ಮುಂಬೈ: ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ (Uddhav Thackeray) ವಿರುದ್ಧ ಮುನಿಸಿಕೊಂಡಿರುವ ಶಿವಸೇನೆಯ ಬಂಡಾಯ ಶಾಸಕರು (Shiv Sena Rebel MLAs) ಬುಧವಾರ ಮಧ್ಯರಾತ್ರಿ ಗೋವಾ ತಲುಪಿದ್ದಾರೆ. ಗುವಾಹತಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಶಾಸಕರು ಎರಡು ವಿಶೇಷ ಬಸ್ಗಳಲ್ಲಿ ಗೋವಾದ ಡೋನಾಪಾಲ್ನಲ್ಲಿರುವ ತಾಜ್ ಕನ್ವೆಷನ್ ಸೆಂಟರ್ ಹೋಟೆಲ್ಗೆ ತೆರಳಿದರು. ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆಯನ್ನು (Eknath Shinde) ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) …
Read More »Daily Archives: ಜೂನ್ 30, 2022
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ |
ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ. ಅಲ್ಲದೇ ನಾಳೆ ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂದಹಾಗೇ, ಜೂನ್ …
Read More »ಇಂದು ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ರಾಜ್ಯಪಾಲರ ಬಳಿಗೆ ತೆರಳಿ ಸರ್ಕಾರ ರಚನೆ ?
ಮುಂಬೈ: ಕಳೆದೊಂದು ವಾರದಿಂದ ಭರ್ಜರಿ ಪ್ರರ್ದಶನ ಕಾಣುತ್ತಿದ್ದ ಮಹಾ ರಾಜಕೀಯ ನಾಟಕ ಕೊನೆಗೂ ಅಂತ್ಯವಾಗಿದೆ. ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಣದ ಬಂಡಾಯದ ಸಮರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಗಿದೆ.. ಹೀಗಾಗಿ ಮುಂದೆ ಮಹಾ ಸಿಂಹಾಸನದಲ್ಲಿ ಕುಳಿತು ಅಧಿಕಾರ ನಡೆಸೋರು ಯಾರು ಅನ್ನೋ ಲೆಕ್ಕಾಚಾರ ಶುರುವಾಗಿದೆ. ವಿಶ್ವಾಸ ಯುದ್ಧಕ್ಕೂ ಮುನ್ನವೇ ಸಿಎಂ ಉದ್ಧವ್ ಠಾಕ್ರೆ ಶಸ್ತ್ರತ್ಯಾಗ ಮಾಡಿ, ಮಹಾ ಸಿಂಹಾಸನದಿಂದ ಕೆಳಗಿಳಿದಿದ್ದಾರೆ. ಠಾಕ್ರೆ ರಾಜೀನಾಮೆ ಘೋಷಿಸುತ್ತಿದ್ದಂತೆ, ಮಾಜಿ ಸಿಎಂ …
Read More »
Laxmi News 24×7