ಬೆಳಗಾವಿ: ಯುವತಿಯೊಬ್ಬರ ಫೋಟೊ ಬಳಸಿ, ಫೇಸ್ಬುಕ್ ಖಾತೆ ಸೃಷ್ಟಿಸಿ ₹ 20 ಲಕ್ಷ ಹಣ ಕಬಳಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಿಪ್ಪಾಣಿ ತಾಲ್ಲೂಕಿನ ನಾಯಿಂಗ್ಲಜ್ ಗ್ರಾಮದ ನಿವಾಸಿ ಮಹಾಂತೇಶ ಮೂಡಸೆ ಬಂಧಿತ ಆರೋಪಿ. ಬೆಳಗಾವಿ ಮೂಲದ, ಸದ್ಯ ದುಬೈನಲ್ಲಿ ವಾಸವಾಗಿರುವ ಯುವತಿಯ ಕೆಲವು ಫೋಟೊಗಳನ್ನು ಫೇಸ್ಬುಕ್ನಿಂದಲೇ ಡೌನ್ಲೋಡ್ ಮಾಡಿಕೊಂಡ ಆರೋಪಿ, ಎಂ.ಸ್ನೇಹಾ (ಬದಲಾಯಿಸಿದ ಹೆಸರು) ಎಂಬ ಹೆಸರಲ್ಲಿ ಖಾತೆ ಮಾಡಿದ್ದ. ಆ ಖಾತೆಯಿಂದಲೇ ಯುವಕರಿಗೆ, ವಯಸ್ಕರಿಗೆ ‘ಫ್ರೆಂಡ್ …
Read More »Daily Archives: ಜುಲೈ 29, 2022
PAN Card ಕಳೆದುಕೊಂಡಿದ್ದೀರಾ? ಚಿಂತಿಸಬೇಡಿ! ಈ ರೀತಿ ಸುಲಭವಾಗಿ e-PAN ಡೌನ್ಲೋಡ್ ಮಾಡಿ!
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಸಮೀಪಿಸುತ್ತಿದೆ. ಜುಲೈ 31 ಅದರ ಕೊನೆಯ ದಿನಾಂಕವಾಗಿದೆ. ಅಂತಹ ಪರಿಸ್ಥಿತಿಯಲ್ಲಿ ನೀವು ಸಾಧ್ಯವಾದಷ್ಟು ಬೇಗ ITR ಅನ್ನು ಸಲ್ಲಿಸಬೇಕು. ಇದಕ್ಕೆ ಪ್ಯಾನ್ ಕಾರ್ಡ್ ಬಹಳ ಮುಖ್ಯ. ಆದರೆ ನೀವು ಪ್ಯಾನ್ ಕಾರ್ಡ್ ಹೊಂದಿಲ್ಲದಿದ್ದರೆ ನೀವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಪ್ಯಾನ್ ಕಾರ್ಡ್ ಕಳೆದುಹೋಗುವುದು ಅಥವಾ ಹಾನಿಗೊಳಗಾಗುವುದು ಹಲವು ಬಾರಿ ಸಂಭವಿಸುತ್ತದೆ. ಮತ್ತು ಐಟಿಆರ್ ಸಲ್ಲಿಸುವಾಗ ನಾವು ತೊಂದರೆಗಳನ್ನು ಎದುರಿಸಬಹುದು. ಇದು ನಿಮಗೆ ಸಮಸ್ಯೆಯಾಗಿದ್ದರೆ …
Read More »ರಾಜ್ಯದಲ್ಲಿ ಇನ್ನೂ 5 ದಿನ ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 5 ದಿನ ಮುಂದುವರಿಯಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಆ.1 ಮತ್ತು 2ರಂದು ಜೋರು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಇಲಾಖೆ, ಆರೆಂಜ್ ಅಲರ್ಟ್ ಕೊಟ್ಟಿದೆ. ಅಲ್ಲದೆ, ಈ ಜಿಲ್ಲೆಗಳಲ್ಲಿ ಜು.30ರಂದು ಹಾಗೂ ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ …
Read More »ಉತ್ತರ ಕರ್ನಾಟಕದ ಯುವಕರ ಕನಸು ಕೊನೆಗೂ ನನಸು: ಆ. 1ರಿಂದ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ
ಬೆಂಗಳೂರು: ಮಾಹಿತಿ ತಂತ್ರಜ್ಞಾನದ ದಿಗ್ಗಜ ಇನ್ಫೋಸಿಸ್ ಸಂಸ್ಥೆ ಹುಬ್ಬಳ್ಳಿಯಲ್ಲಿ ತೆರೆಯಬೇಕು ಎನ್ನುವ ಹಲವರ ಕನಸು ಕೊನೆಗೂ ನನಸಾಗಿದೆ. ಇದೇ ಆಗಸ್ಟ್ 1ರಿಂದ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಇನ್ಫೋಸಿಸ್ ಶುರು ಮಾಡಬೇಕು ಎಂದು ದಶಕದಿಂದಲೇ ಕೂಗು ಕೇಳಿಬಂದಿತ್ತು. ಈ ಭಾಗದ ಯುವ ಜನತೆಗೆ ಉದ್ಯೋಗಾವಕಾಶಗಳು ತೆಗೆದುಕೊಳ್ಳಲಿವೆ ಎಂಬ ಭರವಸೆಯಿಂದ ಇನ್ಫೋಸಿಸ್ ಕಾರ್ಯಾರಂಭಕ್ಕೆ ಒತ್ತಡ ಹೆಚ್ಚಿತ್ತು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಸುಸಜ್ಜಿತವಾದ, ಬೃಹದಾಕಾರದ ಇನ್ಫೋಸಿಸ್ …
Read More »ಬೆಳಗಾವಿ ನಗರದಲ್ಲಿ ಮತ್ತೆ ಮಳೆ ಅಟ್ಟಹಾಸ ರಸ್ತೆಗಳಲ್ಲೆಲ್ಲ ಕ್ಷಣಕಾಲದಲ್ಲಿ ನೀರೋ ನೀರು
ಬೆಳಗಾವಿ ನಗರದಲ್ಲಿ ಮತ್ತೆ ಮಳೆರಾಯ ತನ್ನ ಅಟ್ಟಹಾಸ ಮೆರೆದಿದ್ದಾನೆ. ಕಳೆದ ಒಂದು ವಾರದಿಂದ ಸುಮ್ಮನಿದ್ದ ವರುಣರಾಯ ಮತ್ತೆ ಇಂದು ಮಧ್ಯಾಹ್ನ ಆರ್ಭಟಿಸಿದ್ದಾನೆ. ವರುಣನ ಆರ್ಭಟಕ್ಕೆ ಕುಂದಾನಗರಿಯ ರಸ್ತೆಗಳಲ್ಲೆಲ್ಲ ಕ್ಷಣಕಾಲದಲ್ಲಿ ನೀರೋ ನೀರು ಎನ್ನುವಂತಾಗಿತ್ತು. ಹೌದು ಬೆಳಗಾವಿಯಲ್ಲಿ ಕಳೆದ ಒಂದು ತಿಂಗಳಿನಿಂದ ಚೆನ್ನಾಗಿತ್ತು ಮಳೆಯಾಗಿತ್ತು. ಮಳೆಯ ಆರ್ಭಟಕ್ಕೆ ಜನ ಸಾಕಷ್ಟು ತೊಂದರೆಗೊಳಗಾಗಿದ್ದರು. ಆದರೆ ಕಳೆದ ಒಂದು ವಾರದಿಂದ ಬೆಳಗಾವಿಯಲ್ಲಿ ಮಳೆ ಕಡಿಮೆಯಾಗಿದ್ದರಿಂದ ಜನಜೀವನ ಎಥಾ ಸ್ಥಿತಿಗೆ ಬರುತ್ತಿತ್ತು. ಆದರೆ ಇದ್ದಕ್ಕಿದ್ದಂತೆ ನಗರದಲ್ಲಿ …
Read More »ನಿಮ್ಮ ಜಮೀನಿನಲ್ಲಿ ಉಚಿತ ಕೊಳವೇ ಬಾವಿ ಕೊರೆಸಬೇಕೇ: ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …
Read More »ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಮಹಿಳೆಯರಿಗೆ ಬ್ಲ್ಯಾಕ್ಮೇಲ್; ಯುವಕ ಅರೆಸ್ಟ್
ಮುಂಬೈ: ಮಹಿಳೆಯರ ಅಶ್ಲೀಲ ವಿಡಿಯೋ ತಯಾರಿಸಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಯುವಕನೊಬ್ಬನನ್ನು ಗುಜರಾತ್ ಪೊಲೀಸರ ಸಹಾಯದಿಂದ ಮುಂಬೈ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಈತನನ್ನು ಜುಲೈ 29 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿ ಪ್ರಶಾಂತ ಆದಿತ್ಯ (19) ಈತ, ಯುವತಿಯರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಫೋಟೊಗಳನ್ನು ಕದ್ದು ಅವುಗಳಿಗೆ ಪೋರ್ನ್ ಚಲನಚಿತ್ರದ ಧ್ವನಿಯನ್ನು ಸೇರಿಸಿ ಎಡಿಟ್ ಮಾಡುತ್ತಿದ್ದ. ನಂತರ, ಅವನ್ನು ಮತ್ತೆ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ಗಳಿಗೆ ಅಪ್ಲೋಡ್ …
Read More »ಮಾಡಿದ್ದುಣ್ಣೋ ಮಹಾರಾಯ! ಮಗ ನುಡಿದ ಸಾಕ್ಷಿಯಿಂದಲೇ ತಂದೆಗೆ ನಾಲ್ಕು ವರ್ಷ ಜೈಲು ಶಿಕ್ಷೆ
ಬಳ್ಳಾರಿ: ಪತ್ನಿಗೆ ಬಲವಂತವಾಗಿ ವಿಷ ಕುಡಿಸಲು ಹೋದ ಪತಿರಾಯ ಇದೀಗ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾನೆ. ಗಮನಾರ್ಹವೆಂದರೆ, ಸ್ವಂತ ಮಗನ ಸಾಕ್ಷಿಯಿಂದಾಗಿಯೇ ತಂದೆ ಕಂಬಿ ಹಿಂದ ಕೊಳೆಯಬೇಕಾದ ದುಸ್ಥಿತಿ ಎದುರಾಗಿದೆ. 2017ರ ಮೇ 18ರಂದು ನಡೆದ ಘಟನೆಯ ವಿಚಾರಣೆ ನಡೆಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿದೆ. ತನ್ನ ತಾಯಿಗೆ, ತಂದೆ ವಿಷ ಕುಡಿಸುವುದನ್ನು ಮಗ ನೋಡಿದ್ದ. ಇದೇ ಪ್ರಕರಣದ ಪ್ರಮುಖ ಸಾಕ್ಷಿಯಾತ್ತಿ. ಮಗ ನೀಡಿದ …
Read More »ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು?
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ಗೆ ಮೊದಲೇ ಸಾವಿನ ಸುಳಿವು ಸಿಕ್ಕಿತ್ತಾ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. ಇದಕ್ಕೆ ಕಾರಣ, ಪ್ರವೀಣ್ ಸಹೋದರ ರಂಜಿತ್ ನೀಡಿರುವ ಸ್ಫೋಟಕ ಮಾಹಿತಿ. ಕಳೆದ ಹಲವು ದಿನಗಳಿಂದ ಪ್ರವೀಣ್ಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿರುವ ಬಗ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಕರೆಗಳು ಬರುತ್ತಿದ್ದವು. ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ತಿಳಿಸಲಾಗಿತ್ತು ಎಂದಿದ್ದಾರೆ. ಬೆಳ್ಳಾರೆಯಲ್ಲಿ ದೊಡ್ಡ ಮಟ್ಟದಲ್ಲಿ ಚಿಕನ್, ಮಟನ್ ದಂಧೆ ನಡೆಯುತ್ತಿದೆ. …
Read More »ಉತ್ತರ ಕರ್ನಾಟಕದಲ್ಲಿ ಡಿ.6ರಿಂದ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ
ಬೆಳಗಾವಿ: ಬೆಳಗಾವಿ ಸೇನಾ ನೇಮಕಾತಿ ವಿಭಾಗದಿಂದ ಉತ್ತರ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ಡಿಸೆಂಬರ್ 5ರಿಂದ 22ರ ವರೆಗೆ ಬೀದರ್ನ ನೆಹರು ಕ್ರೀಡಾಂಗಣದಲ್ಲಿ ‘ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. 2022ರ ಡಿಸೆಂಬರ್ 5ರಿಂದ ಆರಂಭವಾಗಲಿರುವ ಅಗ್ನಿಪಥ್ ಸೇನಾ ನೇಮಕಾತಿಯಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ.3ರಿಂದ ಸೆ.3ರ ವರೆಗೆ ಆನ್ಲೈನ್ ರಿಜಿಸ್ಟ್ರೇಶನ್ ನಡೆಯಲಿದೆ. ಅಗ್ನಿವೀರ್ ಟೆಕ್ನಕಲ್, …
Read More »
Laxmi News 24×7