ಹುಬ್ಬಳ್ಳಿ: ಜೂಜಾಟದಲ್ಲಿ ತೊಡಗಿದವರನ್ನು ಹಿಡಿಯಬೇಕಾಗಿದ್ದ ಪೊಲೀಸರೇ ಜೂಜಾಟ ಕೇಸ್ ನಲ್ಲಿ ಬಂಧನವಾಗಿದ್ದಾರೆ. ಇಸ್ಪೀಟ್ ಆಟದಲ್ಲಿ ತೊಡಗಿದ್ದ ಆರೋಪದ ಮೇರೆಗೆ ನಗರ ಸಶಸ್ತ್ರ ಪಡೆಯ ನಾಲ್ವರು ಸಿಬ್ಬಂದಿಯನ್ನು ಇಲ್ಲಿನ ಗೋಕುಲರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಅಕ್ಷಯ ಕಾಲೋನಿಯ ಮನೆಯೊಂದರಲ್ಲಿ ಇಸ್ಪೀಟು ಜೂಜಿನಲ್ಲಿ ತೊಡಗಿದ್ದ ವೇಳೆ ಗೋಕುಲರಸ್ತೆ ಪೊಲೀಸರು ದಾಳಿ ಮಾಡಿದ್ದಾರೆ. ನಗರ ಸಶಸ್ತ್ರ ಮೀಸಲು ಪಡೆಯ (ಸಿಎಆರ್) ಓರ್ವ ಇನ್ಸ್ಪೆಕ್ಟರ್, ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು, ಓರ್ವ ಕಾನ್ ಸ್ಟೆಬಲ್, …
Read More »Daily Archives: ಜುಲೈ 30, 2022
ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ಹಲವೆಡೆ ಜಲಾವೃತ..ವಾಹನ ಸವಾರರ ಪರದಾಟ
ಶನಿವಾರ (ಜುಲೈ 30) ಮುಂಜಾನೆ ಗುಡುಗು ಸಹಿತವಾಗಿ ಸುಮಾರು ಮೂರು ಗಂಟೆಗಳ ಕಾಲ ಸುರಿದ ಮಳೆಗೆ ಮಂಗಳೂರು ಅಕ್ಷರಶಃ ನಲುಗಿದೆ. ಬೆಳಗ್ಗೆ ಬಿಡದೆ ಸುರಿದ ಬಿರುಸಿನ ಮಳೆಯ ಕಾರಣದಿಂದ ಪಂಪ್ ವೆಲ್ ಸೇತುವೆ ಕೆಳಗೆ ನಾಲ್ಕು ಭಾಗದಲ್ಲೂ ನೀರು ತುಂಬಿ ಕೆರೆಯಂತಾಗಿದೆ. ವರುಣಾರ್ಭಟದಿಂದ ಜಲಾವೃತಗೊಂಡ ಪ್ರದೇಶಗಳ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ.
Read More »ಇಷ್ಟು ದಿನ ಮದುವೆ ಅಂತಿದ್ರು ಈಗ ಅಣ್ಣ-ತಂಗಿಯಾಗಿಬಿಟ್ರಾ!
ಕಳೆದ ಕೆಲವು ದಿನಗಳಿಂದ ನರೇಶ್ ಮತ್ತು ಪವಿತ್ರಾ ಲೋಕೇಶ್ ಅಫೇರ್ ವೈರಲ್ ಆಗುತ್ತಿರುವುದು ಗೊತ್ತೇ ಇದೆ. ನರೇಶ್ ಪವಿತ್ರಾ ಅವರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜನರಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಮೇಲಾಗಿ ಈ ರೀತಿ ನಡೆದರೆ ನರೇಶ್ ಗೆ ಇದು ನಾಲ್ಕನೇ ಮದುವೆ ಆಗಿದ್ದು ಹಾಟ್ ಟಾಪಿಕ್ ಆಗಿದೆ. ಸಿನಿನಗರದ ಟಾಕ್ ಪ್ರಕಾರ ವಿಜಯ್ ನಿರ್ಮಲಾ ಅವರ ಪುತ್ರ ಹಿರಿಯ ನಟ ನರೇಶ್ (ಹಿರಿಯ ನರೇಶ್) ಈಗಾಗಲೇ ಮೂರು ಮದುವೆಯಾಗಿದ್ದಾರೆ. …
Read More »ಡಿ.ಕೆ.ಶಿವಕುಮಾರ್ ವಿರುದ್ಧವೇ ಜಮೀರ್ ದೂರು
ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆ ಹೈಕಮಾಂಡ್ಗೆ ತಲುಪಿದ ಬೆನ್ನಲ್ಲೇ ಈಗ ಮಾಜಿ ಸಚಿವ ಜಮೀರ್ ಅಹಮದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಹುಟ್ಟುಹಬ್ಬ ವಿಚಾರದಲ್ಲಿ ನಾನು ರಾಜ್ಯವ್ಯಾಪಿ ಪ್ರವಾಸ ಮಾಡಿ ಮುಸ್ಲಿಮರನ್ನು ಕಾಂಗ್ರೆಸ್ ಪರವಾಗಿ ಒಟ್ಟು ಸೇರಿಸುತ್ತಿದ್ದೇನೆ. ವೈಯಕ್ತಿಕ ಅಭಿಪ್ರಾಯ ವಾಗಿ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಲಿ ಎಂದಿದ್ದನ್ನೇ ಮುಂದಿಟ್ಟು ನನ್ನನ್ನು ವಿಲನ್ನಂತೆ ಬಿಂಬಿಸಲಾಗಿದೆ. …
Read More »ನೌಕರರಿಗೆ ಟೆಸ್ಟ್ ಟೆನ್ಶನ್!; ಕಂಪ್ಯೂಟರ್ ಸಾಕ್ಷರತೆ ಕಡ್ಡಾಯ, ಇನ್ನೂ ಪಾಸಾಗಿಲ್ಲ ಹಲವರು.
ಬೆಂಗಳೂರು :ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (ಸಿಎಲ್ಟಿ)ಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿಯಮವೇ ಈಗ ಅವ್ಯವಹಾರಕ್ಕೆ ಆಸ್ಪದವಾಗಿದೆ. ಹಲವು ಬಾರಿ ಪರೀಕ್ಷೆ ಬರೆದರೂ ಅನುತ್ತೀರ್ಣ ರಾಗಿರುವವರು ಹಾಗೂ ಕಂಪ್ಯೂಟರ್ ಜ್ಞಾನವಿಲ್ಲದೆ ಟೆಸ್ಟ್ಗೆ ಹಾಜರಾಗಲು ಹೆದರುತ್ತಿರುವ ನೌಕರರು ಅಡ್ಡದಾರಿ ಹಿಡಿದಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿ, ತಲಾ ನೌಕರನಿಂದ 20ರಿಂದ 30 ಸಾವಿರ ರೂ. ಲಂಚ ಪಡೆದು ಪಾಸ್ ಆಗಲು ಸಹಾಯ …
Read More »ಧರೆಗುರುಳಿದ ವಿಕ್ರಾಂತ್ ರೋಣ ಕಟೌಟ್ : ಲಾಲ್ಬಾಗ್ ರಸ್ತೆಯಲ್ಲಿ ʻ ತಪ್ಪಿದ ಭಾರೀ ಅನಾಹುತ ʼ
ಬೆಂಗಳೂರು : ಬೆಂಗಳೂರಿನ ಊರ್ವಶಿ ಥಿಯೇಟರ್ ಬಳಿ ಬೃಹತ್ ಗಾತ್ರದ ವಿಕ್ರಾಂತ್ ರೋಣ ಕಟೌಟ್ ಧರೆಗುರುಳಿ ಬಿದ್ದಿದೆ. 20 ಅಡಿಗೂ ಹೆಚ್ಚು ಎತ್ತರವಿರುವ ಕಟೌಟ್. ಲಾಲ್ಬಾಗ್ ಮುಖ್ಯರಸ್ತೆಗೆ ಬಿದ್ದಿದೆ. ಹೂವಿನ ಹಾರಗಳ ಭಾರಕ್ಕೆ ಮುರಿದು ಬಿದ್ದಿದೆ. ಈ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತಲೇ ಇರುತ್ತದೆ. ಯಾರು ಓಡಾಡದೇ ಇರುವ ಸಂದರ್ಭದಲ್ಲಿ ಧರೆಗಪ್ಪಳಿಸಿದ ಅನಾಹುತವನ್ನು ತಪ್ಪಿಸಿದೆ. ಯಾವುದೇ ಕಾರಣಕ್ಕೂ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
Read More »ಇದಕ್ಕೆಲ್ಲ ಸರಕಾರದ ನೀತಿಯೇ ಕಾರಣ: ಹೈಕೋರ್ಟ್ ಅಸಮಾಧಾನ
ಬೆಂಗಳೂರು,: ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಸರಕಾರಿ ವಸತಿ ಶಾಲೆಗಳಿಗೆ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಇದಕ್ಕೆಲ್ಲ ಸರಕಾರದ ನೀತಿಯೆ ಕಾರಣವೆಂದು ಹೇಳಿದೆ. ನವೋದಯ ವಸತಿ ಶಾಲೆಗಳು, ಮುರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ಅಲ್ಪಸಂಖ್ಯಾತರ ವಸತಿ ಶಾಲೆಗಳನ್ನು ನಡೆಸುತ್ತಿರುವ ವಸತಿ ಶಾಲೆಗಳ ನೂರಾರು ಶಿಕ್ಷಕರು ಹುದ್ದೆಗಳನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ …
Read More »ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಸಾರಥ್ಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಗೆ ಅತ್ಯುತ್ತಮ ಕೈಗಾರಿಕಾ ಶ್ರೇಷ್ಠ ಪ್ರಶಸ್ತಿ
ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಇವರ ಸಾರಥ್ಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಗೆ ಅತ್ಯುತ್ತಮ ಕೈಗಾರಿಕಾ ಶ್ರೇಷ್ಠ ಪ್ರಶಸ್ತಿ ಲಭಿಸಿದ್ದು, ಈ ಪ್ರಶಸ್ತಿಯನ್ನು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಶ್ರೀಮಂತ ಪಾಟೀಲರು ಗೋವಾ ರಾಜ್ಯದ ಮುಖ್ಯಮಂತ್ರಿಗಳಾದ ಡಾ. ಪ್ರಮೋದ್ ಸಾವಂತ್ ಹಾಗೂ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಶ್ರೀಮತಿ ಸಾಧ್ವಿ ನಿರಂಜನ್ ಜ್ಯೋತಿಯವರಿಂದ ಸ್ವೀಕರಿಸಿದರು. ಶುಕ್ರವಾರ ರಂದು ಗೋವಾ ರಾಜ್ಯದ ಪಣಜಿಯಲ್ಲಿ “ದಿ. ಶುಗರ್ ಟೆಕ್ನಾಲಾಜಿಸ್ಟ್ಸ್ ಅಸೊಶಿಯೇಶನ್ ಆಫ್ …
Read More »
Laxmi News 24×7