ಪತ್ರಕರ್ತ ರಾಘವೇಂದ್ರ ಐಹೊಳೆ ಇವರ ಕುಟುಂಬದ ಹಲ್ಲೆ ಖಂಡಿಸಿ ರಾಯಬಾಗ ಸಿಪಿಐ ಮೂಲಕ ಗೃಹ ಮಂತ್ರಿ ಅವರಿಗೆ ಮನವಿ ಹಾಗು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಜಿಲ್ಲಾ ಪಂಚಾಯತ ಬೆಳಗಾವಿ ಇವರಿಗೆ ಪಂಚಾಯತ ಸದಸ್ಯನ ಸದಸ್ಯತ್ವ ರದ್ದುಗೋಳಿಸ ಬೇಕೆಂದು ಮನವಿ ದಲಿತ ಪರ ಸಂಘಟನೆ ಇಂದ ದಲಿತರ ಮೇಲೆ ನಿರಂತರ ಹಲ್ಲೆ ಹಾಗು ಜಾತಿ ನಿಂದನೆ ಖಂಡಿಸಿ ಪ್ರತಿಭಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮ ಪಂಚಾಯತ …
Read More »Daily Archives: ಜೂನ್ 6, 2022
ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದೇಹ ಛಿದ್ರ ಛಿದ್ರ
ಚಿಕ್ಕೋಡಿ (ಬೆಳಗಾವಿ ) :ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಸಾವು ಕಂಡ ಘಟನೆ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ನಡೆದಿದೆ. ಸದ್ಯ ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ.ಅಲ್ಲದೆ,ಇದೇ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂದ ಹಾಗೇ ಚಿಕ್ಕೋಡಿ ಬೆಳಗಾವಿ ರಸ್ತೆಯ ಜೈನಾಪುರ ಬಳಿ ದ್ವಿಚಕ್ರ ವಾಹನದ …
Read More »ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು:H.D.K.
ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ನಾಯಕತ್ವ ಕೊಟ್ಟರೆ ಕಾಂಗ್ರೆಸ್ ಜತೆಗೆ ಕೈ ಜೋಡಿಸುವ ಬಗ್ಗೆ ಯೋಚಿಸಲಾಗುವುದು ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಖರ್ಗೆ ಹಿರಿಯ ನಾಯಕರು. ಆ ಪಕ್ಷಕ್ಕೆ ನಿಷ್ಠೆ ಯಿಂದ ಕೆಲಸ ಮಾಡಿದ್ದಾರೆ. ಹಲವು ಬಾರಿ ಅವರಿಗೆ ಅನ್ಯಾಯ ಆಗಿದ್ದರೂ ನಿಷ್ಠೆಯಿಂದ ನಡೆದುಕೊಂಡಿದ್ದಾರೆ ಎಂದರು. ಪ್ರವಾಹದಲ್ಲಿ ಮನೆ ಬಿದ್ದವರಿಗೆ ಇನ್ನೂ ಮನೆ ನಿರ್ಮಿಸಿ ಕೊಟ್ಟಿಲ್ಲ. ಕೊಡಗು, ಚಿಕ್ಕಮಗಳೂರಿನಲ್ಲಿ ಮನೆ ಕಟ್ಟಲಿಲ್ಲ. ಪ್ರಚಾರ …
Read More »ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ.: ಪ್ರಿಯಂಕಾ ಜಾರಕಿಹೊಳಿ
ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ. ಅದಕ್ಕೆ ಮೂಲ ಮಾರ್ಗ ನಾನಾ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಕರೆ ನೀಡಿದರು. ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭೈರವನಾಥ ಸ್ವ-ಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು, ಉದ್ಯೋಗ, ಸಹಕಾರ, ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ, ಔದ್ಯೋಗಿಕರಣ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ …
Read More »ಎನ್ಟಿಆರ್ ಸಾಂಗ್ಗೆ ಸಖತ್ ಸ್ಟೆಪ್ ಹಾಕಿದ ರಮೇಶ್ ಕುಮಾರ್
ಕೋಲಾರ: ಟಾಲಿವುಡ್ ನಟ ಎನ್ಟಿಆರ್ ಹಾಡಿಗೆ ರಮೇಶ್ ಕುಮಾರ್ ನೃತ್ಯ ಮಾಡಿರಂಜಿಸಿದ್ದಾರೆ. ಎನ್ಟಿಆರ್ನ ರೆಂಡು ವೇಲ ರೆಂಡುವರಕು ಚೂಡಲೇದು ಹಾಡಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದ ರಸ ಮಂಜರಿ ಕಾರ್ಯಕ್ರಮದಲ್ಲಿ ಬಿಂದಾಸ್ ಸ್ಟೆಪ್ ಹಾಕಿದ್ದಾರೆ. ಶ್ರೀನಿವಾಸಪುರ ಹಬ್ಬ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ ಮಂಜರಿ ಕಾರ್ಯಕ್ರಮದ ವೇಳೆ ಅವರು ಇತ್ತೀಚಿನ ಯುವಕರನ್ನು ನಾಚಿಸುವಂತೆ ವಿವಿಧ ಸ್ಟೆಪ್ ಹಾಕಿ ಗಮನ ಸೆಳೆದಿದ್ದಾರೆ. ಕಳೆದ ರಾತ್ರಿ ನಡೆದ ಶ್ರೀನಿವಾಸಪುರ ಹಬ್ಬದ …
Read More »ಬಾಗಲಕೋಟೆ ಮೂಲದ ಬಿಎಸ್ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ ಮೂಲದ ಬಿಎಸ್ಎಫ್ ಯೋಧ ಅಸ್ಸಾಂನಲ್ಲಿ ರಾತ್ರಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಅಶೋಕ್ ಮುಂಡಾಸ್(41) ಮೃತ ಬಿಎಸ್ಎಫ್ ಯೋಧ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಅಶೋಕ್ ಅವರು ಬಿಎಸ್ಎಫ್ 31 ಬಟಾಲಿಯನ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಸ್ಸಾಂನ ಬಾಂಗ್ಲಾ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಶನಿವಾರ ರಾತ್ರಿ ಸಿಡಿಲು ಬಡಿದ ರಭಸಕ್ಕೆ ಅಶೋಕ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಶೋಕ್ ಅವರು ಬಿಎಸ್ಎಫ್ನಲ್ಲಿ 16 ವರ್ಷದಿಂದ ಸೇವೆಯಲ್ಲಿದ್ದು, ಈಗ ಪತ್ನಿ, ಇಬ್ಬರು …
Read More »ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ
ಮುಂಬೈ: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, `ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ. ಸಿನಿಮಾ ಬರಹಗಾರ, ನಿರ್ಮಾಪಕ ಸಲೀಂ ಖಾನ್ ಅವರು ಬೆಳಗಿನ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ದಿನವೂ ಕುಳಿತುಕೊಳ್ಳುವ ಸ್ಥಳದ ಬಳಿ ಅವರ ಭದ್ರತಾ ಸಿಬ್ಬಂದಿಗೆ ಪತ್ರ ಸಿಕ್ಕಿದೆ. ಈ ಸಂಬಂಧ ಪೊಲೀಸರು FIR ದಾಖಲಿಸಿದ್ದಾರೆ. ಕಾರಣವೇನು?: ಬಿಷ್ಣೋಯಿ ಸಮುದಾಯವು …
Read More »
Laxmi News 24×7