ಬೆಳಗಾವಿ: ‘ತಮ್ಮ ಅಧಿಕಾರದ ಅವಧಿಯಲ್ಲಿ ಎಂದೂ ರೈತರ ಅಭಿವೃದ್ಧಿಗಾಗಿ ಶ್ರಮಿಸದ ಕಾಂಗ್ರೆಸ್, ಗೋಹತ್ಯೆ ಮಾಡುವವರಿಗೆ ಬೆಂಬಲ ನೀಡಿದೆ. ಹಾಗಾಗಿಯೇ ರೈತರ ಶಾಪ ತಟ್ಟಿದ್ದು, ಮುಂಬರುವ ದಿನಗಳಲ್ಲಿ ಆ ಪಕ್ಷ ಅಧಿಕಾರಕ್ಕೆ ಬಾರದು’ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರೂಪಿಸಿತ್ತು. …
Read More »Daily Archives: ಮೇ 30, 2022
ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್
ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಗಳಿಸಿದ್ದಾರೆ. 2019ನೇ ಸಾಲಿನ ಪರೀಕ್ಷೆಯಲ್ಲಿ ಅವರು 663ನೇ ರ್ಯಾಂಕ್ ಗಳಿಸಿದ್ದರು. ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆಯೂ ಪ್ರಯತ್ನ ಮುಂದುವರಿಸಿ ಫಲಿತಾಂಶ ಸುಧಾರಿಸಿಕೊಂಡಿದ್ದಾರೆ. ಹೋದ ಬಾರಿ ಐದನೇ ಸಲ ಪರೀಕ್ಷೆ ಬರೆದಿದ್ದರು. 6ನೇ ಬಾರಿಗೆ ಹೆಚ್ಚಿನ ಸಾಧನೆ ತೋರಿದ್ದಾರೆ. ಐಎಎಸ್ ಅಥವಾ ಐಪಿಎಸ್ ನಿರೀಕ್ಷೆಯಲ್ಲಿದ್ದಾರೆ.
Read More »ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಮಾತನಾಡಿದಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್
ಬೆಳಗಾವಿಯಲ್ಲಿ ಭುಗಿಲೆದ್ದ ಮಸೀದಿ ವಿವಾದಕ್ಕೆ ಬೆಳಗಾವಿಯ ಮಾಜಿ ಶಾಸಕ ಫಿರೋಜ್ ಸೇಠ್ ಮಾತನಾಡಿ ಸಮಸ್ಯೆ ಎಲ್ಲಕಡೆಯು ಇದೆ ಆದ್ರೆ ನಾವು ಸುಮಾರು ಕಡೆ ಮಂದಿರ ಗಳನ್ನ ಕೇಡವಿದ್ದರೆ, ಹಾಗೂ ಅವರು ಬೆಂಕಿ ಹಚ್ಚುವ ಪ್ರಯತ್ನ ಮಾಡಿದರೆ ನಾವು ಪ್ರೀತಿಯಿಂದ ಇರುತ್ತೇವೆ. ನಾವು ಯಾವುದೇ ಕಾರಣಕ್ಕೂ ಕೋಮು ಗಲಭೆಗೆ ಪ್ರಚೋದನೆ ಮಾಡಲ್ಲ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ . ವಿವಾದ ನಡೆದ ಜಾಗ 900sqft ಗಿಂತಲೂ ಕಡಿಮೆ ಇದೆ ಇವಾಗ ಆಶ್ರಯ …
Read More »ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ U.P.S.C.PASS ದೇಶಕ್ಕೆ 250ನೇ ರ್ಯಾಂಕ್
UPSC exam 2022: ಯುಪಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಯುವತಿ ದೇಶದಲ್ಲಿಯೇ 250ನೇ ರ್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾಳೆ. ಬೈಲಹೊಂಗಲ ಪಟ್ಟಣದ ಸಾಹಿತ್ಯ ಮಲ್ಲಿಕಾರ್ಜುನ ಆಲದಕಟ್ಟಿ ಯುಪಿಎಸ್ಸಿ ಪಾಸ್ ಆದ ಯುವತಿ. ದೇಶಕ್ಕೆ 250ನೇ ರ್ಯಾಂಕ್ ಬಂದಿದ್ದರೆ ರಾಜ್ಯಕ್ಕೆ 10ನೇ ರ್ಯಾಂಕ್ ಬಂದಿರೋ ಸಾಹಿತ್ಯ. ಸತತ ಆರು ವರ್ಷಗಳಿಂದ ಪ್ರಯತ್ನ ಮಾಡಿದ್ದ ಯುವತಿ ದೆಹಲಿಯಲ್ಲಿ ಒಂದು ವರ್ಷ ತರಬೇತಿ ಪಡೆದಿದ್ದರು. ಕಠಿಣ …
Read More »ಜನರ ದಾರಿ ತಪ್ಪಿಸಬೇಕು ಎಂಬುದುR.S.S. ಅವರ ಹಿಡನ್ ಅಜೆಂಡಾ : ಲತೀಫ್ಖಾನ್ ಪಠಾಣ
ದಕ್ಷಿಣ ಕಾಶಿ ಎಂದು ನಮ್ಮ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಪ್ರತೀತಿ ಇದೆ. ಅಷ್ಟು ದೊಡ್ಡ ದೇವಾಲಯ ಒಂದು ಸಣ್ಣ ದೇವಾಲಯವಾಗಿ ಉಳಿಯಲು ಕಾರಣ ಏನು..? ಆ ದೇವಸ್ಥಾನ ಕೆಡವಿ ಏನು ಕಟ್ಟಿದರು ಎಂದು ಎಂಐಎಂ ಪಕ್ಷದ ಮುಖಂಡ ಲತೀಫ್ಖಾನ್ ಪಠಾಣ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂಐಎಂ ಮುಖಂಡ ಲತೀಫ್ಖಾನ್ ಪಠಾಣ ಈಗಾಗಲೇ ಸಾಕಷ್ಟು ಬಾರಿ ನಾನು ಹೇಳಿದ್ದೇನೆ. 25-30 ವರ್ಷಕ್ಕಿಂತ ಮೊದಲು ಆರ್ಎಸ್ಎಸ್ನವರು ಇಡೀ …
Read More »ಬಿಜೆಪಿ ನಿರ್ಣಯಗಳಲ್ಲಿ ಬಿ.ಎಲ್.ಸಂತೋಷ್ ಮತ್ತೆ ಮೇಲುಗೈ
ಬೆಂಗಳೂರು : ರಾಜ್ಯಸಭೆಯ ಅಭ್ಯರ್ಥಿಯಾಗಿ ಜಗ್ಗೇಶ್ ಅಚ್ಚರಿ ಆಯ್ಕೆ, ವಿಧಾನಪರಿಷತ್ ಚುನಾವಣೆಯಲ್ಲಿ ” ವಂಶವಾದ” ಕ್ಕೆ ಅವಕಾಶವಿಲ್ಲ ಎಂಬ ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ಪಟ್ಟು ಸೇರಿದಂತೆ ರಾಜ್ಯ ಬಿಜೆಪಿಯ ಪ್ರಭಾ ವಲಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ನಿರ್ಧಾರಗಳೇ ಈಗ ಮೇಲುಗೈ ಪಡೆದುಕೊಂಡಿದೆ. ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ರಾಜ್ಯ ಬಿಜೆಪಿ ವಲಯದಲ್ಲಿ ಒಂದು ವಿಚಾರದ ಚರ್ಚೆ ಪ್ರಾರಂಭಗೊಂಡಿತ್ತು. ಅದರಲ್ಲೂ ವಿಶೇಷವಾಗಿ ಜಗನ್ನಾಥ …
Read More »ರಾಕೇಶ್ ಟಿಕಾಯತ್, ಯುದ್ಧ್ವೀರ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ವ್ಯಕ್ತಿಗೆ ಥಳಿತ
ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ (Rakesh Tikait) ಮತ್ತು ಯುದ್ಧ್ವೀರ್ ಸಿಂಗ್ ( Yudhvir Singh ) ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುದ್ಧ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrashekar) ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುತ್ತಿರುವಾಗ ಟಿಕಾಯತ್ ಮತ್ತು ಸಿಂಗ್ ಮುಖಕ್ಕೆ …
Read More »ಯಡಿಯೂರಪ್ಪ ನಂಬಿಕೆಗೆ ಬಸವರಾಜ ಬೊಮ್ಮಾಯಿ ದ್ರೋಹ
RSSನ ಬಲವಂತವಾದ ಕೋಮುವಾದದ ತಂತ್ರಗಳಿಗೆ ಬಗ್ಗದ ಯಡಿಯೂರಪ್ಪ ಅವರನ್ನು ನಿರ್ದಯವಾಗಿ ಕೆಳಗೆ ಇಳಿಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ನವರು, ಇದೀಗ ಬೊಮ್ಮಾಯಿ ಅವರನ್ನು ಸಂಪೂರ್ಣ RSS ಗುಲಾಮಗಿರಿಗೆ ಒಳಪಡಿಸಿದ್ದಾರೆ. ತಮ್ಮ ಮೆದುಳು ಮತ್ತು ಪಂಚೇಂದ್ರಿಯಗಳನ್ನು RSS ನವರಿಗೆ ಕೊಟ್ಟು ಕುಳಿತಿರುವ ಬೊಮ್ಮಾಯಿ ಅವರು ತಾವೊಬ್ಬ ಆರ್ ಎಸ್ ಎಸ್ ನ ತೊಗಲು ಗೊಂಬೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ. ಇನ್ನು ಹಾಸ್ಯಾಸ್ಪದ ಎಂಬಂತೆ ಬೊಮ್ಮಾಯಿಯವರು ನೀವು ಆರ್ಯರೋ ದ್ರಾವಿಡರೋ …
Read More »ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ ಖದೀಮರು!!
ಗೋಕಾಕ ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಮ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »ನಾಳೆ ಪೆಟ್ರೋಲ್-ಡೀಸೆಲ್ ಸಿಗೋದು ಡೌಟ್..!
ಬೆಂಗಳೂರು, ಮೇ 30- ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ …
Read More »
Laxmi News 24×7