ರಬಕವಿ-ಬನಹಟ್ಟಿ: ಕೇಂದ್ರ ಸರ್ಕಾರದ ನಿಯಮದಂತೆ ಪವರ್ ಲೂಮ್ ಮಗ್ಗಗಳ ಮೇಲೆ ಕೇವಲ ಬಿಳಿ ಬಟ್ಟೆಯನ್ನು ಮಾತ್ರ ಉತ್ಪಾದನೆ ಮಾಡಬೇಕು. ಕರಿ ಮತ್ತು ರೇಷ್ಮೆ ಬಟ್ಟೆಯನ್ನು ಕೈಮಗ್ಗದ ಮೇಲೆ ಉತ್ಪಾದನೆ ಮಾಡಬೇಕು. ಈ ನಿಮಿತ್ತವಾಗಿ ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪವರ್ ಲೂಮ್ ಮಗ್ಗಗಳ ಮೇಲೆ ಕರಿ ಬಟ್ಟೆಯನ್ನು ಉತ್ಪಾದನೆ ಮಾಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸಜ್ಜಾಗಿತ್ತು. ಆದ್ದರಿಂದ ಕೇಂದ್ರ ಸಚಿವೆ ಪ್ರಹ್ಲಾದ್ ಜೋಶಿ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, …
Read More »Monthly Archives: ಜುಲೈ 2022
ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ವರ್ಗಾವಣೆ
ಬೆಳಗಾವಿಯ ಸಿಇಎನ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ಸೇರಿ ರಾಜ್ಯದ 92 ಪೊಲೀಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು ಬಿ.ಆರ್.ಗಡ್ಡೇಕರ್ ಅವರನ್ನು ಬೆಳಗಾವಿಯ ಹೆಸ್ಕಾಂ ಜಾಗೃತ ದಳಕ್ಕೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಗಡ್ಡೇಕರ್ ಸ್ಥಾನಕ್ಕೆ ರಾಜ್ಯ ಗುಪ್ತವಾರ್ತೆಯಲ್ಲಿದ್ದ ಸಂಜೀವ್ ಕಾಂಬಳೆ ಅವರನ್ನು ಬೆಳಗಾವಿಯ ಸಿಇಎನ್ ಠಾಣೆ ಸಿಪಿಐ ಆಗಿ ನೇಮಕ ಮಾಡಲಾಗಿದೆ. ಅದೇ ರೀತಿ ರಾಜ್ಯದ ಒಟ್ಟು 92 ಪೊಲೀಸ್ ಅಧಿಕಾರಿಗಳನ್ನು …
Read More »ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್ಎಫ್ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಅಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ರಸ್ತೆ ಅಪಘಾತದಲ್ಲಿ ನಿಧನವಾಗಿದ್ದಾರೆ. ಸೂರಜ ಧೋಂಡಿರಾಮ ಸುತಾರ (30) ಸಾವನ್ನಪ್ಪಿದ ಯುವಕ. ಇತನು ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ …
Read More »ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ
ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್ಟಿ ವಿಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಪ್ಯಾಕ್ ಮಾಡಿದ ಆಹಾರ ಧಾನ್ಯಗಳು, 25 …
Read More »ರಾಜಕುಮಾರ್ ಟಾಕಳೆ ಎಂಬುವವರು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನವ್ಯಾಶ್ರೀ ಆರ್.ರಾವ್ ಮತ್ತು ಆಕೆಯ ಸ್ನೇಹಿತನ ವಿರುದ್ಧ ಸುಲಿಗೆ, ಸುಳ್ಳು ಅತ್ಯಾಚಾರ ಆರೋಪ ಹಾಗೂ ಜೀವ ಬೆದರಿಕೆ
ಬೆಳಗಾವಿ: ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜಕುಮಾರ ಟಾಕಳೆ ಮತ್ತು ಸಾಮಾಜಿಕ ಕಾರ್ಯಕರ್ತೆ ನವ್ಯಾಶ್ರೀ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ನವ್ಯಾಶ್ರೀ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಧಿಕಾರಿ ರಾಜಕುಮಾರ ಟಾಕಳೆ ದೂರು ನೀಡಿದ್ರೆ, ಇತ್ತ ರಾಜಕುಮಾರ ಅವರೇ ನನ್ನ ಗಂಡ ಎಂದು ನವ್ಯಾಶ್ರೀ ಹೇಳುತ್ತಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನವ್ಯಾಶ್ರೀ, ರಾಜಕುಮಾರ ಟಾಕಳೆ ನನ್ನ ಗಂಡ, ಅವನಿಂದ ನನಗೆ ಏನು ಮೋಸ ಆಗಿದೆ ಅನ್ನೋದನ್ನ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ …
Read More »ಹಂಪಿ ಎಕ್ಸ್ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ
ಬಳ್ಳಾರಿ: ನಿನ್ನೆ ರಾತ್ರಿ ಹಂಪಿ ಎಕ್ಸ್ ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತೋರಣಗಲ್ ಬಳಿ ನಡೆದಿದೆ. ಹೌದು, ತಾಂತ್ರಿಕ ದೋಷದಿಂದ ಹಂಪಿ ಎಕ್ಸ್ಪ್ರೆಸ್ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ ರಾತ್ರಿ ರೈಲಿನ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಬಳಿಕ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ, ಆ ದೋಷವನ್ನು ಸರಿಪಡಿಸಿದ್ದಾರೆ. ನಂತರ ರೈಲು ಸಂಚಾರ ಆರಂಭಿಸಲಾಗಿದೆ. …
Read More »ಕಾಮುಕ ಪತಿಯಿಂದ ಪತ್ನಿಗೆ ವಿಕೃತವಾಗಿ ಹಿಂಸೆ..! ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿ ಅರೆಸ್ಟ್..!
ಬೆಂಗಳೂರು : ಕಾಮುಕ ಪತಿಯೊಬ್ಬ ಪತ್ನಿಗೆ ವಿಕೃತವಾಗಿ ಹಿಂಸೆ ನೀಡುತ್ತಿದ್ದನು. ಚಿತ್ರಹಿಂಸೆ ನೀಡುತ್ತಿದ್ದ ಸ್ಯಾಡಿಸ್ಟ್ ಪತಿಯನ್ನ ಅರೆಸ್ಟ್ ಮಾಡಲಾಗಿದೆ. ಪತಿ ಪ್ರದೀಪ್ ಪತ್ನಿಗೆ ಪೋರ್ನ್ ವಿಡಿಯೋ ತೋರಿಸಿ ದೈಹಿಕ ಹಿಂಸೆ ಹಾಗೂ ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದನು. ಅಶ್ಲೀಲ ಚಿತ್ರ ತೋರಿಸಿ ಪತ್ನಿಗೆ ಮದ್ಯ ಕುಡಿಸುತ್ತಿದ್ದ. ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ಯಾದ ಐದು ತಿಂಗಳಿಗೆ ಪತಿಯ ಅಸಲಿ ಚಹರೆ ಬೆಳಕಿಗೆ ಬಂದಿದೆ. ಐದು ಬಾರಿ ಅಬಾರ್ಷನ್ ಮಾಡಿಸಿದ್ದ ಆರೋಪವಿದೆ. …
Read More »ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ: ಶ್ರೀರಾಮಲು
ಬೀದರ್: ಬಿಜೆಪಿ ಪಕ್ಷ ಸೂಚಿಸಿದರೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ. ಅಲ್ಲಿನ ಜನ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು. ಕ್ಷೇತ್ರ ಹುಡುಕಾಡುತ್ತಿರುವ ಸಿದ್ದರಾಮಯ್ಯ ಸಿಎಂ ಹೇಗಾಗುತ್ತಾರೆ? ಪಕ್ಷದ ಬೆಂಬಲದ ಮೇಲೆ ಸಿದ್ದರಾಮಯ್ಯ ಹಾರಾಡುತ್ತಿದ್ದಾರೆ, ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ …
Read More »ಖಾಸಗಿ ಆಸ್ಪತ್ರೆಗಳಿಂದ ರೋಗದ ಭೀತಿಯಲ್ಲಿ ಗ್ರಾಮೀಣ ಜನರು….
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆ ಎಡವಟ್ಟು ಹಾಗೂ ಹವಮಾನ ವೈಪರಿತೆಯಿಂದ ರೋಗರುಜನೆಗಳು ಜನರಿಗೆ ತಗಲುತ್ತವೆ ಎಂಬ ಭಯದ ವಾತಾವರಣದಲ್ಲಿದ್ದಾರೆ. ಇದೆಲ್ಲಾ ಕಂಡು ಬಂದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮವಾದ ಕೊಕಟನೂರ ದಲ್ಲೀ ಖಾಸಗಿ ಆಸ್ಪತ್ರೆಯದವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ತಮ್ಮ ಆಸ್ಪತ್ರೆಗಳಲ್ಲಿ ರೋಗಿಯನ್ನ ಗುಣಪಡಿಸಲು ಉಪಯೋಗಿಸಿದ ಔಷಧೀಯ ಮೆಡಿಸನಗಳಾದ, ಸಿರಂಜ್,ಸಲೈನ್,ಬ್ಯಾಂಡೇಜ್, ವೇಸ್ಟ್ ಆದ ಔಷಧಿ ಬಾಟಲಿಗಳನ್ನು ಹಾಗೂ …
Read More »ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲ
ಬೆಳಗಾವಿ : ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಹಾಗೂ ಚನ್ನಪಟ್ಟಣ ಮೂಲದ ಯುವತಿ ವಿರುದ್ಧ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ಮಾನಸಿಕ ಚಿತ್ರಹಿಂಸೆ, ಸುಳ್ಳು ಕೇಸ್ ನೀಡಿ ಮಾನನಷ್ಟ ಮಾಡಿ ಜೈಲಿಗೆ ಕಳುಹಿಸುವುದಾಗಿ ಜಾಗೂ ಜೀವ ಬೆದರಿಕೆ ಹಾಕುತ್ತಿರುವುದಾಗಿ ಬೆಳಗಾವಿಯ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಎಂಬುವವರು ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಚನ್ನಪಟ್ಟಣದ …
Read More »
Laxmi News 24×7