Breaking News

Daily Archives: ಜುಲೈ 26, 2022

ರಾಷ್ಟ್ರಪತಿ ಪದಗ್ರಹಣ ಸಮಾರಂಭದಲ್ಲಿ ಖರ್ಗೆಗೆ ಅಪಮಾನವಾಗಿಲ್ಲ: ಜೋಶಿ

ನವದೆಹಲಿ, ಜುಲೈ 25: ”ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಮಾಡಿ, ಅಗೌರವ ತೋರಲಾಗಿದೆ” ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ತಿರುಗೇಟು ನೀಡಿದ್ದಾರೆ.   Respecting the position and seniority of @kharge ji, he was offered to be seated in the first row …

Read More »

ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್‌ ರೋಣ’:

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್‌ ಮಂಜು ಮಾಹಿತಿ ನೀಡಿದ್ದಾರೆ.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್‌ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್‌ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …

Read More »