ಬೆಳಗಾವಿ – ಇಲ್ಲಿಯ ಗೌಂಡವಾಡ ಗ್ರಾಮದಲ್ಲಿ ರಾತ್ರೋರಾತ್ರಿ ಹಿಂಸಾಚಾರ ಬುಗಿಲೆದ್ದಿದೆ. ಓರ್ವನನ್ನು ಬರ್ಬರವಾಗಿ ಕೊಲೆಗೈಯಲ್ಲಾಗಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗ್ರಾಮದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಹಳೆಯ ಜಮೀನು ವಿವಾದವೊಂದು ಇಂದು ಹೊಸ ತಿರುವು ಪಡೆದು ಹಿಂಸಾಚಾರ ಆರಂಭವಾಗಿದೆ. ವ್ಯಕ್ತಿಯೋರ್ವನನ್ನು ಕೊಚ್ಚಿ ಕೊಲೆಗೈಯಲಾಗಿದೆ. ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಬಿರ್ಜೆ ಕುಟುಂಬದವರು ಕಾರು ಪಾರ್ಕಿಂಗ್ ಮಾಡಿದ ನೇಪವೊಡ್ದಿ ರಾತ್ರಿ 9 ಗಂಟೆ ವೇಳೆಗೆ …
Read More »Daily Archives: ಜೂನ್ 19, 2022
ಅಪ್ಪಂದಿರ ದಿನಾಚರಣೆ ನಿಮಿತ್ತ ನನ್ನದೊಂದು ಅನಿಸಿಕೆ: ರಾಹುಲ್ ಜಾರಕಿಹೊಳಿ
ಅಪ್ಪಂದಿರ ದಿನಾಚರಣೆ ನಿಮಿತ್ತ ನನ್ನದೊಂದು ಅನಿಸಿಕೆ.. ಅಪ್ಪ ಎಂದರೆ ರಕ್ಷಣೆ, ಅಮ್ಮ ಎಂದರೆ ವ್ಯಾತ್ಸಲ್ಯ ಎಂದೇ ವ್ಯಾಖ್ಯಾನಿಸಲಾಗುವ ಈ ಸಂಬಂಧದ ಬಗ್ಗೆ ಹೇಳುವುದು ಕಷ್ಟವಾದರೂ ಪ್ರತಿ ಮಗು ಅಪ್ಪನೊಂದಿಗೆ ಹೊಂದಿರುವ ಬಾಂಧವ್ಯವನ್ನು ಅನುಭವಕ್ಕೆ ಮಾತ್ರ ನಿಲುಕುವಂತದ್ದು. ಅಮ್ಮ ಎಂಬ ಪದಕ್ಕಿರುವಷ್ಟೇ ಅನಂತ ವಿಸ್ತಾರ ಅಪ್ಪನೆಂಬ ಪದಕ್ಕೂ ಇದೆ. ಅಪ್ಪನೆಂದರೆ ವಿಶ್ವಾಸ, ಭರವಸೆ. ಜೀವ ಕೊಟ್ಟು, ಜೀವನ ರೂಪಿಸಿದ ಅಪ್ಪ – ಅಮ್ಮಂದಿರ ದಿನ ಒಂದು ದಿನಕ್ಕೆ ಸೀಮಿತವಲ್ಲ. ಈ ಜಗತ್ತು …
Read More »
Laxmi News 24×7