Breaking News

Daily Archives: ಜೂನ್ 16, 2022

A.A.P.ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ

ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಹೌದು ಜೂ.17ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಭಾಸ್ಕರ್‌ರಾವ್ ರಾಯಬಾಗ, ಕುಡಚಿ ಹಾಗೂ ಗೋಕಾಕ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಜೂ.18ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ನಂತರ ಖಾನಾಪುರ, ಕಿತ್ತೂರು, ಬೈಲಹೊಂಗಲನಲ್ಲಿ ಸಭೆ ನಡೆಸಲಿದ್ದಾರೆ ಎಂದು …

Read More »

ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ. ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ಅದು …

Read More »

ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ- ನಲಪಾಡ್

ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್​​ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್​​, ರಾಹುಲ್​​ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್​​ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …

Read More »

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೌದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ, ಬಿಜೆಪಿ ಸದಸ್ಯರಾದ ಲಕ್ಷಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ, ಕಾಂಗ್ರೆಸ್‍ನ ಸದಸ್ಯರಾದ ನಾಗರಾಜ್, ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಹಂಗಾಮಿ ಸಭಾಪತಿ ರಘುನಾಥ್‍ರಾವ್ ಮಲ್ಕಾಪುರೆ, ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ, ಸಚಿವರಾದ …

Read More »

ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ

ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.   ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …

Read More »

ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ

ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ

ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು.   *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.   ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »