Breaking News

Daily Archives: ಜುಲೈ 14, 2022

ಕೊಪ್ಪಳ: ಭಕ್ತರಿಂದ ಗವಿಮಠಕ್ಕೆ ಬಂತು ₹3.71 ಕೋಟಿ ದೇಣಿಗೆ

ಕೊಪ್ಪಳ: ಇಲ್ಲಿನ ಗವಿಸಿದ್ದೇಶ್ವರ ಮಠದಲ್ಲಿ ಐದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕಾಗಿ ಇದುವರೆಗೆ ಭಕ್ತರು ಒಟ್ಟು ₹3,71,81,931 ದೇಣಿಗೆ ನೀಡಿದ್ದಾರೆ. ಗವಿಮಠದ ಆವರಣದಲ್ಲಿ ಜೂನ್‌ 23ರಂದು ಈ ಕಾಮಗಾರಿ ಉದ್ಘಾಟನೆ ನೆರವೇರಿತ್ತು. ಆಗ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ‘ಎಷ್ಟು ಶಕ್ತಿ ಇದೆಯೊ ಅಷ್ಟೂ ಮಕ್ಕಳನ್ನು ಓದಿಸುವೆ. ಅವರ ಏಳಿಗೆಗಾಗಿ ಜೋಳಿಗೆ ಹಿಡಿಯುವೆ’ ಎಂದು ಭಾವುಕರಾಗಿ ಹೇಳಿದ್ದರು. ಅವರ ಈ ಮಾತುಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ …

Read More »

ಮಕ್ಕಳ ಎನರ್ಜಿ ಹೆಚ್ಚಿಸಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿಸಿ.!

ಮಕ್ಕಳು ತಮ್ಮ ಜೀವನದ ಆರಂಭದಲ್ಲಿ ಯಾವ ಆಹಾರ ಪದ್ಧತಿ ಅನುಸರಿಸುತ್ತಾರೋ ಅದು ಜೀವನದುದ್ದಕ್ಕೂ ಪರಿಣಾಮ ಬೀರುತ್ತದೆ . ಹಾಗಿದ್ದರೆ ನೀವು ನಿಮ್ಮ ಮಕ್ಕಳಿಗೆ ಸರಿಯಾದ ಆಹಾರ ಕ್ರಮ ಅನುಸರಿಸುತ್ತಿದ್ದೀರಾ..? ಮಕ್ಕಳಲ್ಲಿ ಎನರ್ಜಿ ಹೆಚ್ಚಿಸಲು ಅವರಲ್ಲಿ ರಕ್ತದ ಉತ್ಪಾದನೆ ಹೆಚ್ಚಿಸಲು ಈ ಜ್ಯೂಸ್ ಗಳನ್ನು ನೀಡಿ. -1 ಗ್ಲಾಸ್ ನೀರಿಗೆ 1 ಹಿಡಿ ಒಣದ್ರಾಕ್ಷಿ ಹಾಕಿ ರಾತ್ರಿಯಿಡಿ ನೆನೆಸಿಡಿ. ಬೆಳಿಗ್ಗೆ ಅದಕ್ಕೆ ಕೆಲವು ಹನಿ ನಿಂಬೆರಸ ಮಿಕ್ಸ್ ಮಾಡಿ ಮಕ್ಕಳಿಗೆ ನೀಡಿದರೆ …

Read More »

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ. ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ 15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿರುತ್ತದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, …

Read More »

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮುಂದಿನ ವಾರದಿಂದ ದುಬಾರಿ ದುನಿಯಾ: ಯಾವೆಲ್ಲಾ ವಸ್ತುಗಳ ಬೆಲೆ ಏರಿಕೆ?

ನವದೆಹಲಿ: ದಿನನಿತ್ಯದ ಬಳಕೆಯ ವಸ್ತುಗಳ ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿದ್ದು, ಮನೆಯ ಬಜೆಟ್ ಮೇಲೆ ಪರಿಣಾಮ ಬೀರುತ್ತಿದೆ. ಬೆಲೆಏರಿಕೆ ಜನಸಾಮಾನ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆಹಾರ ಮಾತ್ರವಲ್ಲ, ವಿವಿಧ ಅಗತ್ಯ ವಸ್ತುಗಳ ಬೆಲೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಕಡಿಮೆ ಆದಾಯ ಮತ್ತು ಹೆಚ್ಚುತ್ತಿರುವ ವೆಚ್ಚಗಳ ನಡುವೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈಗ ಜಿ.ಎಸ್.ಟಿ. ಹೆಚ್ಚಳದ ನಂತರ ಮನೆಯ ಬಜೆಟ್ ಮತತ್ಷ್ಟು ಹೆಚ್ಚಳವಾಗಲಿದೆ. ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಜಿ.ಎಸ್.ಟಿ. ಮಂಡಳಿ …

Read More »

ಸಮೀಕ್ಷಾ ವರದಿಗೆ ಬೆಚ್ಚಿದ ಬಿಜೆಪಿ: ಎರಡು ದಿನಗಳ ಕಾಲ ರೆಸಾರ್ಟ್ ನಲ್ಲಿ ಎಲೆಕ್ಷನ್ ಮೀಟಿಂಗ್

ಬೆಂಗಳೂರು : ಬಿಜೆಪಿ ಶತಾಯ ಗತಾಯ 2023ಕ್ಕೆ ರಾಜ್ಯದ ಗದ್ದುಗೆ ಮೇಲೆ ಮತ್ತೊಮ್ಮೆ ಕೇಸರಿ ಧ್ವಜ ಹಾರಿಸುವ ಕನಸಿನಲ್ಲಿದೆ. ಇದಕ್ಕಾಗಿ ಶತಾಯ ಗತಾಯ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರುವ ಪ್ರಯತ್ನವನ್ನು ನಡೆಸಿದೆ. ಈ ಮಧ್ಯೆ ಚುನಾವಣೆಗೆ ಇನ್ನೂ 11 ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಎಲೆಕ್ಷನ್ ಮಾಸ್ಟರ್ ಪ್ಲ್ಯಾನ್ (Bjp Resort Meeting ) ಸಿದ್ಧಪಡಿಸಲು ಮುಂದಾಗಿದ್ದು, ಇದಕ್ಕಾಗಿ ರಾಜ್ಯ ಚುನಾವಣಾ ಉಸ್ತುವಾರಿ ಅರುಣ ಸಿಂಗ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲು …

Read More »

ನಾನೀಗ ರಾಜೀನಾಮೆ ಕೊಡಬೇಕಾ?’: ಆನಂದ್‌ ಸಿಂಗ್‌

ಹೊಸಪೇಟೆ (ವಿಜಯನಗರ): ‘ನಾನೀಗ ರಾಜೀನಾಮೆ ಕೊಡಬೇಕಾ?’ – ಹೀಗೆಂದು ಸುದ್ದಿಗಾರರಿಗೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಪ್ರಶ್ನಿಸಿದರು. ಅಂಜನಾದ್ರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಬುಧವಾರ ನಗರದಲ್ಲಿ ಏರ್ಪಡಿಸಿದ್ದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರಶ್ನಿಸಿದರು.   ‘ಟೆಂಡರ್‌ ಇಲ್ಲದೆಯೇ ₹6 ಕೋಟಿಯಲ್ಲಿ ನಗರದಲ್ಲಿ ಧ್ವಜ ಸ್ತಂಭ ನಿರ್ಮಿಸಲಾಗುತ್ತಿದೆ ಎಂಬ ವಿಷಯವನ್ನು ಪಿಡಬ್ಲ್ಯೂಡಿ ಅಧಿಕಾರಿಗಳೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದು ಸರಿಯಾದ ಕ್ರಮವೇ? ಬೆಳಗಾವಿಯಲ್ಲಿ ಟೆಂಡರ್‌ ಇಲ್ಲದೇ ಕಾಮಗಾರಿ ಕೈಗೊಂಡಿದ್ದ …

Read More »

ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್‌

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ.   ಕಾಂಗ್ರೆಸ್‌ ನೀಡಿದ ಪಟ್ಟಿ ಇಲ್ಲಿದೆ… *ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್‌ವೈ ಪದಚ್ಯುತಿ *ಅವರ ರಾಜ್ಯ ಪ್ರವಾಸಕ್ಕೆ ತಡೆ *ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ *ವಿಜಯೇಂದ್ರರಿಗೆ …

Read More »