ಶಿವಮೊಗ್ಗ:ರಾಜ್ಯದ ಪ್ರಮುಖ ಶಕ್ತಿಪೀಠ ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಹಾಗೂ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಸೇತುವೆ ನಿರ್ಮಾಣಕ್ಕಿದ್ದ ತೊಡಕುಗಳನ್ನು ಮೀರಿ ಪ್ರಮುಖ ಕಾಮಗಾರಿಯು ಅವಧಿಗೆ ಮುನ್ನವೇ ಮುಗಿದಿದೆ. ಕಾಮಗಾರಿಗೆ ಲಿಂಗನ ಮಕ್ಕಿ ಜಲಾಶಯದ ನೀರು ತೊಡಕಾಗುತ್ತಿದೆ ಎನ್ನಲಾಗಿತ್ತು. ಕಾಮಗಾರಿಗೆ ಲಿಂಗನ ಮಕ್ಕಿ ಜಲಾಶಯದ ನೀರು ತೊಡಕಾಗುತ್ತಿದೆ ಎನ್ನಲಾಗಿತ್ತು. ನೀರೇ ಸಮಸ್ಯೆ ಕಾಮಗಾರಿಗೆ ಪ್ರಮುಖ ಹಂತವಾದ ಪೈಲ್ ಕ್ಯಾಪ್ ಅಳವಡಿಕೆಯೇ ಸವಾಲಾಗಿತ್ತು. ಎರಡು ವರ್ಷ ಕಳೆದರೂ 5 ಪೈಲ್ ಕ್ಯಾಪ್ …
Read More »Monthly Archives: ಜುಲೈ 2022
ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ
ಮುಂಬಯಿ: ಶಿವಸೇನೆಯಿಂದ ಬಂಡಾ ಯ ವೆದ್ದು ತನ್ನ ಬೆಂಬಲಿತ ಶಾಸಕ ರೊಂದಿಗೆ ಪಕ್ಷದಿಂದ ಹೊರನಡೆದಿದ್ದ ಏಕ ನಾಥ ಶಿಂಧೆಯವರಿಗೆ ಸರಕಾರ ರಚಿಸು ವಂತೆ ಆಹ್ವಾನ ನೀಡಿದ್ದ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿಯವರ ನಡೆಯನ್ನು ಪ್ರಶ್ನಿಸಿ, ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ನ ರಜಾಕಾಲದ ನ್ಯಾಯ ಪೀಠವು ಉದ್ಧವ್ ಅವರ ಅರ್ಜಿಯನ್ನು ಸ್ವೀಕರಿಸಿದ್ದು ಅರ್ಜಿಯ ವಿಚಾರಣೆಯನ್ನು ಜು. 11ಕ್ಕೆ ನಿಗದಿಗೊಳಿಸಿದೆ. ಅರ್ಜಿಯಲ್ಲಿ ಠಾಕ್ರೆಯವರು, ಜು. 3 ಮತ್ತು …
Read More »ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!
ವಿಜಯವಾಡ: ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬಾಲಕ ಎಸ್. ಜಸ್ವಂತ್ ತನ್ನ ಮನೆ ಬಳಿ ಆಡುತ್ತಿದ್ದಾಗ ಬುಧವಾರ ರಾತ್ರಿ 7 ಗಂಟೆಯ ನಂತರ ನಾಪತ್ತೆಯಾಗಿದ್ದಾನೆ. ಆತನ ಪೋಷಕರು ಹುಡುಕಾಡಿದರೂ ಆತ ಸಿಕ್ಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಹಾಯಕಕ್ಕಾಗಿ ಕೂಗುತ್ತಿದ್ದ ಬಾಲಕನ ಧ್ವನಿಯನ್ನು …
Read More »2023ರ ವಿಧಾನಸಭಾ ಚುನಾವಣೆ ನನ್ನ ಕೊನೇ ಚುನಾವಣೆ: ಸಿದ್ದರಾಮಯ್ಯ
ಕೊಳ್ಳೇಗಾಲ: ಮುಂದಿನ ವರ್ಷದ ವಿಧಾನಸಭಾ ಚುನಾವಣೆ ನನಗೆ ಕೊನೆಯ ಚುನಾವಣೆಯಾಗಿದ್ದು, ಬಳಿಕ ರಾಜಕೀಯದಿಂದ ನಿವೃತ್ತಿ ಹೊಂದುವ ಮೂಲಕ ಇತರರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಪಟ್ಟಣದ ಬಸ್ತೀಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಸಿದ್ದಪ್ಪಾಜಿ ಕಂಡಾಯ ಮತ್ತು ಕೊಂಡೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಆಗಸ್ಟ್ 3ರಂದು ನಡೆಯುವ ನನ್ನ 75ನೇ ಜನ್ಮ ದಿನೋತ್ಸವಕ್ಕೆ ಆರೆಸ್ಸೆಸ್ನವರು ಸಿದ್ದರಾಮಯ್ಯ ಅವರ ಉತ್ಸವ ಎಂದು ನಾಮಕರಣ …
Read More »ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ
ವಿಜಯಪುರ : ಇಂದು ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ, ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಇಂದು ಬೆಳಗ್ಗೆ 6.21 ರ ಸುಮಾರಿಗೆ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದ್ದು, ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪದೇ ಪದೇ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು ಜನತೆ …
Read More »ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್
ಇತ್ತಿಚೆಗೆ ಬೆಳಗಾವಿಯ ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ಕಳಪೆ ಗುಣಮಟ್ಟದ ಬಿಸಿಯೂಟದ ಬಗ್ಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಗರಂ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ತಾಲೂಕಾ ಪಂಚಾಯತಿ ಕಾರ್ಯಾಲಯದ ಅಕ್ಷರ ದಾಸೋಹ ವಿಭಾಗದಿಂದ ಬಿಸಿಯೂಟ ಸರಬರಾಜು ಮಾಡುವ ಸಮೃದ್ಧಿ ಸೇವಾ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಹೌದು ಅಳವನಗಲ್ಲಿಯ ಸರ್ಕಾರಿ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಕಳಪೆ ಗುಣಮಟ್ಟದ ಬೇಳೆ ಮತ್ತು ಅಕ್ಕಿಯನ್ನು ಬಳಸಿರುವುದು …
Read More »ಸಿದ್ದರಾಮಯ್ಯ ಸ್ಪರ್ಧೆ: ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದೇನು..!!
ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ದಾವಣಗೆರೆಯಲ್ಲಿ ಮಾಡಲು ನಿರ್ಧರಿಸಿದ್ದು ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಬೆಂಬಲವನ್ನು ಸೂಚಿಸಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ರವರು, ಎಐಸಿಸಿ ಹಾಗೂ ಕೆಪಿಸಿಸಿ ಮೂಲಕ ಯಾವೆಲ್ಲ ಹೋರಾಟಗಳನ್ನು ಮಾಡಲಾಯಿತೋ ಮತ್ತೆ ಆ ಎಲ್ಲರನ್ನು ಹುಮ್ಮಸ್ಸು ಮಾಡುವ ಕಾರ್ಯಗಳನ್ನು ಮಾಡಲಾಗುತ್ತಿದೆ. ಸಿದ್ದರಾಮೋತ್ಸವ ಕಾರ್ಯಕ್ರಮ ಮೊದಲು ಪಕ್ಷದಿಂದ ದೂರವಾಗಿತ್ತು. ಆದರೆ ಅದಕ್ಕೆ …
Read More »ಪಿಎಸ್ಐ ನೇಮಕಾತಿ ಅಕ್ರಮ: ಪ್ರಭಾವಿಗಳ ಹೆಸರು ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ
ಬೆಂಗಳೂರು: ‘ಪಿಎಸ್ಐ ನೇಮಕ ಅಕ್ರಮದಲ್ಲಿ ಬಿಜೆಪಿ ಪ್ರಮುಖರು,ಪ್ರಭಾವಿ ಸಚಿವರು, ನಾಯಕರು ಭಾಗಿಯಾಗಿದ್ದು, ಅವರ ಹೆಸರು ಬಹಿರಂಗಪಡಿಸಬೇಕು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಗುರುವಾರ ಪ್ರತಿಭಟನೆ ನಡೆಸಿದ ‘ಕೈ’ ನಾಯಕರು, ‘ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ’, ‘ರಕ್ಷಿಸಿ, ರಕ್ಷಿಸಿ ನ್ಯಾಯಾಧೀಶರನ್ನು ರಕ್ಷಿಸಿ’ ಎಂದು ಘೋಷಣೆ ಕೂಗಿದರು. ‘ಮುಖ್ಯಮಂತ್ರಿ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, …
Read More »ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಅನುಮೋದನೆ: C.M.ಬೊಮ್ಮಾಯಿ
ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ …
Read More »ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ಆರೋಪ
ವಿಜಯಪುರ: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಮುಖ್ಯಮಂತ್ರಿ ತಕ್ಷಣ ಮಧ್ಯಪ್ರವೇಶಿಸಿ ಕಡಿವಾಣ ಹಾಕಬೇಕು ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ. ವಿಜಯಪುರದಲ್ಲಿ ಶುಕ್ರವಾರ ನಡೆದ ಬೆಳಗಾವಿ ವಿಭಾಗದ ಅಬಕಾರಿ ಸನ್ನದುದಾರರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಸ್.ಗುರುಸ್ವಾಮಿ, ರಾಜ್ಯದಲ್ಲಿ ಅಬಕಾರಿ ಅಧಿಕಾರಿಗಳು ಅಬಕಾರಿ ಕಾಯ್ದೆಯಲ್ಲಿರುವ ಲೋಪದೋಷಗಳ ಲಾಭ ಪಡೆದು ಮಾರಾಟಗಾರರನ್ನು ಹಿಂಸಿಸಿ ‘ಮಾಮೂಲಿ’ (ಲಂಚ) ಹಣವನ್ನು ಬಲತ್ಕಾರವಾಗಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು …
Read More »
Laxmi News 24×7