ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧ ಘನತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು. ಭದ್ರತೆ, ಸ್ವಚ್ಛತೆ ಸೇರಿ ಸೌಧದ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕಾರ್ಮಿಕರ ಜೊತೆ ಚರ್ಚಿಸಿದ ನಂತರ ಅವರು ಮಾತನಾಡಿದರು. ‘ಸುವರ್ಣ ವಿಧಾನಸೌಧದ ಮುಂದೆ ಶಾವಿಗೆ ಒಣಗಿಸಲು ಹಾಕಿದ್ದ ಮಹಿಳಾ ಕಾರ್ಮಿಕರೊಬ್ಬರ ವಿರುದ್ಧ ಈಗಾಗಲೇ …
Read More »Monthly Archives: ಜೂನ್ 2022
‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಹೋರಾಡುತ್ತೇವೆ.: ಎಂಇಎಸ್ ಆಗ್ರಹ
ಬೆಳಗಾವಿ: ‘ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಒತ್ತಾಯಿಸಿ ನೀವೂ ಹೋರಾಟ ಮುಂದುವರಿಸಿ. ನಾವೂ ನಿಮ್ಮ ಜೊತೆಗಿದ್ದೇವೆ’ ಎಂದು ಮಹಾರಾಷ್ಟ್ರದ ಶಿವಸೇನೆ ಮುಖಂಡ ಅರುಣ ದುಧವಾಡ್ಕರ್ ಮರಾಠಿಗರಿಗೆ ತಮ್ಮ ಬೆಂಬಲ ಸೂಚಿಸಿದರು. 1986ರಲ್ಲಿ ನಡೆದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹೋರಾಟದಲ್ಲಿ ಹುತಾತ್ಮರಾದ 9 ಜನರಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಶಿವಸೇನೆ ಕಾರ್ಯಕರ್ತರು ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿ ಬುಧವಾರ ಶ್ರದ್ಧಾಂಜಲಿ ಸಭೆ ಏರ್ಪಡಿಸಿದ್ದರು. ‘ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಯುವವರೆಗೂ ಬೆಳಗಾವಿಯನ್ನು …
Read More »ಇಬ್ಬರ ಜಗಳದ ಲಾಭ ಪಡೆಯುವ ನಿರೀಕ್ಷೆಯಲ್ಲಿ BJP
ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ಬಂದು ನಿಂತಿದೆ. 4ನೇ ಅಭ್ಯರ್ಥಿಯ ಗೆಲುವಿಗೆ ಮೂರೂ ಪಕ್ಷಗಳಲ್ಲೂ ರಾಜಕೀಯ ಲೆಕ್ಕಾಚಾರಗಳು ನಡೆಯುತ್ತಿವೆ. ಈ ನಡುವೆ ಜೆಡಿಎಸ್ನ ಕೆಲ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಚುನಾಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೇಳಿಕೊಂಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೂರೂ ಪಕ್ಷಗಳೂ 4ನೇ ಅಭ್ಯರ್ಥಿಯ ಗೆಲುವಿಗೆ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಾಳಯದಲ್ಲಿ ಆತಂಕ, ಗೊಂದಲ ಮುಂದುವರಿದಿದೆ. ಶತಾಯಗತಾಯ ಕಾಂಗ್ರೆಸ್ ಬೆಂಬಲ ಪಡೆದು ತನ್ನ ಅಭ್ಯರ್ಥಿ …
Read More »ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ
ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ …
Read More »ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ?
ಆಲ್ರೀ ಶಾಸಕರೇ ಮಾಸ್ಟರ್ ಪ್ಲಾನ್ ವೇಳೆ ಸಾಯಿ ಮಂದಿರ ತೆರವು ಮಾಡಲಾಗಿದೆ ಎಂದು ಸಬೂಬು ಕೊಡ್ತೀರಲ್ಲಾ ನಾಚಿಕೆ ಆಗಲ್ವಾ ನಿಮಗೆ? ನೀವು ಹೇಳೋದು ಹೌದಾದ್ರೆ ನನ್ನ ಈ ಪ್ರಶ್ನೆಗಳಿಗೆ ಉತ್ತರ ಕೊಡಿ.. 1) ರಸ್ತೆ ಆದಮೇಲೆ ಮಂದಿರ ಒಡೆಸಿದ್ರೋ ಅಥವಾ ಮಂದಿರ ಒಡೆದ ಮೇಲೆ ರಸ್ತೆ ಆಯಿತೋ? 2) ದೇಶ ಬಿಡಿ, ನಿಮ್ಮ ಕ್ಷೇತ್ರದಲ್ಲೇ ಮಾಸ್ಟರ್ ಪ್ಲಾನ್ ಮಾಡಿದ ಯಾವ ರಸ್ತೆಯ ಮೇಲೂ ದೇವಾಲಯಗಳು ಇಲ್ವಾ? 3) ಮಾಸ್ಟರ್ ಪ್ಲಾನ್ …
Read More »ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ
ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಹೌದು ಟಿಸಿ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗಳು ಹಣ ಪಡೆಯುತ್ತಿದ್ದಾರೆ ಎಂದ ಆರೋಪಿಸಿದ ಅಥಣಿ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಥಣಿ ಶಾಖೆ ಮುಂದೆ ರೈತರು ಧರಣಿ ನಡೆಸಿದರು. ಹಲವು ರೈತರಿಂದ ಹಣ ಪಡೆದು ಸರ್ವಿಸ್ ಕೊಟ್ಟಿದ್ದು ಬಡ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ …
Read More »ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ: ಸಾರ್ವಜನಿಕರಿಗೆ ಎಸಿಪಿ ಚಂದ್ರಪ್ಪ ಸೂಚನೆ
ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಏನೇ ಸಮಸ್ಯೆ ಇದ್ದರೂ ತಕ್ಷಣವೇ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿ. ನೀವು ಕೊಡುವ ಸಣ್ಣ ಮಾಹಿತಿ ದೊಡ್ಡ ಅನಾಹುತವನ್ನು ತಪ್ಪಿಸಬಹುದು ಎಂದು ಎಸಿಪಿ ಚಂದ್ರಪ್ಪ ಸಾರ್ವಜನಿಕರಿಗೆ ತಿಳಿಸಿದರು. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರು ಹಾಗೂ ಶಾಂತಿ ಪಾಲನಾ ಸಮಿತಿಯ ಸಭೆಯನ್ನು ಸಮಾದೇವಿ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಾರ್ವಜನಿಕರ ಕುಂದು ಕೊರತೆಯನ್ನು ಪೊಲೀಸರು ಆಲಿಸಿದರು. ಈ ವೇಳೆ ಮಾತನಾಡಿದ ಎಸಿಪಿ ಚಂದ್ರಪ್ಪ ತಮ್ಮ …
Read More »ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ನಂದನವನ ಬಾಲಾಶ್ರಮ ಹಾಗೂ ಮಲ್ಲಿಕಾರ್ಜುನ ವೃದ್ಧಾಶ್ರಮದಲ್ಲಿ ಮದ್ಯಾಹ್ನದ ಊಟ ಹಾಗೂ ಹಣ್ಣುಗಳನ್ನು ಹಂಚಿ. ಮಕ್ಕಳಿಂದ ಕೇಕ್ ಕತ್ತರಿಸುವ ಮೂಲಕ ಸತೀಶ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಜನಾಬ್ ಶಾಹನವಾಜ ಮುಲ್ಲಾ, ಗ್ರಾಮೀಣ ಜಿಲ್ಲಾ ಅಧ್ಯಕ್ಷಇಮ್ರಾನ್ ತಪಕೀರ, ಉಪಾಧ್ಯಕ್ಷರುಗಳಾದ ಖಾದೀರ್ …
Read More »ಆ ಕುಟುಂಬಗಳಿಗೆ ಸಹಾಯ ಹಸ್ತ ಚಾಚಿದ ಭೀಮ ವಾದ
ಖಾನಾಪುರ ತಾಲೂಕಿನ ಚಿಕ್ಕ ಮುನವಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ದಲಿತ ಕುಟುಂಬಗಳಿಗೆ ನಿಷೇಧಿಸಲಾಗಿತ್ತು. ಇದೀಗ ಈ ದಲಿತ ಕುಟುಂಬಗಳಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮ ವಾದ) ಜಿಲ್ಲಾ ಘಟಕದ ವತಿಯಿಂದ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಹೌದು ಚಿಕ್ಕಮುನವಳ್ಳಿ ಗ್ರಾಮದಲ್ಲಿ ಇತ್ತಿಚಿಗೆ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮವಿತ್ತು. ಈ ವೇಳೆ ದಲಿತರಿಗೆ ದೇವಸ್ಥಾನಗದ ಒಳಗೆ ಪ್ರವೇಶ ಇಲ್ಲ ಎಂದು ಕಮೀಟಿ ಅವರು ಹೇಳಿದ್ದರು. ಈ ವಿಚಾರ ಇಡೀ ರಾಜ್ಯದಲ್ಲಿಯೇ ತೀವ್ರ …
Read More »
Laxmi News 24×7