ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …
Read More »Daily Archives: ಜೂನ್ 17, 2022
ಬೆಳಗಾವಿ: ಹುಕ್ಕೇರಿ ಹಿರೇಮಠದಲ್ಲಿ ಉಚಿತ ಯೋಗ ಶಿಬಿರ
ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ ಶುಕ್ರವಾರದಿಂದ ಐದು ದಿನಗಳ ಕಾಲ ನಡೆಯಲಿದೆ. ಜೂ.17 ರಿಂದ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು …
Read More »ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ ಶುಕ್ರವಾರದಿಂದ ಐದು ದಿನಗಳ ಕಾಲ ನಡೆಯಲಿದೆ. ಜೂ.17 ರಿಂದ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು ಯೋಗ …
Read More »ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್ ದೊರಕಿದ್ದು, ಇನ್ನೂ …
Read More »ಶಾಮನೂರು ಮೊಮ್ಮಗಳ ವರಿಸಿದ ಸಿಎಂ ಬೊಮ್ಮಾಯಿ ಆಪ್ತನ ಪುತ್ರ
ಶಾಮನೂರು ಶಿವಶಂಕರಪ್ಪನವರ ಮೊಮ್ಮಗಳಾದ ಅಕ್ಷತ ಹಾಗು ಸಿಎಂ ಬಸವರಾಜ ಬೊಮ್ಮಾಯಿಯರ ಆಪ್ತನ ಮಗನಾದ ಅಭಿಷೇಕ್ ಪಾಟೀಲ್ ಕಲ್ಯಾಣ ಅದ್ಧೂರಿಯಾಗಿ ಜರುಗಿತು. ದಾವಣಗೆರೆಯ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಬೊಮ್ಮಾಯಿ ಬೆಳಿಗ್ಗೆಯೇ ಆಗಮಿಸಿದ್ದರು.
Read More »ಪೋಲೀಸ್ ಅಧಿಕಾರಿ ಉದಯ ರವಿ ಮನೆಗಳ ಮೇಲೆ ಎಸಿಬಿ ದಾಳಿ
ಗಂಗಾವತಿ : ಗಂಗಾವತಿ ಗ್ರಾಮೀಣ ವೃತ್ತದ ಪೊಲೀಸ್ ಅಧಿಕಾರಿಯಾಗಿದ್ದ ಪ್ರಸ್ತುತ ಪೊಲೀಸ್ ಗುಪ್ತಚರ ಇಲಾಖೆ ಅಧಿಕಾರಿ ಉದಯರವಿ ಅವರ ಗಂಗಾವತಿ ಮನೆ ಸೇರಿದಂತೆ ವಿವಿಧೆಡೆ ಇರುವ 4 ಮನೆಗಳ ಮೇಲೆ ಎಸಿಬಿ ಡಿವೈಎಸ್ಪಿ ಶಿವಕುಮಾರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಆಂಜನೇಯ ನೇತೃತ್ವದ ಅಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ . ಉದಯರವಿ ಅವರು ಗಂಗಾವತಿ ನಗರ ಠಾಣೆ ಗ್ರಾಮೀಣ ಠಾಣೆಗಳಲ್ಲಿ ಪಿ ಐ ಆಗಿ ಕಾರ್ಯ ನಿರ್ವಹಿಸಿದ್ದರು.ಇತ್ತೀಚೆಗಷ್ಟೇ ಬೆಂಗಳೂರಿಗೆ …
Read More »ಪಂಚಾಯತ್ಗಳಲ್ಲಿ ಪತ್ನಿ ಬದಲು ಪತಿ ಅಧಿಕಾರಕ್ಕೆ ಬ್ರೇಕ್ !
ಬೆಂಗಳೂರು: ಗ್ರಾಮ ಪಂಚಾಯತ್ಗೆ ಚುನಾಯಿತರಾಗಿರುವ ಮಹಿಳೆಯು ತನ್ನ ಅಧಿಕಾರದಲ್ಲಿ ಗಂಡ ಅಥವಾ ಮನೆಯ ಬೇರೆ ಯಾರಾದರೂ ಹಸ್ತಕ್ಷೇಪ ನಡೆಸಲು ಅವಕಾಶ ನೀಡಿದರೆ ಆಕೆಯ ಸದಸ್ಯತ್ವವೇ ರದ್ದಾಗಲಿದೆ. ಇಂಥದ್ದೊಂದು ಕಟ್ಟುನಿಟ್ಟಿನ ಆದೇಶವನ್ನು ರಾಜ್ಯ ಸರಕಾರ ಹೊರಡಿಸಿದೆ. ಸಿಎಂಗೆ ಮನವಿ : ಗ್ರಾಮ ಪಂಚಾಯತ್ಗಳಲ್ಲಿ ಮಹಿಳಾ ಸದಸ್ಯರುಗಳ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಿ, ಬಧಿಸಿದಂತೆ, ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತರಾಗಿರುವ ಮಹಿಳಾ ಸದಸ್ಯರುಗಳ ಪರವಾಗಿ ಮಹಿಳಾ ಸದಸ್ಯರ ಪತಿ ಮತ್ತು ಮತ್ತು ಕುಟುಂಬದವರು ಪಂಚಾಯತಿಗಳ ಕಾರ್ಯಕಲಾಪಗಳಲ್ಲಿ …
Read More »ಗೊಬ್ಬರ ಕೇಳಿದ್ದಕ್ಕೆ ಕೇಂದ್ರ ಸಚಿವ ಖೂಬಾ ತರಾಟೆ
ಔರಾದ್/ ಬೀದರ್: ಗೊಬ್ಬರ ಕಳುಹಿಸುವಂತೆ ದೂರವಾಣಿ ಕರೆ ಮಾಡಿದ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ವ್ಯಕ್ತಿಯೊಬ್ಬರನ್ನು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತರಾಟೆಗೆ ತೆಗೆದುಕೊಂಡಿರುವ ಮೊಬೈಲ್ ಸಂಭಾಷಣೆಯ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಸಚಿವ ಖೂಬಾ ಅವರಿಗೆ, ಕುಶಾಲ ಪಾಟೀಲ ಎಂಬುವರು ಕರೆ ಮಾಡಿ, ‘ನಮ್ಮ ಊರಲ್ಲಿ ಗೊಬ್ಬರ ಸಿಗುತ್ತಿಲ್ಲ. ಜನ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಹೀಗಾದರೆ ನಿಮಗೆ ಮುಂದೆ ಚುನಾವಣೆಯಲ್ಲಿ ತೊಂದರೆಯಾಗುತ್ತದೆ’ ಎಂದು ಹೇಳಿದ್ದಾರೆ. …
Read More »ಜ್ಞಾನಭಾಸ್ಕರ ಸ್ವಾಮೀಜಿ ಶಂಕಾಸ್ಪದ ಸಾವು
ಹಿರಿಯೂರು: ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಸ್ನಾನಗೃಹದಲ್ಲಿ ಅವರ ಮೃತದೇಹ ಕಂಡುಬಂದಿದೆ. ಸ್ನಾನಕ್ಕೆ ನೀರು ಕಾಯಿಸಿಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದೇ ಅಥವಾ ಸಾವಿಗೆ ಬೇರೆ ಕಾರಣ ಇರಬಹುದೇಎಂಬ ಶಂಕೆ ಭಕ್ತರಲ್ಲಿದೆ. ನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿನ 63 ಗುರುಗಳ ಪೈಕಿ ಈ ಇವರು ಒಬ್ಬರು. …
Read More »ರಾಜಕುಮಾರ’ನ ನಿವಾಸ ತೊರೆದ ಗನ್ಮ್ಯಾನ್ ಚಲಪತಿ ಯಾರಿಗೂ ಗನ್ಮ್ಯಾನ್ ಗಲ್ಲ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಎಲ್ಲಿಗೆ ಹೋದರೂ ಅಲ್ಲಿ ಅವರ ಗನ್ಮ್ಯಾನ್ ಚಲಪತಿ ಇದ್ದೇ ಇರುತ್ತಿದ್ದರು. ಕನ್ನಡ ಚಿತ್ರರಂಗಕ್ಕೆ, ಅಪ್ಪು ಅಭಿಮಾನಿಗಳಿಗೆ ಚಲಪತಿ ಹೆಸರು ಹೊಸದೇನು ಅಲ್ಲ. ಸದಾ ಪವರ್ಸ್ಟಾರ್ ಹಿಂದೆ ನಿಂತಿರುತ್ತಿರುದ್ದ ಆಜಾನುಬಾಹು ವ್ಯಕ್ತಿ. ಅಪ್ಪು ವ್ಯಕ್ತಿತ್ವದಂತೆಯೇ ಗನ್ಮ್ಯಾನ್ ಚಲಪತಿ ವ್ಯಕ್ತಿತ್ವವೂ ಮಾರ್ಪಾಡಾಗಿತ್ತು. ಪುನೀತ್ ರಾಜ್ಕುಮಾರ್ ಅಗಲಿದ ದಿನದಿಂದ ಚಲಪತಿ ಕೂಡ ನೋವಿನಲ್ಲಿಯೇ ಕಾಲಕಳೆಯುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ಅವರ ನೆನಪನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಚಲಪತಿ ದಿಢೀರನೇ …
Read More »
Laxmi News 24×7