Breaking News

Daily Archives: ಜೂನ್ 1, 2022

ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ,ಹುಡುಗಿಯರೊಂದಿಗೆ 11 ಯುವಕರನ್ನು ನಿಲ್ಲಿಸಿ, ಅರೆಬೆತ್ತಲೆ ವಿಡಿಯೋ ಮಾಡಿ ಬ್ಲಾಕ್​ ಮೇಲ್

ಕೊಲ್ಹಾಪುರ(ಮಹಾರಾಷ್ಟ್ರ): ಗೋವಾ ಪ್ರವಾಸಕ್ಕೆಂದು ತೆರಳಿದ್ದ ಮಹಾರಾಷ್ಟ್ರದ 11 ಯುವಕರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರನ್ನೆಲ್ಲ ಬೆದರಿಸಿ, ಕೊಠಡಿವೊಂದರಲ್ಲಿ ಕೂಡಿ ಹಾಕಲಾಗಿದ್ದು, ಹುಡುಗಿಯರೊಂದಿಗೆ ಅರೆಬೆತ್ತಲೆ ವಿಡಿಯೋ ಸೆರೆ ಹಿಡಿದು, ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಗೋವಾಕ್ಕೆ ತೆರಳಿದ್ದ ಯುವಕರನ್ನ ಬೊಂಡಗೇಶ್ವರ ದೇವಸ್ಥಾನದ ಬಳಿ ಕೆಲವು ಅಪರಿಚಿತ ವ್ಯಕ್ತಿಗಳು ತಡೆದು ನಿಲ್ಲಿಸಿದ್ದಾರೆ. ಈ ವೇಳೆ, ನಮ್ಮ ಹೋಟೆಲ್​​​​ನಲ್ಲಿ ಒಳ್ಳೆಯ ಊಟ …

Read More »

ರಾಜ್ಯದ ಉದ್ಯಮಿಗಳಿಗೆ ಐಟಿ ಶಾಕ್! 600 ಅಧಿಕಾರಿಗಳ, 50ಕ್ಕೂ ಹೆಚ್ಚು ಕಡೆ ದಾಳಿ!

ಬೆಂಗಳೂರು : ರಾಜ್ಯದ ಪ್ರಮುಖ ಉದ್ಯಮಿಗಳಿಗೆ ಇಂದು ಐಟಿ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 50ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ಮಾಡಿ, ಶೋಧ ಕಾರ್ಯ ನಡೆಸಿದೆ. ರಾಜಧಾನಿ ಬೆಂಗಳೂರಿನಲ್ಲೆ 35ಕ್ಕೂ ಹೆಚ್ಚು ಕಡೆ ಐಟಿ ದಾಳಿ ಮಾಡಲಾಗಿದೆ.   ಆದಾಯ ಮುಚ್ಚಿಟ್ಟು ಐಟಿ ರಿಟರ್ನ್ಸ್‌ ಸಲ್ಲಿಕೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಉದ್ಯಮಿಗಳ ಮನೆ ಹಾಗೂ ಆಫೀಸ್ ಗಳ ಮೇಲೆ 600ಕ್ಕೂ …

Read More »

ರಾಜ್ಯಸಭೆ ಚುನಾವಣೆ; ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್ ನಿಯೋಗ

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮನ್ಸೂರ್ ಅಲಿ ಖಾನ್ ಕಣಕ್ಕಿಳಿದರೆ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ನ ಮನ್ಸೂರ್ ಖಾನ್ ಸ್ಪರ್ಧೆಯಿಂದ ಜೆಡಿಎಸ್​​​​ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹಿನ್ನಡೆಯಾಗುವ ಸಾಧ್ಯತೆ ಇದ್ದು, ಈಗಾಗಲೇ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರು ನಮ್ಮ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರೆ, ಇದಕ್ಕೂ ಮುನ್ನ ಕುಪೇಂದ್ರ …

Read More »

ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು

ಸರ್ಕಾರಿ ನೌಕರರು ಸಮಯ ಪ್ರಜ್ಞೆ ಯಿಂದ ಕಾರ್ಯನಿರ್ವಹಿಸಿದರೆ ಯಾವದೆ ಸಮಸ್ಯೆ ಇಲ್ಲದೆ ಜನರ ಸೇವೆ ಮಾಡಿ ನೆಮ್ಮದಿಯಿಂದ ನಿವೃತ್ತಿ ಹೊಂದಬಹುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಭೀಮಪ್ಪಾ ಲಾಳಿ ಅಭಿಪ್ರಾಯ ಪಟ್ಟರು. ಅವರು ಇಂದು ಹುಕ್ಕೇರಿ ತಾಲೂಕಾ ಪಂಚಾಯತ ಕಾರ್ಯಾಲಯದ ವ್ಯವಸ್ಥಾಪಕ ರಫೀಕ ಅಹ್ಮದ ಚಟ್ನಿ ಅವರ ಸೇವಾ ನಿವೃತ್ತಿ ಹೊಂದಿದ ಕಾರಣ ಬಿಳ್ಕೋಡುವ ಸಮಾರಂಭದ ಅದ್ಯಕ್ಷತೆ ವಹಿಸಿ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ತಾಲೂಕಾ ಪಂಚಾಯತ …

Read More »

ವಿಧಾನ ಪರಿಷತ್ ಸದಸ್ಯರಾಗಿ ಜಿಲ್ಲೆಗೆ ಆಗಮಿಸಿದ ಲಕ್ಷ್ಮಣ ಸವದಿ ರವರಿಗೆ ಸನ್ಮಾನಿ

ನೂತನ ವಿಧಾನ ಪರಿಷತ್ ಸದಸ್ಯರಾಗಿ ಮೊದಲ ಭಾರಿಗೆ ಕಲಬುರಗಿ ಜಿಲ್ಲೆಗೆ ಆಗಮಿಸಿದ ರಾಜ್ಯದ ನಿಕಟ ಪೂರ್ವ ಉಪ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಲಕ್ಷ್ಮಣ ಸವದಿ ಸಾಹುಕಾರ ರವರಿಗೆ ಜೇವರ್ಗಿ ಯಲ್ಲಿ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ ನರಿಬೋಳ ರವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು . ಈ ಸಂಧರ್ಭದಲ್ಲಿ ಹಿರಿಯರಾದ ರಮೇಶ ಕುಲಕರ್ಣಿ , ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರೇವಣಸಿದ್ದಪ್ಪ ಸಂಕಾಲಿ ,ಪುರಸಭೆ ಸದಸ್ಯರಾದ ಸಂಗನಗೌಡ ಪಾಟೀಲ್ ,ಗುರು ಮಾಲಿಪಾಟೀಲ …

Read More »

ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ.

ಇಷ್ಟು ದಿನ ಸಾರ್ವಜನಿಕರಲ್ಲಿ ಹತ್ತು ರೂಪಾಯಿ ಹಾಗೂ ಇಪ್ಪತ್ತು ರೂಪಾಯಿ ಕ್ವಾಯಿನ್ ಬಗ್ಗೆ ಒಂದು ಆತಂಕ ಇತ್ತು. ಆದರೆ ಹುಬ್ಬಳ್ಳಿಯ ಹೊಟೇಲ್ ವರ್ತಕರು ಈ ಆತಂಕಕ್ಕೆ ಬ್ರೇಕ್ ಹಾಕಿದ್ದು, ಈಗ 10,20ರೂಪಾಯಿ ಮುಖ ಬೆಲೆಯ ನಾಣ್ಯಗಳನ್ನು ಯಾವುದೇ ಆಕ್ಷೇಪಣೆ ಇಲ್ಲದೆ ಪಡೆಯುತ್ತಿದ್ದಾರೆ. ಹೌದು… ಕೆಲವು ತಿಂಗಳು ಹಿಂದೆಯಷ್ಟೆ ಚಾಲ್ತಿಯಲ್ಲಿದ್ದ ಹತ್ತು ರೂಪಾಯಿ ನಾಣ್ಯ ಇತ್ತಿಚಿನ ದಿನಗಳಲ್ಲಿ ಚಲಾವಣೆಯೇ‌ ಕಾಣುತ್ತಿರಲಿಲ್ಲ. ಅಲ್ಲದೇ ಜನರು ಕೂಡ ಹತ್ತು ರೂಪಾಯಿ ನಾಣ್ಯ ನೋಡಿದರೇ ಇದು …

Read More »

ರಾಜ್ಯದ ಎಲ್ಲೆಡೆ ಬಸವಣ್ಣವರ ಮೂರ್ತಿ, ಮಠಗಳು ಹೆಚ್ಚಾಗಿ ಸ್ಥಾಪನೆಯಾಗಲಿ,: ಸತೀಶ್‌ ಜಾರಕಿಹೊಳಿ

ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. ಎಲ್ಲ ಸಮುದಾಯದವರು …

Read More »

ಕಾಂಗ್ರೆಸ್‍ನ ಕೀಳು ಮಟ್ಟದ ಟೂಲ್ ಕಿಟ್ ಟೆರರಿಸಮ್ ಸಮಾಜದಲ್ಲಿ ಗೊಂದಲ ಉಂಟು ಮಾಡುವುದು

ಪಠ್ಯಕ್ರಮದ ವಿಷಯದಲ್ಲಿ ಜನರ ಭಾವನೆ ಉದ್ರೇಕಗೊಳಿಸುವುದು, ಸಮಾಜದಲ್ಲಿ ಗೊಂದಲ ಉಂಟು ಮಾಡುವುದು ಕಾಂಗ್ರೆಸ್‍ನ ಕೀಳುಮಟ್ಟದ ಟೂಲ್ ಕಿಟ್ ಟೆರರಿಸಮ್ ಎಂದು ಕುಡಚಿ ಶಾಸಕ ಪಿ.ರಾಜೀವ್ ಕಿಡಿಕಾರಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಶಾಸಕ ಪಿ.ರಾಜೀವ್ ಮುಗ್ಧ ಜನರು, ಸಾಹಿತಿಗಳನ್ನು ಉದ್ರೇಕಗೊಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಹಿಟ್ ಆಂಡ್ ರನ್ ಎಂಬುವುದು ಕಾಂಗ್ರೆಸ್‍ನ ಸಂಸ್ಕøತಿಯಾಗಿದೆ. ಬಿಟ್ ಕ್ವಾಯಿನ್, ಸಾಹಿತ್ಯದ ವಿಷಯ ತೆಗೆದುಕೊಳ್ಳುತ್ತಾರೆ. ಅದು ಪೂರ್ಣಗೊಳ್ಳವುದು ಕಡಿಮೆ ಹೀಗಾಗಿ ಈಗ …

Read More »

ಗಾಂಜಾ ಮಾರಾಟ: ಬೆಳಗಾವಿಯಲ್ಲಿ ಮತ್ತೆ ಮೂವರ ಬಂಧನ

ಬೆಳಗಾವಿ – ಇಲ್ಲಿಯ ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ಮಾರುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.   ಮಾಳಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ ಪಾಟೀಲ ನೇತೃತ್ವದ ತಂಡ ಅಶೋಕನಗರ ಇಎಸ್‌ಐ ಆಸ್ಪತ್ರೆಯ ಸಮೀಪ ದಾಳಿ ಮಾಡಿ, ಗಾಂಜಾ ಮಾರಾಟ ಮಾಡುತ್ತಿದ್ದ, ೧) ಸರ್ಫರಾಜ ಸಜರ ಮುಲ್ಲಾ, (೩೫) ಸಾ: ನ್ಯೂ ಗಾಂಧಿನಗರ ಬೆಳಗಾವಿ. ೨) ಜಾಫರ ಹುಸೇನಸಾಬ ಸೊಲ್ಲಾಪೂರ, (೨೪) ಸಾ: ವಡ್ಡರವಾಡಿ ಬೆಳಗಾವಿ, ೩) ನರೇಶ …

Read More »

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »