ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದು, ಬಿಸಿ ಮುಟ್ಟಿಸಿದೆ. ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, …
Read More »
Laxmi News 24×7