Breaking News

Daily Archives: ಜೂನ್ 21, 2022

ತಾಯಿ ಮಗಳನ್ನು ಒಂದು ಮಾಡಿ ಮಾನವೀಯತೆ ಮೆರೆದ ಬೆಂಗಳೂರು ಪೊಲೀಸರು..!

ಬೆಂಗಳೂರು: ಮಗಳನ್ನು ಹುಡುಕಿ ಬೆಂಗಳೂರಿಗೆ ಬಂದಿದ್ದ ವೃದ್ಧೆ ತಾಯಿಗೆ ಮಗಳನ್ನು ಒಪ್ಪಿಸಿ ಪುಲಿಕೇಶಿನಗರ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಮೊಬೈಲ್ ಅನ್ನು ತಮಿಳುನಾಡಿನಲ್ಲಿಯೇ ಬಿಟ್ಟು ಮಗಳನ್ನ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ವೃದ್ದೆಯು, ಮಗಳ ಹೆಸರು ಬಿಟ್ಟು ಬೇರೇನು ಗೊತ್ತಿಲ್ಲದೇ ರಸ್ತೆಯಲ್ಲಿ ಹುಡುಕಾಡುತ್ತಾ ಕಣ್ಣೀರು ಹಾಕುತ್ತಿದ್ದರು. ಇದನ್ನು ಗಮನಿಸಿದ ಪುಲಕೇಶಿ ನಗರದ ಹೊಯ್ಸಳ ಸಿಬ್ಬಂದಿಯು, ಪುಲಿಕೇಶಿನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ವೃದ್ದೆಯ ಮಗಳನ್ನ ಸ್ಥಳೀಯರ ಸಹಾಯದಿಂದ ಸಂಪರ್ಕಿಸಿ ತಾಯಿಯನ್ನು ಮಗಳಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನಲ್ಲಿ …

Read More »

ಸೈನ್ಯ ಸೇರಲು ಬಯಸುವವರು ರೈಲು, ಬಸ್‌ ಸುಡುತ್ತಾರೆಯೇ? ಕೇಂದ್ರ ಸಚಿವ ಜೋಶಿ ಪ್ರಶ್ನೆ

ಹೊಸಪೇಟೆ (ವಿಜಯನಗರ): ‘ಸೈನ್ಯ ಸೇರಲು ಬಯಸುವವರು ರೈಲು ಗಾಡಿ, ಬಸ್‌ ಸುಡುತ್ತಾರೆಯೇ?’ ಹೀಗೆಂದು ಪ್ರಶ್ನಿಸಿದ್ದು ಕೇಂದ್ರ ಗಣಿ ಮತ್ತು ಕಲ್ಲಿದ್ದಲ್ಲು ಖಾತೆ ಸಚಿವ ಪ್ರಹ್ಲಾದ್‌ ಜೋಶಿ. ಹಂಪಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.   ‘ಎಲ್ಲದಕ್ಕೂ ವಿರೋಧ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ. ಇದರಲ್ಲಿ ಕೆಲವು ಸಮಾಜ ವಿದ್ರೋಹಿ ಶಕ್ತಿಗಳು ಕೂಡಿಕೊಂಡಿವೆ. ಟೂಲ್‌ ಕಿಟ್‌ ಬಂದಿದ್ದನ್ನು ಗಮನಿಸಿರಬಹುದು. ಬಿಹಾರದಲ್ಲಿ ಮೊದಲು ಗಲಭೆ ಆರಂಭಗೊಂಡಿತ್ತು. ಅನಂತರ ಉತ್ತರ …

Read More »

ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು ಹಾಗೂ ಎಲ್ಲ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.   ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಭೂ ಸುಧಾರಣಾ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಅದನ್ನು ಹಿಂಪಡೆಯದಿದ್ದರೆ ಉಗ್ರ …

Read More »

ಅಂದು ಗೋಕಾಕ್ ಚಳವಳಿ, ಇದು ಕುಪ್ಪಳ್ಳಿ ಕಹಳೆ: ಸಂಗೀತ ನಿರ್ದೇಶಕ ಹಂಸಲೇಖ ಅಭಿಮತ

ಶಿವಮೊಗ್ಗ: ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ. ನಾವು ಭಾಷಾಂಧರೂ ಅಂದರೂ ಸರಿ ಈ ನಡೆಯ ವಿರುದ್ಧ ತಮಿಳರನ್ನು ಅನುಸರಿಸಿ ಹೋರಾಟ ಸಂಘಟಿಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು. ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ ಬುಧವಾರ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಗೆ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಅವರ ಭಾಷೆಗೆ ಕೊಂಚ ಯಡವಟ್ಟಾದರೂ …

Read More »

24 ವರ್ಷ ಕಾದ ಬಳಿಕ 57ನೇ ವಯಸ್ಸಿನಲ್ಲಿ ಸಿಕ್ತು ಸರ್ಕಾರಿ ನೌಕರಿ

ಅಮರಾವತಿ: ಸರ್ಕಾರಿ ಶಿಕ್ಷಕನಾಗಬೇಕೆಂದು ಕನಸು ಕಂಡಿದ್ದ ಆಂಧ್ರಪ್ರದೇಶದ ವ್ಯಕ್ತಿ ತನ್ನ 33ನೇ ವಯಸ್ಸಿನಲ್ಲಿ ಪರೀಕ್ಷೆ ಬರೆದು, 24 ವರ್ಷ ಕಾದ ಬಳಿಕ ತನ್ನ 57ನೇ ವಯಸ್ಸಿನಲ್ಲಿ ಉದ್ಯೋಗ ಪಡೆದಿದ್ದಾರೆ. ಪಥಪಟ್ಟಣದ ಪೆದ್ದಾ ಸಿದ್ದಿಯ ಅಲಕಾ ಕೇದಾರೇಶ್ವರ್ ರಾವ್ ತಮ್ಮ ಬ್ಯಾಚುಲರ್ ಆಫ್ ಎಜುಕೇಶನ್ ಅನ್ನು ಪೂರೈಸಿ, 1998ರಲ್ಲಿ ಸರ್ಕಾರಿ ಶಿಕ್ಷಕನಾಗುವ ಸಲುವಾಗಿ ಜಿಲ್ಲಾ ಆಯ್ಕೆ ಸಮಿತಿ(ಡಿಎಸ್‌ಸಿ) ಪರೀಕ್ಷೆ ಬರೆದಿದ್ದರು. ಅವರು ಒಳ್ಳೆಯ ಅಂಕ ಗಳಿಸಿದ್ದರೂ ಕಾನೂನು ಸಮಸ್ಯೆಯಿಂದ ಅವರ ಆಯ್ಕೆ ವಿಳಂಬವಾಯಿತು. …

Read More »

ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ

ಚಿಕ್ಕೋಡಿ: ಕಾಂಗ್ರೆಸ್ ಸರ್ಕಾರವೇ 90ರ ದಶಕದಲ್ಲಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಚಿಂತಿಸಿತ್ತು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಆಯೋಜಿಸಿದ್ದ ಹಸಿರು ಹಬ್ಬ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಇದು ಸ್ವತಃ ಕಾಂಗ್ರೆಸ್‌ನವರೇ ಜಾರಿಗೆ ತರಲು ಯತ್ನಿಸಿದ ಕಾರ್ಯಕ್ರಮ. ಆದರೆ ಇಂದು ಮೋದಿ ನೇತೃತ್ವದ ಸರ್ಕಾರ ಅಗ್ನಿಪಥ್ ಯೋಜನೆಗೆ ಚಾಲನೆ ನೀಡಿದೆ. ಆದರೆ ಕಾಂಗ್ರೆಸ್‌ನವರು …

Read More »

ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ: ಡಾ. ಬೋರಲಿಂಗಯ್ಯ

ಬೆಳಗಾವಿಯಲ್ಲಿ ಬೆಳ್ಳಂಬೆಳಿಗ್ಗೆ ಕೊಲೆ ಪ್ರಕರಣದ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ನಡೆದಿದೆ. ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ನಮ್ಮ ಅಧಿಕಾರಿಗಳು ಸ್ವಯಂ ರಕ್ಷಣೆಗೆ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಹೇಳಿದ್ದಾರೆ. ಕೊಲೆ ಆರೋಪಿ ವಿಶಾಲ್ ಸಿಂಗ್ ಮೇಲೆ ಪೊಲೀಸ್ ಫೈರಿಂಗ್ ಕುರಿತಂತೆ ಮಾಧ್ಯಮಗಳಿಗೆ ನಗರಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಬೆಳಗಾವಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ …

Read More »

ಬೆಳಗಾವಿಯಲ್ಲಿ ನಿರ್ಮಿಸಲಾಗುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ 6 ತಿಂಗಳಲ್ಲಿ ಲೋಕಾರ್ಪಣೆ

ಬೆಳಗಾವಿ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸೂಪರ್ ಸ್ಪೇಶಾಲಿಟಿ ಆಸ್ತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿಯ ಚೆನ್ನಮ್ಮಾಜಿ ವೃತ್ತದ ಸಮೀಪದಲ್ಲಿರುವ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಲಾಗುತ್ತಿರುವ 4 ಅಂತಸ್ತಿನ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆಯ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಬೆಳಗಾವಿಯ ಉತ್ತರ ಶಾಸಕರಾದ ಅನೀಲ್ ಬೆನಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗುತ್ತಿಗೆದಾರರು, …

Read More »

ಬೆಂಗಳೂರಲ್ಲಿ ಪ್ರಧಾನಿ ಮೋದಿ, ಖರ್ಚಾಗಿದ್ದು ಎಷ್ಟು ಕೋಟಿ?

ಬೆಂಗಳೂರು: ರಾಜ್ಯಕ್ಕೆ 2 ದಿನ ಪ್ರವಾಸಕ್ಕೆ ಆಗಿಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭೂತಪೂರ್ವವಾಗಿ ಸ್ವಾಗತ ಮಾಡಲಾಯಿತು. ಅಷ್ಟೇ ಪ್ರೀತಿಯಿಂದ ಅವರಿಗೆ ಬೀಳ್ಕೊಡಲಾಗಿದೆ. ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಅವರು ಭೇಟಿ ಹಿನ್ನೆಲೆ ಖರ್ಚಾಗಿದ್ದು ಎಷ್ಟು ಕೋಟಿ ಗೊತ್ತಾ? ಪ್ರಧಾನಿ ಆಗಮನದ ಹಿನ್ನೆಲೆ ರಸ್ತೆಯ ಥಳಕು-ಬಳಕಿಗಾಗಿ ಮತ್ತು ಮೂಲ ಸೌಕರ್ಯಕ್ಕಾಗಿ ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಬರೋಬ್ಬರಿ 24 ಕೋಟಿ ರೂ. ಖರ್ಚು ಮಾಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚಾರಣೆ ಹಿನ್ನೆಲೆ ಪ್ರಧಾನಿ …

Read More »

ಮಹಾರಾಷ್ಟ್ರ ಪರಿಷತ್ ಚುನಾವಣೆ: ಬಿಜೆಪಿಯ ಎಲ್ಲ ಐವರು ಅಭ್ಯರ್ಥಿಗಳಿಗೆ ಗೆಲುವು

ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ 10 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸಿದ ಎಲ್ಲ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಐದು ಸ್ಥಾನಗಳಿಗೆ ಬಿಜೆಪಿಯಿಂದ ಪ್ರವೀಣ್ ದಾರೆಕರ್, ಪ್ರೊ. ರಾಮ್ ಶಿಂದೆ, ಉಮಾ ಖಾಪ್ರೆ, ಶ್ರೀಕಾಂತ್ ಭಾರತೀಯ ಹಾಗೂ ಪ್ರಸಾದ್ ಲಾಡ್ ಸ್ಪರ್ಧಿಸಿದ್ದರು. ಆಡಳಿತಾರೂಢ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಐವರು ಮಾತ್ರ ಜಯಗಳಿಸಿದ್ದಾರೆ. ಶಿವಸೇನಾದ ಇಬ್ಬರು ಅಭ್ಯರ್ಥಿಗಳು (ಸಚಿನ್ ಅಹಿರ್ ಮತ್ತು …

Read More »