2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪಿಯುಸಿ ವಿದ್ಯಾರ್ಥಿಗಳಿಗೆ 20,000 ರೂ., ಪದವಿ ವಿದ್ಯಾರ್ಥಿಗಳಿಗೆ 25,000 ರೂ., ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂ. …
Read More »Daily Archives: ಜುಲೈ 31, 2022
ದಿಢೀರ್ ಪ್ರವಾಹ: ಮಳೆಗೆ ಕೊಚ್ಚಿಹೋದ ಮನೆ, ವಾಹನಗಳು; ಏಳು ಸಾವು
ಅಬುಧಾಬಿ: ಈವರೆಗಿನ ನಮ್ಮ ಜೀವಿ ತಾವಧಿಯಲ್ಲಿ ಇಷ್ಟೊಂದು ಅಗಾಧ ಮಳೆ ಯನ್ನು ನೋಡಿರಲೇ ಇಲ್ಲ….. ಇದು ಶಾರ್ಜಾದ ಕಲ್ಬಾ ಎಂಬ ಪ್ರಾಂತ್ಯದ ನಿವಾಸಿಗಳ ಮಾತು. ಯುಎಇ ಸ್ಥಳೀಯ ಕಾಲಮಾನ, ಶುಕ್ರವಾರ ಬೆಳಗಿನ ಜಾವ ಸುಮಾರು 6 ಗಂಟೆಗೆ ಸುರಿದ ಅಗಾಧ ಮಳೆಯಿಂದಾಗಿ, ಅನೇಕ ನಗರಗಳಲ್ಲಿ ಪ್ರವಾಹದ ಸ್ಥಿತಿ ಏರ್ಪಟ್ಟು ಮನೆಗಳಿಗೆ ನೀರು ನುಗ್ಗುವುದು, ರಸ್ತೆಗಳು ಜಖಂ ಆಗಿರುವುದು ಮುಂತಾದ ತೊಂದರೆಗಳಾಗಿವೆ. ಅದರಲ್ಲೂ, ಹಿಂದೆಂದೂ ಕಂಡಿರದ ದಿಢೀರ್ ಪ್ರವಾಹಕ್ಕೆ ಅಬುಧಾಬಿ ತುತ್ತಾ ಗಿದೆ. ಭಾರೀ …
Read More »
Laxmi News 24×7