Breaking News

Daily Archives: ಜುಲೈ 9, 2022

2023ರ ವಿಧಾನಸಭಾ ಚುನಾವಣೆ ನನ್ನ ಕೊನೇ ಚುನಾವಣೆ: ಸಿದ್ದರಾಮಯ್ಯ

ಕೊಳ್ಳೇಗಾಲ: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆಯಾಗಿದ್ದು, ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಮೂಲಕ ಇತರರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.   ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್‌ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್‌ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ …

Read More »

ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

ವಿಜಯಪುರ : ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.   ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.   ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು ಜನತೆ …

Read More »

ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್

ಇತ್ತಿಚೆಗೆ ಬೆಳಗಾವಿಯ ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಳಪೆ ಗುಣಮಟ್ಟದ ಬಿಸಿಯೂಟದ ಬಗ್ಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ತಾಲೂಕಾ ಪಂಚಾಯತಿ ಕಾರ್ಯಾಲಯದ ಅಕ್ಷರ ದಾಸೋಹ ವಿಭಾಗದಿಂದ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಹೌದು ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಳಪೆ ಗುಣಮಟ್ಟದ ಬೇಳೆ ಮತ್ತು ಅಕ್ಕಿಯನ್ನು ಬಳಸಿರುವುದು …

Read More »