ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮುಕ್ತಾಯದ ಹಂತದಲ್ಲಿದ್ದು, ಹನುಮಂತ ನಿರಾಣಿ ನಿರಾಯಾಸ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ …
Read More »Daily Archives: ಜೂನ್ 15, 2022
ಟಿಳಕವಾಡಿಯಲ್ಲಿ ಡ್ರೈನೇಜ್ ಸಮಸ್ಯೆ
ಬೆಳಗಾವಿಯ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಸಾರ್ವಜನಿಕರಿಗೆ ಡ್ರೈನೇಜ್ ಪೈಪ್ಲೈನ್ ಸಮಸ್ಯೆಯಿಂದಾಗಿ ಸಾಕಷ್ಟು ತೊಂದರೆಯಾಗಿತ್ತು. ಈ ಸಮಸ್ಯೆಗಳನ್ನು ಅರಿತ ನಗರಸೇವಕರಾದ ನಿತಿನ್ ಜಾಧವ್ ಕೂಡಲೇ ಸಮಸ್ಯೆಯನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಗರದ ಟಿಳಕವಾಡಿಯ ಬುಧವಾರ ಪೇಟ ಹಾಗೂ ಗುರುವಾರ ಪೇಟಗಳಲ್ಲಿ ಡ್ರೈನೇಜ್ ಪೈಪ್ಲೈನ್ ಬ್ಲಾಕ್ ಆಗಿ ಅಕ್ಕಪಕ್ಕದ ಮನೆಯಗಳ ಬಾವಿಯಲ್ಲಿ ಈ ಡ್ರೈನೇಜ್ ನೀರು ಸೇರುತ್ತಿತ್ತು. ಈ ಕುರಿತಂತೆ ಸ್ಥಳೀಯರು ನಗರ ಸೇವಕರಾದ ನಿತಿನ್ ಜಾಧವ್ರವರಿಗೆ …
Read More »ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ
ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …
Read More »ಬೆಳಗಾವಿ ಖಾಸಗಿ ವ್ಯಕ್ತಿಗಳ ಜಾಗೆಯಲ್ಲಿ KUWSನಿಂದ ವಾಟರ್ ವಾಲ್ವ್
ಬೆಳಗಾವಿ ಶಿವಾಜಿ ನಗರದ 5ನೇ ಮುಖ್ಯರಸ್ತೆಯಲ್ಲಿ ಸುನೀಲ್ ಗಂಗಾಧರ ಗರದೆ ರವರ ಜಾಗೆಯಲ್ಲಿ ಕೆಯುಡಬ್ಲುಎಸ್ ಕುಡಿಯುವ ನೀರಿನ ವಾಲ್ವ್ನ್ನು ಅಜಾಗರೂಕತೆಯಿಂದಾಗಿ ಹಾಕಲಾಗಿದ್ದು ಅದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಅಚಾತುರ್ಯದಿಂದ ಹಾಕಲಾದ ಈ ವಾಲ್ವ್ನ್ನು ತೆರವುಮಾಡಬೇಕೆಂದು ಎಲ್ ಆಂಡ್ ಟಿ ಅಧಿಕಾರಿಗಳಿಗೆ ಮನವು ಮಾಡಿದ್ದಾರೆ. ಹೌದು ಸುನೀಲ್ ಗಂಗಾಧರ ಗರದೆ ಬೆಳಗಾವಿಯ ಶಿವಾಜಿನಗರದ ನಿವಾಸಿ. ಈ ಹಿಂದೆ ಕೆಯುಡಬ್ಲುಎಸ್ ಅಧಿಕಾರಿಗಳಿ ಕುಡಿತಯವ ನೀರಿನ ಪೈಪ್ಲೈನ್ನ್ನು ಅಳವಡಿಸುವ ವೇಳೆ ಇವರ ಜಾಗೆ …
Read More »ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಗೋಕಾಕ್ನ ಸರಕಾರಿ ಆಸ್ಪತ್ರೆ
ಗೋಕಾಕ್ :ವೈದ್ಯೋ ನಾರಾಯಣ ಹರಿ ಎಂದು ನಾವೆಲ್ಲಾ ನಂಬಿದ್ದೇವೆ. ಆದರೆ ಇಲ್ಲಿನ ವೈದ್ಯರು ಹಣ ನೀಡಿದ್ರೆ ಮಾತ್ರ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಗೋಕಾಕ್ನ ಸರಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿ ಘಟನೆ ಬೆಳಕಿಗೆ ಬಂದಿದೆ. ಹಣವಂತರು ತಮ್ಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ ಬಡವರು, ನಿರ್ಗತಿಕರಿಗೆ ಸರಕಾರಿ ಆಸ್ಪತ್ರೆಯೇ ಆಧಾರ. ಹಾಗಿರುವಾಗ ಸರಕಾರಿ ಆಸ್ಪತ್ರೆಯಲ್ಲಿಯೆ ದಿನಾಲು ಚಿಕಿತ್ಸೆಗೆ ಮತ್ತು ಹೆರಿಗೆ ಮಾಡಿಸಿಕೊಳ್ಳಲು ಬರುವ ರೋಗಿಗಳ ಕುಟುಂಬದವರ …
Read More »ನಿಜವಾಯ್ತು ಮಾಸ್ಟರ್ ಮೈಂಡ್ ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ
ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …
Read More »ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್
ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …
Read More »ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ
ನಿಜವಾಯ್ತು ಸತೀಶ್ ಜಾರಕಿಹೊಳಿ ನುಡಿದ ಭವಿಷ್ಯ ಮೊನ್ನೆ ಗೋಕಾಕ ನಲ್ಲಿ ನಡೆದ ಪತ್ರಕರ್ತರ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಅವರ್ ಬಗ್ಗೆ ಭವಿಷ್ಯ ನುಡಿದಿದ್ದರು ಪ್ರಕಾಶ್ ಹುಕ್ಕೇರಿ ಅವರು ಭರ್ಜರಿ ಗೆಲುವು ಸಾಧಿಸುತ್ತಾರೆ ಎಂದು ಚುನಾವಣೆ ಪೂರ್ವವೆ ಹೇಳಿದ್ದರು. ಅಷ್ಟೇ ಅಲ್ಲದೆ ಲಕ್ಷ್ಮಣ್ ಸವದಿ, ಕತ್ತಿ, ಹಾಗೂ ಇನ್ನಿತರರ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕೂಡ ಹೇಳಿದ್ದರು. ಗೋವಿಂದ್ ಕಾರಜೋಳ ಮುದಿ ಎತ್ತು ಎಂದು ಕೂಡ ಟೀಕೆ ಮಾಡಿದ್ದರು …
Read More »ಮೀಸೆ ಮಾವ ಪ್ರಕಾಶ ಹುಕ್ಕೇರಿಭರ್ಜರಿ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೊನೆಗೂ ಬಿಜೆಪಿ ನಾಯಕರಿಗೆ ಮಣ್ಣು ಮುಕ್ಕಿಸುವಲ್ಲಿ ಕಾಂಗ್ರೆಸ್ ಹುರಿಯಾಳು, ಮಾಜಿ ಸಚಿವ, ಮೀಸೆ ಮಾವ ಪ್ರಕಾಶ ಹುಕ್ಕೇರಿ ಯಶಸ್ವಿಯಾಗಿದ್ದಾರೆ. ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಹೌದು ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಯಾರೂ ಅಭ್ಯರ್ಥಿಗಳು ಸಿಗದೇ ಇರುವುದಕ್ಕೆ ಸೋತು ಸುಣ್ಣವಾಗಿರುವ ಮುದಿ ಎತ್ತು ತಂದು ಕಾಂಗ್ರೆಸ್ ನಾಯಕರು ಚುನಾವಣೆಗೆ ನಿಲ್ಲಿಸಿದ್ದಾರೆ, ಪ್ರಕಾಶ ಹುಕ್ಕೇರಿ ಎಸ್ಎಸ್ಎಲ್ಸಿ ಫೇಲ್ ಎಂದೆಲ್ಲಾ ವಯಕ್ತಿಕವಾಗಿ …
Read More »ಹರೆಯದ ಹುಡುಗನ ಮೇಲೆ ಆಸೆ; ಗಂಡನಿಗೆ ಗುಂಡಿ ತೋಡಿದ ಆಂಟಿ
ಆಕೆಗೆ 35 ವರ್ಷ. ಅವನಿಗೆ 25 ವರ್ಷ. ಆದರೆ ಅವರಿಬ್ಬರ ನಡುವಿನ ಪ್ರೀತಿ, ಪ್ರೇಮ, ಪ್ರಣಯ, ಕಾಮಕ್ಕೆ ಯಾವುದೇ ವಯಸ್ಸಿನ ಮಿತಿ (Age Limit) ಇರಲಿಲ್ಲ. ಆಕೆಯದ್ದು ಗಂಡ (Husband) ಹಾಗೂ ಮೂರು ಮಕ್ಕಳ (Children) ಸುಂದರ ಕುಟುಂಬ. ಆತ ದುಡಿಯಲು ಕೆಲಸವಿಲ್ಲದೆ (Job) ಕೆಲಸಕ್ಕಾಗಿ ಊರೂರು ಅಲೆಯುತ್ತಿದ್ದ ಪೋಲಿ. ಅದ್ಯಾವ ಗಳಿಗೆಯಲ್ಲಿ ಆಕೆಯ ಜೀವನದಲ್ಲಿ ಆತ ಎಂಟ್ರಿ ಕೊಟ್ಟನೋ ಅಲ್ಲಿಗೆ ಎಲ್ಲವೂ ಬದಲಾಯಿತು. ಮೋಹಕ್ಕೆ ಬಲಿಯಾದ ಮಡದಿ ಗಂಡನಿಗೆ …
Read More »
Laxmi News 24×7