Breaking News

Daily Archives: ಜುಲೈ 25, 2022

ಅರ್ಜುನ್ ಜನ್ಯ ಆಯ್ತು.. ಈಗ ಶಿವಣ್ಣನನ್ನೂ ಹಿಂದಿಕ್ಕಿದ ಅಭಿಮಾನಿ ಕಾಫಿನಾಡು ಚಂದು!

ಕಳೆದ ಕೆಲವು ದಿನಗಳಿಂದ ಎಲ್ಲಿ ನೋಡಿದರೂ ಒಂದೇ ಹೆಸರು ಕೇಳೋಕೆ ಸಿಗುತ್ತಿದೆ. ಅದು ಮತ್ಯಾರೂ ಅಲ್ಲ ಚಿಕ್ಕಮಗಳೂರಿನ ಸೋಶಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು. ಕರ್ನಾಟಕ ಮೂಲೆ ಮೂಲೆಯಲ್ಲೂ ಚಂದು ಬಗ್ಗೆನೇ ಮಾತು. ಅವರ ಹಾಡುಗಳದ್ದೇ ಟಾಕ್. ಸೋಶಿಯಲ್ ಮೀಡಿಯಾ ಸಾಮಾನ್ಯ ಜನರನ್ನೂ ಸೂಪರ್‌ಸ್ಟಾರ್ ಮಾಡುತ್ತಿದೆ. ತಮ್ಮ ವಿಶಿಷ್ಟ ಟ್ಯಾಲೆಂಟ್‌ನಿಂದ ಅದೆಷ್ಟೋ ಪ್ರತಿಭೆಗಳು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಹೆಚ್ಚು ಚರ್ಚೆಯಾಗುತ್ತಿರೋದು ವ್ಯಕ್ತಿ ಇದೇ ಕಾಫಿನಾಡು …

Read More »

ರೈತರ ಸಹಾಯಧನಕ್ಕೆ ಕನ್ನ: ಕಿಸಾನ್ ಸಮ್ಮಾನ್ ಹಗರಣ;

ಬೆಂಗಳೂರು :ಸಣ್ಣ ಮತ್ತು ಅತಿಸಣ್ಣ ರೈತರ ಅನುಕೂಲಕ್ಕಾಗಿ ಜಾರಿಯಾಗಿರುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೂರಾರು ಕೋಟಿ ರೂ. ಅನರ್ಹರ ಪಾಲಾಗಿರುವುದು ಬೆಳಕಿಗೆ ಬಂದಿದೆ. ಅಕ್ರಮದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಗುತ್ತಿಗೆ ನೌಕರರು ಶಾಮೀಲಾಗಿದ್ದು, ಅಂಥವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಎಫ್​ಐಆರ್​ಗಳು ದಾಖಲಾಗಿವೆ.   ಕರ್ನಾಟಕದಲ್ಲಿ 2.40 ಲಕ್ಷ ಅಪಾತ್ರರ ಖಾತೆಗಳಿಗೆ ಸಹಾಯಧನ ವರ್ಗಾ ವಣೆಯಾಗಿದೆ. ಈಗಾಗಲೇ ಖಾತೆದಾರರಿಗೆ ಕೃಷಿ ಇಲಾಖೆ ನೋಟಿಸ್ ಜಾರಿಗೊಳಿಸಿದ್ದು, ಅಕ್ರಮವಾಗಿ ಸ್ವೀಕರಿಸಿರುವ ಸಹಾಯಧನ …

Read More »