ಬೆಂಗಳೂರು: ಇಂದು ನಗರದಲ್ಲಿ ಪಠ್ಯಪುಸ್ತಕ ಕುರಿತು ಬೃಹತ್ ಪ್ರತಿಭಟನೆಯೇ ನಡೆಯುತ್ತಿದೆ. ರಾಜ್ಯದ ಮೂಲೆಮೂಲೆಯಿಂದಲೂ ಸಾಕಷ್ಟು ಜನ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಜೊತೆಯಾಗಿದ್ದು, ಪಠ್ಯ ಪುಸ್ತಕ ಮಾಡಿದವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಷ್ಕರಣೆಗೊಂಡಿರುವ ಪುಸ್ತಕವನ್ನು ವೇದಿಕೆಯ ಮೇಲೆಯೇ ಹರಿದು ಹಾಕಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು ಇದನ್ನು ಸುಟ್ಟು ಹಾಕಬೇಕು ಎಂದು ಬಂದೆ. ಆದರೆ ವೇದಿಕೆ ಮೇಲೆ ಸುಡಲು ಆಗಲ್ಲ. ಹಾಗಾಗಿ ಹರಿದು …
Read More »Daily Archives: ಜೂನ್ 18, 2022
ಬೆಳಗಾವಿಯ ಈ ಏರಿಯಾ ಗಳಲ್ಲಿ ನಾಳೆ ಪವರ್ ಕಟ್
ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಹಾಗೀ ಇತರೆ ನಿರ್ವಹನಾ ಕಾರ್ಯಗಳು ನಡೆದಿರುವುದರಿಂದ ಇಲ್ಲಿಂದ ಹೊರಡುವ ಪ್ರದೇಶಗಳಲ್ಲಿ ಭಾನುವಾರ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗಾವಿಯ 110 ಕೆವಿ ಸುವರ್ಣಸೌಧ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕಹಾಗೂ ಇತರೆ ಕೆಲಸಗಳನ್ನು ನಿರ್ವಹಿಸುವ ಪ್ರಯುಕ್ತ ಸದರಿ ವಿದ್ಯುತ್ ಸ್ಥಿರೀಕರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಸ್ಥಳಗಳಲ್ಲಿ ರವಿವಾರ ದಿನಾಂಕ 19 ಜೂನ್ 2022 ರಂದು ಮುಂಜಾನೆ 9 ಗಂಟೆಯಿಂದ ಸಾಯಂಕಾಲ 5ಗಂಟೆಯ ವರೆಗೆ ವಿದ್ಯುತ್ …
Read More »R.L.S. ಕಾಲೇಜಿನ ದಿಶಾ ಯಾದವ 600ಕ್ಕೆ 591 ಅಂಕ ಗಳಿಸುವ ಕಾಲೇಜಿಗೆ ಪ್ರಥಮ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳಗಾವಿಯ ಆರ್ಎಲ್ಎಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ದಿಶಾ ಯಾದವ 600ಕ್ಕೆ 591 ಅಂಕ ಗಳಿಸುವ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಹೌದು ಶನಿವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೆಳಗಾವಿಯ ಕರ್ನಾಟಕ ಲಿಂಗಾಯತ ಏಜುಕೇಶನ್ ಸೊಸೈಟಿಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯದ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಅಮೋಫ ಸಾಧನೆ ಮಾಡಿದ್ದಾರೆ. ಕಾಲೇಜಿನ ಫಲಿತಾಂಶ ಶೇ.92ರಷ್ಟಾಗಿದೆ. ಪರೀಕ್ಷೆಗೆ ಹಾಜರಾಗಿದ್ದ 604 ವಿದ್ಯಾರ್ಥಿಗಳ ಪೈಕಿ 186 …
Read More »ಲಕ್ಷಾಂತರ ರೂ. ಕೇಬಲ್ ಸುಟ್ಟು-ತಾಮ್ರದ ತಂತಿ ಎಗರಿಸಿಕೊಂಡು ಹೋದ ಖದೀಮರು…
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದಲ್ಲಿ ೧೦ ಪಂಪ್ಸೆಟ್ಗಳ ಸುಮಾರು ೪ ಲಕ್ಷ, ರೂ. ಮೌಲ್ಯದ ಕೇಬಲನ್ನ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಇದರಿಂದ ಲಕ್ಷಾಂತರ ರೂಪಾಯಿಯ ನಷ್ಟ ಅನುಭವಿಸಿದ ರೈತರು ತೊಂದರೆಯಲ್ಲಿದ್ದಾರೆ. ಶುಕ್ರವಾರ ರಾತ್ರಿ ಕೃಷ್ಣಾ ನದಿ ತೀರದಲ್ಲಿ ಇರುವ ವಿದ್ಯುತ ಪಂಪ್ಸೆಟ್ ಗಳ ಕ್ಕೆಬಲ ಕಳ್ಳತನ ಮಾಡಿ ನದಿ ತೀರದಲ್ಲಿಯೇ ಕಬ್ಬಿನಗದ್ದೆಯಲ್ಲಿ ಕೇವಲ ಸುಟ್ಟು ಅದರಲ್ಲಿರುವ ತಾಮ್ರದ ತಂತಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.ಐನಾಪುರ …
Read More »ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ
ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಜಿಲ್ಲೆಯ ಹೊಸ ತಾಲ್ಲೂಕು ಮೂಡಲಗಿಯ ಭೈರನಟ್ಟಿ ಗ್ರಾಮದಲ್ಲಿ ತಮ್ಮ ಮೊದಲ “ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ” ಕಾರ್ಯಕ್ರಮ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ನಡೆಸಿದರು. ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲ್ಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಆಡಳಿತವನ್ನು ಜನರ ಮನೆಬಾಗಿಲಿಗೆ …
Read More »ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …
Read More »ಜೂನ್ 24 ರಂದು `ಶಿಕ್ಷಕರ ನೇಮಕಕ್ಕೆ ಕೌನ್ಸೆಲಿಂಗ್’ : ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು 2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ. ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. …
Read More »ರೋಹಿತ್ ಚಕ್ರತೀರ್ಥರ ಪ್ರತಿಕೃತಿಗೆ ಸೀರೆ ಉಡಿಸಿ ದಹಿಸಲು ಮುಂದಾದ ಕರವೆ ಕಾರ್ಯಕರ್ತರು..!!
ಶಾಲಾ ಪಠ್ಯ ಪುಸ್ತದಲ್ಲಿ ನಮ್ಮ ನಾಡಿನ ಮಹಾತ್ಮರನ್ನು ಅವಮಾನ ಮಾಡಿದ್ದಾರೆಂದು ಆರೋಪಿಸಿ ಬೆಳಗಾವಿಯಲ್ಲಿ ಕರವೆ ಶಿವರಾಮೇಗೌಡ ಬಣದಿಂದ ರೋಹಿತ್ ಚಕ್ರತೀರ್ಥರವರ ಪ್ರತಿಕೃತಿ ದಹಿಸುವ ವೇಳೆ ಪೊಲೀಸರು ಪ್ರತಿಕೃತಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಬಸವಣ್ಣ, ಸಂಗೊಳ್ಳಿ ರಾಯಣ್ಣ, ಕುವೆಂಪು ಮೊದಲಾದ ನಾಡಿನ ಗಣ್ಯರನ್ನು ಅವಮಾನ ಮಾಡಿದ್ದಾರೆ. ಇಂಥವರನ್ನು ಪಠ್ಯಪುಸ್ತಕ ಸಮೀತಿಯಿಂದ ವಜಾ ಮಾಡಬೇಕೆಂದು ಅನೇಕ ಹೋರಾಟಗಳನ್ನು ಮಾಡಿದರೂ ಕೂಡ ಸರಕಾರ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಸರಕಾರ …
Read More »ರಾಯಚೂರಿನಲ್ಲಿ ಭಾರೀ ಮಳೆ; ಜನ-ಜಾನುವಾರುಗಳ ರಕ್ಷಣೆಗೆ ಎನ್ಡಿಆರ್ಎಫ್ ತಂಡ ಆಗಮನ
ರಾಯಚೂರು, ಜೂ. 18: ಶುಕ್ರವಾರ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಗಿದೆ. ನಗರದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ನಸುಕಿನ ಜಾವದವರೆಗೆ ಗುಡುಗು-ಸಿಡಿಲು, ಮಿಂಚು ಸಹಿತ ಧಾರಾಕಾರ ಮಳೆಗೆ ಹಲವೆಡೆ ಅವಾಂತರಗಳು ಸಂಭವಿಸಿದೆ. ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಹಲವು ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಕಾಡ್ಲೂರು, ಜೇಗರಕಲ್, ದೇವಸೂಗೂರು ಸೇರಿದಂತೆ ಹಲವು ಗ್ರಾಮಗಳಲ್ಲಿ …
Read More »ಗೋಕಾಕ ನಲ್ಲಿ L.R.J. ಟ್ರೋಫಿ ಉದ್ಘಾಟನೆ ಸಮಾರಂಭ ನಿರ್ವಹಿಸಿದ ಲಖನ ಜಾರಕಿಹೊಳಿ ಅವರು
ಗೋಕಾಕ : ಗೋಕಾಕ ನಲ್ಲಿ ನಡೆಯುತ್ತಿರುವ L.R.J. ಕ್ರಿಕೆಟ್ ಪಂದ್ಯಾವಳಿ ಉದ್ಧಾಟನೆ ಯನ್ನ ಇವತ್ತು ವಿಧಾನ ಪರಿಷತ್ ಸದಸ್ಯ ರು ಹಾಗೂ ಗೋಕಾಕ ಖ್ಯಾತ ಉದ್ಯಮಿ ಲಖನ ಜಾರಕಿಹೊಳಿ ಅವರು ಮಾಡಿದರು. ಟ್ರೋಫಿ ಉದ್ಘಾಟನೆ ಮಾಡಿದ ಲಖನ ಜಾರಕಿಹೊಳಿ ಅವರಿಗೆ ಗೋಕಾಕ್ ಡಿ ವೈ ಎಸ್ ಪಿ ಮನೋಜ್ ಕುಮಾರ್ ನಾಯ್ಕ್ ಅಂಜುಮನ್ ಕಮಿಟಿ ಅಧ್ಯಕ್ಷರು ಜಾವೇದ ಗೋಕಾಕ್ ಇಲಾಹಿ ಖೈರದಿ ಸದಾನಂದ ಕಲಾಲ್ ಕಿಶೋರ್ ಭಟ್ಟ ದಸ್ಟಗೀರ್ ಶಭಾಷ್ಕಾನ …
Read More »
Laxmi News 24×7