ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಜುಲೈ 23 ರಿಂದ ಆಗಸ್ಟ್ 7 ರವರೆಗೆ ವಿವಿಧ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಈ …
Read More »Daily Archives: ಜುಲೈ 3, 2022
ಕನ್ಹಯ್ಯಲಾಲ್ ಹಂತಕರಿಗೆ ಕಠಿಣ ಶಿಕ್ಷೆಯಾಗಲಿ: ಶ್ರೀಶೈಲಶ್ರೀ
ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಅಮಾನವೀಯ ಕೃತ್ಯ ಖಂಡನಾರ್ಹ. ಪ್ರಜಾ ಪ್ರಭುತ್ವದ ಈ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿಪ್ರಾಯ ಬೇಧವಿದ್ದಲ್ಲಿ ಸಮರ್ಥ ಅಭಿಪ್ರಾಯದ ಮೂಲಕವೇ ವಿರೋಧಿಸಿ, ಗೆಲ್ಲಬೇಕು. ಆದರೆ ಜೀವ ಘಾತುಕ ಹತ್ಯೆ ಮೂಲಕ ಅಲ್ಲ ಎಂದು ಶ್ರೀಶೈಲ ಸೂರ್ಯಸಿಂಹಾಸನ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಶ್ರೀಗಳು ಅಭಿಪ್ರಾಯಪಟ್ಟರು. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಿಂಸೆಯನ್ನು ಪ್ರತಿಪಾದಿಸುವ ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಹೇಯವಾದ ಈ ಕೃತ್ಯದಲ್ಲಿ ಭಾಗಿಯಾದ ಹಾಗೂ …
Read More »ಆ.15 ರೊಳಗೆ ಇ-ಕಚೇರಿಯನ್ನಾಗಿ ಪರಿವರ್ತಿಸಲು ಅಧಿಕಾರಿಗಳಿಗೆ ನಿರಾಣಿ ತಾಕೀತು
ಬೆಂಗಳೂರು : ಆಗಸ್ಟ್ 15 ರೊಳಗೆ ವಾಣಿಜ್ಯ ಕೈಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಕಚೇರಿಗಳನ್ನು ಇ-ಕಚೇರಿ ವ್ಯವಸ್ಥೆ( E- office )ಗಳನ್ನಾಗಿ ಪರಿವರ್ತನೆ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ವಿಕಾಸೌಧದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಎಸ್.ಎಲ್ಒಗಳು ಕೆಎಸ್ಎಸ್ಐಡಿಸಿ ಅಧಿಕಾರಿಗಳ ಒಳಗೊಂಡ ಪ್ರಗತಿ ಪರಿಶೀಲನೆ …
Read More »ರಾಜಸ್ಥಾನಕ್ಕೆ ಬಂದಿಳಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಜೈಪುರ: ಜುಲೈ ತಿಂಗಳ 4ರಿಂದ 10ರ ವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಸಭೆ ನಡೆಯಲಿದೆ. ರಾಜಸ್ಥಾನದ ಜುಂಜುನು ಅಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ರಾಜಸ್ಥಾನಕ್ಕೆ ಬಂದಿಳಿದಿದ್ದಾರೆ. ರೈಲಿನಲ್ಲಿ ಜೈಪುರಕ್ಕೆ ಬಂದಿರುವ ಅವರು ರವಿವಾರ ಆಚಾರ್ಯ ಮಹಾಶ್ರಮಣ್ರನ್ನು ಭೇಟಿ ಮಾಡಲಿದ್ದಾರೆ. ಅನಂತರ ಜುಂಜುನು ಅಲ್ಲಿ ತಂಗಲಿದ್ದಾರೆ. ಆರ್ಎಸ್ಎಸ್ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
Read More »‘ಅಂಬಾರಿ’ ಏರಲು ನೀರಸ ಪ್ರತಿಕ್ರಿಯೆ: 6 ಡಬಲ್ ಡೆಕ್ಕರ್ ಬಸ್ಗಳಲ್ಲಿ 2 ಮಾತ್ರ ಬಳಕೆ
ಮೈಸೂರು: ನಗರದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ವೃದ್ಧಿಸುವ ಭಾಗವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಕರ್ಷಕವಾಗಿ ವಿನ್ಯಾಸಗೊಳಿಸಿರುವ ‘ಡಬಲ್ ಡೆಕ್ಕರ್ ಬಸ್’ನಲ್ಲಿ ಸಂಚಾರಕ್ಕೆ ಜನರು ಮತ್ತು ಪ್ರವಾಸಿಗರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 6ರಲ್ಲಿ 2 ಬಸ್ಗಳನ್ನಷ್ಟೆ ರಸ್ತೆಗಿಳಿಸಲಾಗುತ್ತಿದೆ. ಪ್ರವಾಸಿಗರು, ಸಾಂಸ್ಕೃತಿಕ ನಗರಿಯ ಪಾರಂಪರಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ತಾಣಗಳನ್ನು ಬಸ್ನಲ್ಲಿ ಕುಳಿತು ವೀಕ್ಷಿಸಲು ಅನುಕೂಲ ಆಗುವಂತೆ ರೂಪಿಸಿರುವ ಯೋಜನೆ ಇದು. ಇದಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆರು ಬಸ್ಗಳನ್ನು ವಿನ್ಯಾಸಗೊಳಿಸಲಾಗಿದೆ. ಅದಕ್ಕೆ …
Read More »ಆ ದುಷ್ಟ ಶಿಕ್ಷಕನಿಗೆ ಜೀವಮಾನದಲ್ಲೇ ಅವನು ಜೈಲಿನಿಂದ ಹೊರಗೆ ಬರದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು : ಶಿವರಾಜ ತಂಗಡಗಿ
ಕೊಪ್ಪಳ: ನೆರೆಮನೆಯ ಮಹಿಳೆಯರು ಮತ್ತು ಮಕ್ಕಳ ಜೊತೆಗೆ ಶಿಕ್ಷಕ ಕಾಮದಾಟವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿಶಿಕ್ಷಕನ ವಿರುದ್ಧ ಎಫ್ಐಆರ್ದಾಖಲಾಗಿದೆ. ಈ ಬಗ್ಗೆ ಮಾಜಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಆತನಿಗೆ ಸಾಮಾನ್ಯ ಶಿಕ್ಷೆ ಆಗಬಾರದು. ಆತನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಹೇಳಿದ್ದಾರೆ. ನನ್ನ ಕ್ಷೇತ್ರದಲ್ಲಿ ಇಂತಹ ಒಬ್ಬ ದುಷ್ಟ ಶಿಕ್ಷಕನಿದ್ದಾನೆ ಎನ್ನುವುದೇ ಖೇದಕರ ಸಂಗತಿಯಾಗಿದೆ. ಒಬ್ಬ ಶಿಕ್ಷಕನಾಗಿ ಆ ವ್ಯಕ್ತಿ ಅಂತಹ ಕೃತ್ಯದಲ್ಲಿ ತೊಡಗಿದ್ದು ಖಂಡನೀಯ. ಯಾರು …
Read More »
Laxmi News 24×7