Breaking News

Daily Archives: ಜುಲೈ 29, 2022

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ‌

ಸತೀಶ ಜಾರಕಿಹೊಳಿ‌‌ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ‌ ಅವರು‌‌ ಮಾತನಾಡಿದರು. ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ. ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು. ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ‌ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು‌ …

Read More »

ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌.

VR ಪ್ರಪಂಚ..!ವಿಕ್ರಂತ್ ರೋಣ ಪ್ರಪಂಚ ತೆರೆ ಮೇಲೆ‌ ತೆರೆದುಕೊಂಡಿದೆ. ವಿಅರ್ world ಒಳಗೆ ಹೋದವರೆಲ್ಲಾ ವಾವ್ಹಾ ಎನ್ನುತ್ತಿದ್ದಾರೆ‌. ಹಾಗಾದ್ರೆ ವಿಕ್ರಾಂತ್ ರೋಣ ಹೇಗಿದ್ದಾನೆ ಅಂದ್ರೆ…. ಅದೊಂದು ದಟ್ಟಾರಣ್ಯದ ಮಧ್ಯೆ‌ ಇರೋ ಊರು. ಆ ಊರ ಹೆಸರು ಕಮರೊಟ್ಟು.. ಅಲ್ಲಿ ಹೆಣ್ಣು ಮಕ್ಕಳ ಸರಣಿ ಕೊಲೆಗಳು ಆಗುತ್ತಿರುತ್ತವೆ. ಪೋಲಿಸ್ ಇನ್ಸ್‌ಪೆಕ್ಟರ್ ಆಗಿ ಕೊಲೆಗಳ ತನಿಖೆಗೆಗಾಗಿ ಕಮರೊಟ್ಟು ಊರಿಗೆ ಬರೋ ವಿಕ್ರಾಂತ್ ರೋಣ. ಈ ಇನ್ಸ್‌ಪೆಕ್ಟರ್‌ಗೆ ಈ ಸರಣಿ ಕೊಲೆಗಳ ಕೇಸುಗಳ ಮೇಲೆ …

Read More »