Breaking News

Daily Archives: ಜೂನ್ 17, 2022

ಕಾಶ್ಮೀರಿ ಪಂಡಿತರ ಕುರಿತು ವಿವಾದಾತ್ಮಕ ಹೇಳಿಕೆ : ʼನಟಿ ಸಾಯಿ ಪಲ್ಲವಿʼ ವಿರುದ್ಧ ಕೇಸ್‌ ದಾಖಲು

ನಟಿ ಸಾಯಿ ಪಲ್ಲವಿ ತನ್ನ ಇತ್ತೀಚಿನ ಚಿತ್ರ ವಿರಾಟ ಪರ್ವಂ ಚಿತ್ರ ಪ್ರಚಾರ ಮಾಡುವಾಗ ಯೂಟ್ಯೂಬ್‌ ಚಾನೆಲ್‌ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಕಾಶ್ಮೀರಿ ಪಂಡಿತರ ಪಲಾಯನವನ್ನ ಗೋರಕ್ಷಣೆಯೊಂದಿಗೆ ಹೋಲಿಸಿ, ವಿವಾದಕ್ಕೆ ಗುರಿಯಾಗಿದ್ದಾರೆ. ಸಧ್ಯ ಈ ನಟಿಮಣಿಯ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಕ್ಕಾಗಿ ನಟಿಯ ವಿರುದ್ಧ ಬಜರಂಗದಳ ವಿದ್ಯಾನಗರ ಜಿಲ್ಲಾ ಸಮಿಯೋಜಕ್ ದೂರು ನೀಡಿದ್ದು, ಹೈದರಾಬಾದ್ʼನಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಟ್ವೀಟ್‌ …

Read More »

ಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಬೇಡಿ: ಅಗ್ನಿಪಥ್ ಯೋಜನೆಗೆ ವಿರೋಧ

ಬೆಂಗಳೂರು : ಅಗ್ನಿಪಥ್ ಯೋಜನೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.   ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ …

Read More »

ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*

ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …

Read More »

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

ಇದೇ ಜೂನ್ 30 ರಂದು ನಿವೃತ್ತಿಯಾಗಬೇಕಿದ್ದ ಲೋಕೋಪಯೋಗಿ ಅಧೀಕ್ಷಕರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ ಘಟನೆ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ. ಇಂದು ಬೆಳ್ಳಂಬೆಳಿಗ್ಗೆ ಬೆಳಗಾವಿಯ ಲೋಕೋಪಯೋಗಿ ಅಧೀಕ್ಷಕರಾದ ಬಿ.ವೈ ಪವಾರ್ ರವರ ಮನೆ ಹಾಗೂ ಕಚೇರಿಯ ಮೇಲೆ ಎಸಿಬಿ ಅಧಿಕಾರಿಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಿಗ್ಗೆ 25ಕ್ಕೂ ಹೆಚ್ಚು ಸಿಬ್ಬಂದಿಯುಳ್ಳ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ವೃತ್ತಿ ಅಂಚಿನಲ್ಲಿದ್ದ ಹಿರಿಯ ಅಧಿಕಾರಿ …

Read More »

ಬೆಳಗಾವಿ ವಕೀಲರ ಹೋರಾಟಕ್ಕೆ ಮಣಿದ ಸರ್ಕಾರ: ರಾಜ್ಯ ಗ್ರಾಹಕರ ಆಯೋಗ ಪೀಠ ಸ್ಥಾಪನೆಗೆ ಆದೇಶ

ಕರ್ನಾಟಕ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಬೆಳಗಾವಿಯಲ್ಲಿ ಶೀಘ್ರವೇ ಪ್ರಾರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ನಡೆಸಿದ ಉಪವಾಸ ಸತ್ಯಾಗ್ರಹಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಬೆಳಗಾವಿಯಲ್ಲಿ ಪೀಠ ಆರಂಭಿಸಲು ಆದೇಶ ಹೊರಡಿಸಿದೆ. ಹೌದು ಬೆಳಗಾವಿಯಲ್ಲಿ ರಾಜ್ಯ ಗ್ರಾಹಕರ ಆಯೋಗದ ಪೀಠವನ್ನು ಆರಂಭಿಸುವಂತೆ ಆಗ್ರಹಿಸಿ ಬೆಳಗಾವಿಯ ನ್ಯಾಯವಾದಿಗಳು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು. ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ಪ್ರತಿಭಟನೆ ವಾಪಸ್ಸು ಪಡೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ಎಚ್ಚೆತ್ತುಕೊಂಡ ರಾಜ್ಯ …

Read More »

ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್

ಬೆಂಗಳೂರು: ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಂಪೂರ್ಣ ಚೇಂಚ್ ಆಗಿರುವ ಘಟನೆ ಬೆಳಗಿಗೆ ಬಂದಿದೆ. ಹಲ್ಲು ನೋವಿನಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಕಳೆದ 28 ದಿನಗಳ ಹಿಂದೆ ಚಿಕಿತ್ಸೆ ತೆಗೆದುಕೊಂಡಿದ್ದರು. ಆ ಬಳಿಕ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಟಿಯ ಮುಖ ಸಂಪೂರ್ಣ ಊದಿಕೊಂಡು ರೂಪವೇ ಬದಲಾಗಿದೆ. ಇದೀಗ ಕಳೆದ ಇಪ್ಪತ್ತು ದಿನದಿಂದ ಮನೆಯಿಂದ …

Read More »

ಎಸಿಬಿ ದಾಳಿ: ಉಡುಪಿಯ ಸಣ್ಣ ನೀರಾವರಿ ಅಧಿಕಾರಿ ಹರೀಶ್ ಮನೆಯಲ್ಲಿ ಚಿನ್ನದ ಖಜಾನೆ

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.   1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ, ಇನ್ನೋವಾ ಕಾರು, ಮಾರುತಿ ಆಲ್ಟೋ 800, 2 ದ್ವಿಚಕ್ರವಾಹನಗಳು ಪತ್ತೆಯಾಗಿವೆ. 4.30 ಲ.ರೂ.ನಗದು ಹಾಗೂ ಅಪಾರ ಪ್ರಮಾಣದ ದಾಖಲೆ ಪತ್ರಗಳು ಮನೆಯಲ್ಲಿ ದೊರೆತಿವೆ. ಇವಿಷ್ಟೇ ಅಲ್ಲದೆ …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು.   ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.   2007 …

Read More »

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ

ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 ಮತ್ತು 2009 …

Read More »

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.   ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …

Read More »