Breaking News

Monthly Archives: ಜುಲೈ 2022

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶ

ಬೆಳಗಾವಿ ನಗರದಲ್ಲಿ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಹಳೆ ಪಿಬಿ ರಸ್ತೆಯ ಸಾಯಿ ಭವನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಗಾಗಿ ಚಿಂತನಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅನೇಕ ಹಿರಿಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಎಂಎಲ್‌ಇ ಚನ್ನರಾಜ್ ಹಟ್ಟಿಹೊಳಿರವರು, ಕಾಂಗ್ರೆಸ್ ನಾಯಕರ ಆತ್ಮಬಲವನ್ನು …

Read More »

ಚುನಾವಣೆಯಲ್ಲಿ ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಅಲ್ಲ. ಸವದತ್ತಿ, ರಾಯಬಾಗ, ಹಾರೋಗೇರಿ ಎಲ್ಲಾ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕೇವಲ ದಕ್ಷಿಣ ನಮ್ಮ ಟಾರ್ಗೆಟ್ ಅಲ್ಲ. ಸವದತ್ತಿ, ರಾಯಬಾಗ, ಹಾರೋಗೇರಿ ಎಲ್ಲಾ ಕಡೆಗಳಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸಭೆಗಳನ್ನು ಮಾಡುತ್ತಿದ್ದೇವೇ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಗೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಅಭ್ಯರ್ಥಿ ಯಾರು ಎಂದು ಆಮೇಲೆ ನೋಡೋಣ. ಮೊದಲು ಪಕ್ಷ ಸಂಘಟನೆ ಮಾಡೊಣ. ಮತ ಬ್ಯಾಂಕ್ …

Read More »

ಶೀಘ್ರದಲ್ಲೇ ರಶ್ಮಿಕಾ ರಾಜಕೀಯ ಪ್ರವೇಶ? ಕರ್ನಾಟಕದ ಸಂಸದೆ ಆಗ್ತಾರಂತೆ!

ನಟಿ ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಪಕ್ಷ, ಸ್ಥಾನ ಸೇರಿದಂತೆ ರಶ್ಮಿಕಾ ಶೀಘ್ರದಲ್ಲೇ ಸಂಸದೆಯಾಗುತ್ತಾರೆ ಎಂದು ಹೇಳಿದ್ದಾರೆ. ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಅವರ ಇತ್ತೀಚಿನ ಮಾತುಗಳು ವೈರಲ್ ಆಗಿವೆ. ಸೆಲೆಬ್ರಿಟಿಗಳ ಪರ್ಸನಲ್ ವಿಚಾರಗಳ ಬಗ್ಗೆ ವೇಣು ಸ್ವಾಮಿ ಅವರ ಇತ್ತೀಚಿನ ವಿಡಿಯೋ ವೈರಲ್ ಆಗುತ್ತಿದೆ. ಇಂಡಸ್ಟ್ರಿಯಲ್ಲಿಯೂ ಅವರಿಗೆ ಒಂದಷ್ಟು ವಿಶ್ವಾಸಾರ್ಹತೆ ಇದೆ. ಸೆಲೆಬ್ರಿಟಿಗಳು ಅವರ ಮಾತನ್ನು ನಂಬುತ್ತಾರೆ. ಇತ್ತೀಚಿನ ಸಂದರ್ಶನದಲ್ಲಿ, ವೇಣು …

Read More »

ಸ್ಪಾರ್ಕರ್ ಕ್ಯಾಂಡಲ್ ಕಾರ್ಖಾನೆಯಲ್ಲಿ ಸ್ಫೋಟ

ಹುಬ್ಬಳ್ಳಿ (ಜು.23): ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Explosion ) ಸಂಭವಿಸಿದ ಪರಿಣಾಮ 8 ಜನ ಗಾಯಗೊಂಡ ಘಟನೆ ಹುಬ್ಬಳ್ಳಿ ಹೊರಲವಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಡೆದಿದೆ. ಸ್ಪಾರ್ಕರ್ ಕ್ಯಾಂಡಲ್ ತಯಾರಿಕಾ ಕಾರ್ಖಾನೆಯಲ್ಲಿ (Sparker Candle Factory) ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಭಾರಿ ಸ್ಫೋಟಕ್ಕೆ ಕಾರಣವಾಗಿದೆ. ಗಾಯಾಳುಗಳ (Injured) ಪೈಕಿ ಮುವ್ವರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಅಗ್ನಿ ಅವಘಡ …

Read More »

ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.

ಒಂದೇ ರಾತ್ರಿಯಲ್ಲಿ ಸಶಸ್ತ್ರ ಮೀಸಲು ಪಡೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ. ಸಶಸ್ತ್ರ ಮೀಸಲು ಉಪನಿರೀಕ್ಷಕ ಸುರೇಶ ಆರ್. ತಹಶೀಲ್ದಾರ್ ಜಠರದ ತೊಂದರೆಯಿಂದ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದು ಸಶಸ್ತ್ರ ಮುಖ್ಯ ಪೇದೆ ದುಂಡಪ್ಪ ಕೆ. ಮಗ್ದೂಮ್ ಕಿಡ್ನಿ ವೈಫಲ್ಯದಿಂದ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಬ್ಬರ ಸಾವಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

Read More »

ಪುಷ್ಪ ಚಿತ್ರದ ತಂತ್ರ ಬಳಸಿ ಗಾಂಜಾ ಮಾರಾಟ: ದ.ಕನ್ನಡದ ಇಬ್ಬರು ಸೇರಿ ಏಳು ಜನರ ಬಂಧನ

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ ತೆಲುಗಿನ “ಪುಷ್ಪಾ’ ಸಿನಿಮಾದಿಂದ ಪ್ರೇರಣೆಯಿಂದ ಬುಲೆರೊ ಗೂಡ್ಸ್‌ ವಾಹನದ ಕೆಳಭಾಗದಲ್ಲಿ ಪ್ರತ್ಯೇಕ ಬಾಕ್ಸ್‌ ಮಾಡಿಕೊಂಡು ಬೀದರ್‌ನಿಂದ ಗಾಂಜಾ ತಂದು ನಗರದಲ್ಲಿ ಪೆಡ್ಲರ್‌ಗಳಿಗೆ ಮಾರಾಟ ಮಾಡುತ್ತಿದ್ದ ಬೃಹತ್‌ ಜಾಲವನ್ನು ಬೇಗೂರು ಪೊಲೀಸರು ಬೇಧಿಸಿದ್ದು, ಒಂದು ಕೋಟಿ ಮೌಲ್ಯದ 175 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಕುಣಿಗಲ್‌ ತಾಲೂಕಿನ ಕೆ.ಆರ್‌.ಅರವಿಂದ್‌(26), ತಾವರೆಕೆರೆ ನಿವಾಸಿ ಪವನ್‌ ಕುಮಾರ್‌ (27), ಮಂಗಳೂರಿನ ಅಮ್ಜದ್‌ ಇತಿ ಯಾರ್‌ ಅಲಿಯಾಸ್‌ ಇಮ್ರಾನ್‌ ಅಲಿಯಾಸ್‌ ಇರ್ಷಾದ್‌ …

Read More »

ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಬಹುದು : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ : ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಅಭಿಯಾನವನ್ನ ಪ್ರಾರಂಭಿಸುವುದರೊಂದಿಗೆ, ಭಾರತದ ಧ್ವಜ ಸಂಹಿತೆ 2002ರಲ್ಲಿ ಬದಲಾವಣೆಗಳನ್ನ ತಂದಿದೆ. ಇನ್ನೀದು ತ್ರಿವರ್ಣ ಧ್ವಜವನ್ನ ಹಗಲು ಮತ್ತು ರಾತ್ರಿ ಸಾರ್ವಜನಿಕರಿಗೆ ಹಾರಿಸಲು ಅನುಮತಿ ನೀಡುತ್ತದೆ. ಪ್ರಗತಿಪರ ಸ್ವತಂತ್ರ ಭಾರತದ 75ನೇ ವರ್ಷದ ಸ್ಮರಣಾರ್ಥ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ‘ಹರ್ ಘರ್ ತಿರಂಗಾ’ ಆಚರಿಸಲಾಗುವುದು. ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ …

Read More »

‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ

ಬೆಳಗಾವಿ: ‘ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವೆಂಕಟಾಪುರ ಗ್ರಾಮದಲ್ಲಿ ಮೂರು ಕೃಷಿ ಹೊಂಡ ನಿರ್ಮಿಸದೇ ಬಿಲ್‌ ಎತ್ತಿದ್ದು ಗೊತ್ತಾಗಿದೆ. ಇದನ್ನು ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಕ್ರಮ ವಹಿಸಬೇಕು. ಸರ್ಕಾರಿ ಯೋಜನೆ ದುರ್ಬಳಕೆ ಮಾಡಿಕೊಂಡವರಿಂದ ಹಣ ವಸೂಲಿ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್‌.ವಿ.ದರ್ಶನ್‌ ತಿಳಿಸಿದರು. ‘ಕೃಷಿ ಹೊಂಡಗಳನ್ನು ಮಾಡದೇ ಅದರ ಫಲಾನುಭವಿಗಳು ಎಂದು ಹೇಳಿ ಹಣ ಲೂಟಿ ಮಾಡಲಾಗಿದೆ. …

Read More »

ಬೆಳಗಾವಿ: ಯುವಕನ ಮಿದುಳು ನಿಷ್ಕ್ರಿಯ, ನಾಲ್ವರಿಗೆ ಅಂಗಾಂಗ ದಾನ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ನಾಲ್ವರಿಗೆ ದಾನ ಮಾಡಲಾಗಿದೆ. ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಯುವಕನ ಹೃದಯವನ್ನು ಇನ್ನೊಬ್ಬರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು.   ಖಾನಾ‍ಪುರ ತಾಲ್ಲೂಕಿನ ಜಾಂಬೋಟಿ ಹತ್ತಿರದ ಅಮಟೆ ಗ್ರಾಮದ ನಿವಾಸಿ ಸಹದೇವ ಅರ್ಜುನ ಗಾಂವಕರ (26) ಎಂಬ ಯುವಕ ಈಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ …

Read More »

”ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ ನಾನೂ ತೆರಳಿದ್ದೆ: ನವ್ಯಶ್ರೀ

ಬೆಳಗಾವಿ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅತೃಪ್ತ ಶಾಸಕರ ಜತೆ ಮುಂಬೈಗೆ ತೆರಳಿದ್ದೆ. ಅಲ್ಲಿಂದ ರಹಸ್ಯವಾಗಿ ಮಾಹಿತಿ ಕಳುಹಿಸಿದ್ದೆ ಎಂದು ಚನ್ನಪಟ್ಟಣದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್‌ ಶನಿವಾರ ಹೇಳಿದ್ದಾರೆ.   ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯ ಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಲು ಬೆಳಗಾವಿಗೆ ಬಂದಿರುವ ಅವರು, ತಾವು ಯಾರನ್ನೂ ಹನಿಟ್ರ್ಯಾಪ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.   ‘ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ …

Read More »