ಬೆಂಗಳೂರು : ಶಿಕ್ಷಣ ಇಲಾಖೆಯು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಮಾಜ ಸುಧಾರಕ ಬಸವಣ್ಣ ಸೇರಿದಂತೆ ಹಲವು ದಾರ್ಶನಿಕರಿಗೆ ಸಂಬಂಧಿಸಿದ ಪಠ್ಯಗಳಲ್ಲಿನ ಆಕ್ಷೇಪಾರ್ಹ ವಿಚಾರಗಳನ್ನು ಸಪರಿಸುವ ಪ್ರಕ್ರಿಯೆ ಆರಂಭಿಸಿದೆ. ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೇ ಪಠ್ಯ ಲೋಪ ಸರಿಪಡಿಸುವ ಅಧಿಕಾರ ನೀಡಲಾಗಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಸಮಿತಿ ಪರಿಷ್ಕರಿಸಿರುವ 1 ರಿಂದ 10 ನೇ ತರಗತಿವರೆಗಿನ ಕನ್ನಡ ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯದ …
Read More »Daily Archives: ಜೂನ್ 11, 2022
ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು,ಜೂನ್ 10: ರಾಜ್ಯದ ನಾಲ್ಕು ಸ್ಥಾನಗಳ ವಿಧಾನ ಪರಿಷತ್ ಚುನಾವಣೆ ಜೂನ್ 13ರಂದು ನಡೆಯಲಿದ್ದು. ಎರಡು ಪದವೀಧರ ಕ್ಷೇತ್ರ ಮತ್ತು ಎರಡು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ನಡೆಯಲಿದ್ದು ಜೂನ್ 13ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಜೂನ್ 13 ಸೋಮವಾದಂದು ಕರ್ನಾಟಕ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು. ಶಿಕ್ಷಕರು ಮತ್ತು ಪಧವೀಧರರು ಮತದಾನವನ್ನು ಮಾಡುವ ಸಲುವಾಗಿ …
Read More »ಸೋತರೂ ಗೆದ್ದ ಸಿದ್ದರಾಮಯ್ಯ, ಬಿಜೆಪಿಯನ್ನು ಗೆಲುವಿನ ದಡ ಹತ್ತಿಸಿದ ‘ಆತ್ಮಸಾಕ್ಷಿ’ಯ ಮತ;
ಬೆಂಗಳೂರು: ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ನ “ಆತ್ಮಸಾಕ್ಷಿಯ ಮತಗಳು” ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಅವರನ್ನು ಗೆಲುವಿನ ದಡ ಹತ್ತಿಸಿದೆ. ಎರಡನೇ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಕಣಕ್ಕೆ ಇಳಿಸಿದ ಕ್ಷಣದಿಂದ ಜೆಡಿಎಸ್ ನ ಆತ್ಮಸಾಕ್ಷಿ ಮತಗಳು ನಮ್ಮ ಪರವಾಗಿ ಚಲಾವಣೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಕಾಂಗ್ರೆಸ್ ಎಲ್ಲ ನಾಯಕರು ಇದೇ ಮಾತನ್ನು ಆಡಿದ್ದರು. ಅಂದರೆ ಪರೋಕ್ಷವಾಗಿ ಜೆಡಿಎಸ್ …
Read More »ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ
ರಾಜ್ಯದಕಲ್ಲಿ ಕಳೆದ 10 ದಿನಗಳಿಂದ ಕೋವಿಡ್ 19 ಪ್ರಕರಣಗಳ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ತಿಳಿಸಿದ್ದಾರೆ. ಕಳೆದ 10 ದಿನಗಳಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಈಗಾಗಲೇ 2.14% ರಷ್ಟಿದೆ. ಹಾಗಾಗಿ ಈ ಕೂಡಲೇ ಕೊವಿಡ್ ಹರಡದಂತೆ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ …
Read More »
Laxmi News 24×7