Breaking News

Daily Archives: ಜೂನ್ 27, 2022

SS.L.C. ಪೂರಕ ಪರೀಕ್ಷೆ ಇಂದಿನಿಂದ ಆರಂಭ

ಬೆಂಗಳೂರು: ಎಸ್​ಎಸ್​ಎಲ್​​ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಇಂದಿನಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಒಟ್ಟು 11,415 ಶಾಲೆಗಳಿಂದ 63,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸೇರಿ ಒಟ್ಟು 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು …

Read More »

2023ರ ಸಿ. ಎಂ. ನಾನೇ: H.D.K.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿ ಮತ್ತೆ ಸಿಎಂ ವಿಚಾರ: ರಾಜ್ಯದಲ್ಲಿ ನೊಂದವರನ್ನು ರಕ್ಷಿಸಲು ಮತ್ತೊಮ್ಮೆ ಸಿಎಂ ಆಗುವ ವಿಶ್ವಾಸ ಇದೆ. ಬಡವರಿಗಾಗಿ ಮತ್ತೊಂದು ಬಾರಿ ಸಿಎಂ ಆಗಲು ದೇವರ ಆಶೀರ್ವಾದ ಇದೆ. ಬಡವರಿಗಾಗಿ ಅಧಿಕಾರ ಹಿಡಿಯುವ ಇಚ್ಛೆಯಿದೆ. ಯಾರೇ ಏನೇ ಹೇಳಲಿ. ಜೆಡಿಎಸ್ ಪಕ್ಷ ಮುಗಿಸಿದ್ದೇವೆ. ತಲೆ ಎತ್ತಲು ಬಿಡಲ್ಲ ಅಂತ ಹೇಳಲಿ. ಯಾರೇ ಹೇಳಿದರೂ ಮೇಲೋಬ್ಬ ಇದ್ದಾನೆ. ಅವನ ಆಶೀರ್ವಾದ ಇದ್ದೇ ಇರುತ್ತದೆ ಎಂದರು. ಪಂಚರತ್ನ ಯಾತ್ರೆ: ಈ ಬಾರಿ ಜೆಡಿಎಸ್​ಅನ್ನು ಅಧಿಕಾರಕ್ಕೆ …

Read More »

ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ ಆರ್​ಎಸ್​ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.

ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್​ಗೆ ಲೆಕ್ಕ ಇಲ್ಲ. ಆರ್​ಎಸ್​ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್​ಎಸ್​ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್​ಎಸ್​ಎಸ್​ನಿಂದ ನಡೆಯುತ್ತಿದೆ. ಇದರ ಬಗ್ಗೆ …

Read More »