ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ ಮಕ್ಕಳು ಖುಷಿಯಿಂದ ಸೈ ಎಂದು ಈ ಒಂದು ಶಾಲೆಗೆ ಬರುತ್ತವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತೆ . ಇನ್ನು ಇವತ್ತು ಈ ಶಾಲೆ ಬಗ್ಗೆ ಯಾಕೆ ಹೇಳೋದು ಅಂದ್ರೆ ಇಲ್ಲಿನ ಶಾಲೆಯ ಆಡಳಿತ ಮಂಡಳಿಯವರು ಬೆಳಗಾವಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ನಮ್ಮ ಶಾಲೆಗೆ ಮಕ್ಕಳಿಗೆ ಬೆಂಚಗಳ ಅವಶ್ಯಕತೆ ತುಂಬಾ …
Read More »Monthly Archives: ಜುಲೈ 2022
ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳು ಆಗಬಾರದು: ಪ್ರಮೋದ್ ಮುತಾಲಿಕ್
ಉಡುಪಿ, ಜು.29: ಸುರತ್ಕಲ್ ನಲ್ಲಿ ಯುವಕನೋರ್ವನ ಕೊಲೆ ಯಾವ ಕಾರಣಕ್ಕೆ ಆಗಿದೆಯೆಂಬುದು ಗೊತ್ತಿಲ್ಲ. ಆದರೆ ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳಾಗಬಾರದು. ಹಿಂದು ಮತ್ತು ಮುಸ್ಲಿಮ್ ಧಾರ್ಮಿಕ ಮುಖಂಡರು ಒಟ್ಟು ಸೇರಿ ಇಂತಹ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಉಡುಪಿಯಲ್ಲಿಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯ ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆ ಅತ್ಯಂತ ದುರದೃಷ್ಟಕರ. ಬಿಜೆಪಿಗರು ಕಾರ್ಯಕರ್ತರ ಕಷ್ಟ ಸುಖಕ್ಕೆ …
Read More »ಶ್ರಾವಣ ಮಾಸದಲ್ಲಿ ಜನರು ಏಕೆ ನಾನ್ ವೆಜ್ ತಿನ್ನೋದಿಲ್ಲ? ಇದರ ಹಿಂದಿನ ಕಾರಣಗಳೇನು?
ಹಿಂದೂಗಳು ಶ್ರಾವಣ ಮಾಸವನ್ನು (Shravan Masam) ತುಂಬಾ ಪವಿತ್ರವಾಗಿ ನೋಡುತ್ತಾರೆ. ಹಲವಾರು ವ್ರತ, ಉಪವಾಸ, ಕಟ್ಟು ನಿಟ್ಟಿನ ಪೂಜಾ ಕ್ರಮಗಳನ್ನು ಕೈಗೊಳ್ಳುತ್ತಾರೆ. ಶ್ರಾವಣ ಮಾಸದ ಈ ತಿಂಗಳಲ್ಲಿ ಭಕ್ತರು (Devotees) ಶಿವನನ್ನು ವಿಶೇಷವಾಗಿ ಪೂಜಿಸುತ್ತಾರೆ. ಈ ತಿಂಗಳಲ್ಲಿ ಬರುವ ಪ್ರತಿ ಸೋಮವಾರವನ್ನು ದೇವಾಲಯಗಳಲ್ಲಿ (Temples) ಶ್ರಾವಣ ಸೋಮವಾರ ಎಂದು ಭಕ್ತಿ-ಭಾವದಿಂದ ಆಚರಿಸಲಾಗುತ್ತದೆ. ಅಲ್ಲದೇ ಈ ಮಾಸದಿಂದ ಸಾಲು ಸಾಲು ಹಬ್ಬಗಳು (Festivals) ಸಹ ಶುರುವಾಗುತ್ತವೆ. ಕೃಷ್ಣ ಜನ್ಮಾಷ್ಟಮಿ, ರಕ್ಷಾ ಬಂಧನ, …
Read More »ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅತ್ಯಾಚಾರ: ತನ್ನದೇ ಠಾಣೆ ಅಧಿಕಾರಿಗಳಿಂದ ಬಂಧನ
ಬೆಂಗಳೂರು: ಪಾರ್ಕ್ ಬಳಿ ಒಂಟಿಯಾಗಿ ನಿಂತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣಬವರ್ ಬಂಧಿತ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಆರೋಪಿ ಪವನ್, ಕಳೆದ ಆರನೇ ತಾರೀಕಿನಂದು ರಾತ್ರಿ ಗಸ್ತು ವೇಳೆ ಬಾಲಕಿಯನ್ನ ಪಾರ್ಕ್ ಬಳಿ ಕಂಡಿದ್ದ. ಚಾಮರಾಜನಗರ ಹೋಗ್ಬೇಕು ಎಂದು ಕೂತಿದ್ದ ಬಾಲಕಿ ನೋಡಿ ಡ್ರಾಪ್ ಕೊಡುವುದಾಗಿ ಕಾನ್ಸ್ಟೇಬಲ್ ಪವನ್ ಪುಸಲಾಯಿಸಿದ್ದಾನೆ. ನಂತರ ಡ್ರಾಪ್ ಕೊಡುತ್ತಿನಿ ಎಂದು ಬಾಲಕಿಯನ್ನು ರೂಂ ಗೆ ಕರೆದುಕೊಂಡು …
Read More »ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿರುವಂತ ಬಾರ್, ಮಧ್ಯದಂಗಡಿ ಮತ್ತು ಪಬ್ ಗಳಲ್ಲಿ ಕೈಗೊಳ್ಳಬೇಕಾದಂತ ಕ್ರಮಗಳ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಸೂಚಿಸಲಾಗಿದೆ. ಈ ಸಂಬಂಧ ರಾಜ್ಯದ ಡಿಜಿಪಿ ಮತ್ತು ಐಜಿಪಿ ಅಲೋಕ್ ಕುಮಾರ್ ಅವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ, ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ಸೂಚಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಡಿಐಜಿ ಮತ್ತು ಐಜಿಪಿ ಹೊರಡಿಸಿರುವಂತ ಆದೇಶದಲ್ಲಿ ಬಾರ್, ಪಬ್ ಮತ್ತು ಮಧ್ಯದ ಅಂಗಡಿಗಳಿಗೆ …
Read More »ಬೆಂಗಳೂರು: ‘ಸುಂದರಿ ಪತ್ನಿ’ ಮೇಲೆ ಆಯಸಿಡ್ ಹಾಕಿದ್ದ ಪತಿಗೆ ಕಠಿಣ ಶಿಕ್ಷೆ!
ಬೆಂಗಳೂರು: ಪತ್ನಿಯ ಮೇಲೆ ಆಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ, ಕಠಿಣ ಶಿಕ್ಷೆ ಮತ್ತು 25 ಸಾವಿರ ರು ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೌಂದರ್ಯ ತಮ್ಮ ವೈವಾಹಿಕ ಜೀವನವನ್ನು ಹಾಳು ಮಾಡುತ್ತದೆ ಎಂದು ಹೆದರಿದ 44 ವರ್ಷದ ಆಟೋ ಡ್ರೈವರ್ ತನ್ನ ಪತ್ನಿಯ ಮೇಲೆ ಆಯಸಿಡ್ ಸುರಿದಿದ್ದ. 2017ರ ಜುಲೈ 14ರಂದು ಕೆಂಪೇಗೌಡನಗರದ ಸನ್ಯಾಸಿಪಾಳ್ಯದ ಮನೆಯಲ್ಲಿ ಮಂಜುಳಾ ಮೇಲೆ ಆರೋಪಿ ಚೆನ್ನೇಗೌಡ ಆಸಿಡ್ ಎರಚಿದ್ದ. ಆಕೆ …
Read More »ಅತ್ತೆ ಜೊತೆ ಅನೈತಿಕ ಸಂಬಂಧ ಶಂಕೆ: ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ವೈನ್ ಸ್ಟೋರ್ ಬಳಿ ಕತ್ತು ಕೊಯ್ದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳಗೊಳದ ಸೀಬಯ್ಯನ ಮಂಟಿ ನಿವಾಸಿ ರವಿ(22) ಕೊಲೆಯಾದ ಯುವಕ. ಕೊಲೆಯಾದ ಯುವಕ ವೈನ್ಸ್ ಸ್ಟೋರ್ ನಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ರಾತ್ರಿ ಮಚ್ಚಿನಿಂದ ಕತ್ತು ಕೂಯ್ದು, ತಲೆ ಭಾಗಕ್ಕೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಶರತ್ ಕೊಲೆ ಮಾಡಿರುವ ಆರೋಪಿ. ಶರತ್ನ …
Read More »ಪ್ರವೀಣ್ ಹತ್ಯೆ ಪ್ರಕರಣ ಎನ್ಐಎ ತನಿಖೆಗೆ ವಹಿಸಲು ಸರ್ಕಾರದ ನಿರ್ಧಾರ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಕುರಿತಂತೆ ಡಿಜಿ-ಐಜಿ ಜೊತೆಗೆ ಚರ್ಚೆ ಮಾಡಿದ್ದೇನೆ. ಪ್ರವೀಣ್ ಹತ್ಯೆ ಸಂಘಟಿತ ಅಪರಾಧವಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಈ ಪ್ರಕರಣವು ಅಂತಾರಾಜ್ಯ ವಿಚಾರವಾಗಿದೆ. ಇದರ ಸಂಪೂರ್ಣವಾದ ಮಾಹಿತಿಯನ್ನೂ ಸಂಗ್ರಹಿಸಲು …
Read More »ಅಕ್ರಮ ಸಕ್ರಮದಡಿ ಅರಣ್ಯ ಇಲಾಖೆಯ ಜಮೀನನ್ನು ಪರಿಶಿಷ್ಟ ಜಾತಿ ಕುಟುಂಬಗಳಿಗೆ ನೀಡುವಂತೆ ಆಗ್ರಹ
ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಕುಟಂಬಗಳು ಅರಣ್ಯ ಇಲಾಖೆಗೆ ಸೇರಿದ ಜಮೀನನ್ನು ಕಳೆದ 50 ವರ್ಷಗಳಿಂದ ಸಾಗುವಳಿ ಮಾಡುತ್ತ ಬಂದಿದ್ದು ಸರಕಾರ ಈ ಜಮೀನನ್ನು ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸಕ್ರಮಗೊಳಿಸಬೇಕು ಎಂದು ನಾಗನೂರು ಕೆಎಂ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಹುಕ್ಕೇರಿ ತಾಲೂಕಿನ ನಾಗನೂರು ಕೆಎಂ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ಕಳೆದ 50 ವರ್ಷಗಳಿಂದ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಸಾಗುವಳಿ …
Read More »ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಆಟವಾಡಿ ವಿನೂತನ ಪ್ರತಿಭಟನೆ
ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಬೇಕಿದ್ದ ನೆಹರು ಮೈದಾನ ಈವರೆಗೆ ಅಭಿವೃದ್ಧಿ ಕಾಣದೇ ಯುವಕರು ಕ್ರೀಡಾಚಟುವಟಿಗಳಿಂದ ದೂರ ಉಳಿಯುವ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ನೆಹರು ಮೈದಾನದ ಕೆಲಸ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಹುಬ್ಬಳ್ಳಿಯ ಯುವಕರು ಪಾಲಿಕೆ ಆವರಣದಲ್ಲಿ ಕ್ರಿಕೆಟ್ ಬ್ಯಾಟ್, ಬಾಲ್ ಹಿಡಿದು ವಿನೂತನ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪ್ರಾಕ್ಟೀಸ್ ಮಾಡುವುದಕ್ಕೆ ನೆಹರು ಮೈದಾನ ಕೇಂದ್ರ ಸ್ಥಳವಾಗಿದೆ. ಕಳೆದ ಎರಡು ವರ್ಷಗಳಿಂದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮೈದಾನವನ್ನು ಮೇಲ್ದರ್ಜೆಗೆ ಏರಿಸಲು ಅಭಿವೃದ್ಧಿ …
Read More »
Laxmi News 24×7