Breaking News

Daily Archives: ಜುಲೈ 5, 2022

ಕಿಚ್ಚ ಸುದೀಪ್ ರಮ್ಮಿ ವಿವಾದ: ನಂದಕಿಶೋರ್‌ಗೆ ಯುವಕ ತಿರುಗೇಟು!

ಕಿಚ್ಚ ಸುದೀಪ್‌ಗೆ ವಿರುದ್ಧ ಅವಹೇಳನಕಾರಿ ವಿಡಿಯೋಗೆ ನಂದ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನಂದ ಕಿಶೋರ್ ಅಖಾಡಕ್ಕಿಳಿದಿದ್ದರು.   ನಿನ್ನೆ (ಜುಲೈ 03) ಕಿಚ್ಚ ಸುದೀಪ್ ವಿರುದ್ಧ ತಿರುಗಿಬಿದ್ದಿದ್ದ ವ್ಯಕ್ತಿಯ ವಿರುದ್ಧ ನಂದ ಕಿಶೋರ್ ಕಿಡಿಕಾರಿದ್ದರು. ” ಸುದೀಪ್ ಅವರ ಸಾಧನೆ ದೊಡ್ಡದು. …

Read More »

ಅಳಿಯನ ಜೊತೆ ಅತ್ತೆಯ ಲವ್ವಿ-ಡವ್ವಿ:

ಪ್ರೀತಿ ಪ್ರೇಮದ ಅಮಲಿನಲ್ಲಿ ಇಬ್ಬರೂ ತಮ್ಮ ಸಂಬಂಧಗಳನ್ನೇ ಮೆರೆತಿದ್ದಾರೆ. ಅಲ್ಲದೆ ಪ್ರೇಮ ಪಕ್ಷಿಗಳಾಗಿ ಜೊತೆ ಜೊತೆಯಾಗಿ ತಿರುಗಾಡಲಾರಂಭಿಸಿದ್ದರು.ಪ್ರೀತಿಗೆ ಕಣ್ಣಿಲ್ಲ ನಿಜ, ಆದರೆ ಪ್ರೀತಿಸೋರಿಗೆ ಬುದ್ದಿ ಇಲ್ವಾ? ಎಂಬ ಪ್ರಶ್ನೆ ಆಗಾಗ್ಗೆ ಮೂಡುತ್ತಿರುತ್ತದೆ. ಅದರಲ್ಲೂ ಕೆಲ ಪ್ರಕರಣಗಳಲ್ಲಿ ಹೀಗೂ ಇರುತ್ತಾರಾ ಎಂದೆನಿಸಿಬಿಡುತ್ತೆ. ಅಂತಹದೊಂದು ವಿಚಿತ್ರ ಪ್ರಕರಣವೊಂದು ರಾಜಸ್ಥಾನದ ಬಾರ್ಮರ್​ನಿಂದ ವರದಿಯಾಗಿದೆ. ಈ ಪ್ರಕರಣದಲ್ಲಿ ಅತ್ತೆ ಮತ್ತು ಅಳಿಯನೇ ಪ್ರಮುಖ ಪಾತ್ರಧಾರಿಗಳು. ಅಂದರೆ ವರ್ಷಗಳ ಹಿಂದೆ ದರಿಯಾ ದೇವಿ (38) ತನ್ನ ಮಗಳನ್ನು …

Read More »

ಸರ್ಕಾರಿ ಬ್ಯಾಂಕ್​ಗಳ 2,044 ಶಾಖೆ ಬಂದ್, 13,000 ನೌಕರರು ಮನೆಗೆ ಕಾರಣ ಏನು ಗೊತ್ತಾ?

ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ 2,044 ಶಾಖೆಗಳು ಮತ್ತು ಸುಮಾರು 13,000 ಉದ್ಯೋಗಿಗಳನ್ನು ಕಡಿತಗೊಳಿಸಿವೆ ಎಂದು ಪ್ರಮುಖ ಬ್ಯಾಂಕ್ ನೌಕರರ ಒಕ್ಕೂಟ ಭಾನುವಾರ ತಿಳಿಸಿದೆ. ಮತ್ತೊಂದೆಡೆ, 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ ಬ್ಯಾಂಕುಗಳ ಶಾಖೆಗಳ ಸಂಖ್ಯೆ 4,023 ರಿಂದ 34,342 ಕ್ಕೆ ಏರಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಖಾಸಗಿ ಬ್ಯಾಂಕುಗಳು 2021 …

Read More »

ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ

ಕೆ ಎಲ್ ಇ ಸಂಸ್ಥೆಯ ಜೆ‌ ಎನ್‌ ಎಮ್ ಸಿ ಆಡಿಟೋರಿಯಂ ನಲ್ಲಿ ರಾಜು ಪವಾರ ಡ್ಯಾನ್ಸ್‌ ಅಕ್ಯಾಡೆಮಿಯ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ ಕೋವಿಡ್-19 ಸಮಯದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೊರೋನಾ ಸೋಂಕಿತರನ್ನು ರಕ್ಷಿಸಿ, ಅವರ ಸೇವೆಯಲ್ಲಿ ನಿರತರಾದ ಎಲ್ಲ ವಾರಿಯರ್ಸ್ ಗಳ ಸೇವೆಗಳನ್ನು ಪರಿಗಣಿಸಿ, ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಸತ್ಕರಿಸಲಾಯಿತು. ನಂತರ ಬಾಹು ಕದಂ ಹಾಗೂ ಭರತ್ ಗಣೇಶಪುರೆ ಇವರ …

Read More »

ಯಮಕನಮರಡಿ ಮತಕ್ಷೇತ್ರದಲ್ಲಿ ಜೀವನ ಯೋಜನೆ ಅಂಗನವಾಡಿ ಶಾಲಾ ಕೊಠಡಿಯನ್ನು ಸತೀಶ್ ಜಾರಕಿಹೊಳಿಯವರು ಉದ್ಘಾಟನೆ ಮಾಡಿದ

ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು …

Read More »

ವಿವಾಹ ನೋಂದಣಿ ವೆಬ್‌ಸೈಟ್‌ ಮೂಲಕ ಮೋಸ: ಖತರ್ನಾಕ್​ ವ್ಯಕ್ತಿ ಬಂಧಿಸಿದ ಪೊಲೀಸರು

ರಾಮನಗರ: ವಿವಾಹ ನೋಂದಣಿ ವೆಬ್‌ಸೈಟ್‌ನಲ್ಲಿ ಬೇರೆ ಯುವಕರ ಫೋಟೊ ಹಾಕಿ, ಮದುವೆ ಮಾಡಿಸುವುದಾಗಿ ಸಾರ್ವಜನಿಕರಿಗೆ ನಂಬಿಸಿ ಹಣ ಲಪಟಾಯಿಸುತ್ತಿದ್ದ ನವೀನ್ ವೈ ಸಿಂಗ್ ಎಂಬುವನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾತನಾಡಿ, ಕಳೆದ ಮಾರ್ಚ್ ತಿಂಗಳಿನಲ್ಲಿ ದೀಪಾ ಎಂಬುವವರು ರಾಮನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ನವೀನ್ ವೈ ಸಿಂಗ್ ಎಂಬುವವನ ವಿರುದ್ಧ ದೂರು ದಾಖಲು ಮಾಡಿದ್ದರು ಎಂದು ಹೇಳಿದರು. ನವೀನ್ ವಾಟ್ಸ್​ಆ್ಯಪ್​​​ …

Read More »

ಸಿದ್ದರಾಮಯ್ಯ ಭೇಟಿಯಾದ ಸಿ.ಎಂ.ಇಬ್ರಾಹಿಂ

ಬೆಂಗಳೂರು : ನಾನು ಸಿದ್ದರಾಮೋತ್ಸವಕ್ಕೆ ಹೋಗುವುದಿಲ್ಲ, ಸಿದ್ದರಾಮಯ್ಯ ಎರಡನೇ ಮದುವೆ ಆದರೆ ಹೋಗುತ್ತೇನೆ ಎಂದು‌ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಸ್ಯ ಚಟಾಕಿ ಹಾರಿಸಿದ್ದಾರೆ.   ಇಬ್ರಾಹಿಂ ಅವರು ಸೋಮವಾರ ಮಗಳ‌ ಮದುವೆಗೆ ಆಹ್ವಾನ ನೀಡುವ ಸಲುವಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿ, ಬೇರೆ ಯಾವ ವಿಚಾರವನ್ನೂ ಮಾತನಾಡಲಿಲ್ಲ, ಆಮಂತ್ರಣ ನೀಡಲು ಬಂದಿದ್ದೆ ಎಂದರು. ಸಿದ್ದರಾಮೋತ್ಸವಕ್ಕೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮದು ಈಗ ಬೇರೆ ಕಂಪನಿ.ಹೀಗಾಗಿ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೋಗುವುದಿಲ್ಲ.ಕಾರ್ಯಕ್ರಮಕ್ಕೆ ಆಹ್ವಾನ …

Read More »

ಪಿಎಸ್‌ಐ ಅಕ್ರಮ: ಬೀಗದ ಕೀ ಕೊಟ್ಟು ಸಿಕ್ಕಿಬಿದ್ದ ಪೌಲ್‌

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯ ಒಎಂಆರ್‌ ಪ್ರತಿಗಳನ್ನು ಇರಿಸಿದ್ದ ಭದ್ರತಾ ಕೊಠಡಿಯ ಬೀಗದ ಕೀಯನ್ನು ತನ್ನ ಕೈಕೆಳಗಿನ ನೌಕರರಿಗೆ ನೀಡಿ, ಅವರ ಮೂಲಕವೇ ಉತ್ತರ ಪತ್ರಿಕೆಗಳನ್ನು ತಿದ್ದಿಸಿರುವ ಕೃತ್ಯದಲ್ಲಿ ಎಡಿಜಿಪಿ ಅಮ್ರಿತ್‌ ಪೌಲ್‌ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟ ಬೆನ್ನಲ್ಲೇ, ಸಿಐಡಿ ಪೌಲ್‌ ಅವರನ್ನು ಸೋಮವಾರ ಬಂಧಿಸಿದೆ.   ರಾಜ್ಯದ ಇತಿಹಾಸದಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ದರ್ಜೆಯ ಐಪಿಎಸ್‌ ಅಧಿಕಾರಿ ಅಪರಾಧ ಪ್ರಕರಣವೊಂದರಲ್ಲಿ ಬಂಧಿರಾಗಿರುವುದು ಇದೇ ಮೊದಲು. …

Read More »

ಹೆಂಡತಿ ಶವ ಸೂಟ್​ಕೇಸ್​ನಲ್ಲಿ ತುಂಬಿ ಕೆರೆಗೆ ಎಸೆದ ಗಂಡ: ಇಬ್ಬರ ಬಂಧನ

ಬೆಂಗಳೂರು: ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನೇನಹಳ್ಳಿ ಕೆರೆಯಲ್ಲಿ ಇದೇ ತಿಂಗಳ 14ರಂದು ಸೂಟ್​ಕೇಸ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆ ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದಾಬಸ್‌ಪೇಟೆ ಪೊಲೀಸರು ತನಿಖೆ ನಡೆಸಿದ್ದಾರೆ. ಆಗ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಾಸವಿದ್ದ 35 ವರ್ಷದ ಮಹಿಳೆ ಮಂಜುಳ ಮೃತದೇಹ ಎಂದು ತಿಳಿದು ಬಂದಿದೆ. ಹೆಂಡತಿ ಶವವನ್ನು ಸೂಟ್​ಕೇಸ್​ನಲ್ಲಿ ತುಂಬಿ ಕೆರೆಗೆ ಎಸೆದ ಗಂಡ ಕಳೆದ ಎರಡು ವರ್ಷದ ಹಿಂದೆ ಈಕೆಯನ್ನು …

Read More »

ನಾಯಕತ್ವ ಬದಲಾಗಲ್ಲ, ಸಂಪುಟ ವಿಸ್ತರಿಸಲ್ಲ: ಸಿಎಂ-ರಾಜ್ಯಾಧ್ಯಕ್ಷ ಸ್ಥಾನ ಸೇರಿ ಎಲ್ಲವೂ ಯಥಾಸ್ಥಿತಿ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯ ತನಕ ಸರ್ಕಾರ ಹಾಗೂ ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದು, ಅಪಸ್ವರ ಎತ್ತುವವರ ಬಾಯಿಗೆ ಬೀಗ ಹಾಕಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಯಲ್ಲಿ ಪಾಲ್ಗೊಂಡಿದ್ದ ರಾಜ್ಯದ ಮುಖಂಡರ ಜತೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸಭೆ ನಡೆಸಿ ಈ ಸ್ಪಷ್ಟ ಸಂದೇಶ ನೀಡಿದ್ದಾರೆ. ಜತೆಗೆ ಸರ್ಕಾರ ಹಾಗೂ ಪಕ್ಷ ಚುರುಕಾಗಬೇಕೆಂಬ ಎಚ್ಚರಿಕೆ ಯನ್ನೂ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಚಾರದಿಂದಾಗಿ ಸಿಎಂ …

Read More »