Breaking News

Daily Archives: ಜುಲೈ 2, 2022

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ.. ಹೈದರಾಬಾದ್​ಗೆ ಸಿಎಂ

ಬೆಂಗಳೂರು: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದಿನಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದ್ದು, ಚುನಾವಣೆ, ಪಕ್ಷ ವಿಸ್ತರಣೆ ಮತ್ತು ಮೋದಿ ಆಡಳಿತವನ್ನು ಜನಸಾಮಾನ್ಯರಿಗೆ ಕೊಂಡೊಯ್ಯುವ ಪ್ರಮುಖ ವಿಷಯಗಳು ಚರ್ಚೆಯಾಗಲಿವೆ. ಹೈದರಾಬಾದ್​ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ …

Read More »