Breaking News

Monthly Archives: ಜುಲೈ 2022

ಹಿರಿಯ ಜೀವಕ್ಕೆ ಸಿಕ್ಕಿತು ಸಿಲಿಂಡರ್‌, ಒಲೆ

ಬೆಳಗಾವಿ: ತಾಲ್ಲೂಕಿನ ಹಿಂಡಲಗಾ ಗ್ರಾಮದ ಬಾಯವ್ವ ವಸಂತ ಮಾಸ್ತೆ ಅವರಿಗೆ ಕೊನೆಗೂ ಅಡುಗೆ ಅನಿಲ ಸಿಲಿಂಡರ್‌ ಹಾಗೂ ಒಲೆ ದೊರೆಯಿತು.   ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಬುಧವಾರ ಅಜ್ಜಿ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕನವಾಡಿ, ಆಹಾರ ನಿರೀಕ್ಷಕ ಜೆ.ಬಿ.ಬಾಗೋಜಿಕೊಪ್ಪ, ತಹಶೀಲ್ದಾರ್‌ ಆರ್‌.ಕೆ.ಕುಲಕರ್ಣಿ ಗುರುವಾರ ಅವರ ಮನೆಗೆ ಹೋಗಿ, ಅಡುಗೆ ಅನಿಲ ಸಿಲಿಂಡರ್‌, ಒಲೆಯ ಸೌಕರ್ಯ ಕಲ್ಪಿಸಿದರು. …

Read More »

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ. ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ …

Read More »

ಬೆಳಗಾವಿ ಆರೋಗ್ಯ ಇಲಾಖೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ರಿಂದ ಮೇಜರ್ ಸರ್ಜರಿ..

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಎ.ವಿ.ಕಿವಡಸನ್ನವರ ಅವರು ನಿರ್ವಹಿಸುತ್ತಿದ್ದ ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರಿಗೆ ಹಂಚಿಕೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿರುತ್ತಾರೆ. ಮೂಡಲಗಿಯಲ್ಲಿ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇವರ ಕಾರ್ಯವೈಖರಿ ಸಮರ್ಪಕವಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದರು. ಕೆಪಿಎಂಇ ಮತ್ತು ಪಿಸಿ-ಪಿಎನ್ ಡಿಟಿ ಕಾರ್ಯವನ್ನು ಡಾ.ಕಿವಡಸನ್ನವರ ಅವರು ಸಮರ್ಪಕವಾಗಿ …

Read More »

ಆಟೋರಾಜ ಬನ್ ಗಯಾ ‘ಮಹಾ’ ರಾಜ

ಮಹಾರಾಷ್ಟ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಈಗ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ. ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಇಟ್ಟಿರುವ ನಡೆ ಒಂದು ಕ್ಷಣ ಶಿವಸೇನಾ ಕಾರ್ಯಕರ್ತರನ್ನು ದಂಗು ಬಡಿಸಿತ್ತು. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸಿಎಂ ಸ್ಥಾನ ಕಿತ್ತುಕೊಂಡಿದ್ದಲ್ಲದೆ, ರಾಜಕೀಯ ಭವಿಷ್ಯಕ್ಕೆ ಮಾರಕವಾಗುವಂಥ ಪೆಟ್ಟನ್ನು ಏಕನಾಥ್ ಕೊಟ್ಟಿದ್ದಾರೆ.   ಜೂನ್ 30ರಂದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಪರ್ವ ಆರಂಭವಾಗಿದ್ದು, ಏಕನಾಥ್ ಶಿಂಧೆ ಹೊಸ …

Read More »

ಇದು ಪ್ರಧಾನಿಗೆ ವಿದಾಯ ಹೇಳುವ ಸಮಯ;K.T.R.

ಹೈದರಾಬಾದ್‌, ಜೂ.30: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆ. ಟಿ. ರಾಮರಾವ್ ಗುರುವಾರ ಕೇಂದ್ರದ ಎನ್‌ಡಿಎ ಸರ್ಕಾರದ ವಿರುದ್ಧ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಿನ್ನೆಲೆ ಇದು ಬಿಜೆಪಿ ಸಾಧನೆಗಳೆಂದು ಹೇಳುತ್ತಾ “ಬೈ ಬೈ ಮೋದಿ” ಎಂದು ಹೇಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.   ಹೈದರಾಬಾದ್‌ನಲ್ಲಿ ತಮ್ಮ ಪಕ್ಷದ ಸಭೆಯಲ್ಲಿ ಮಾತನಾಡಿದ ರಾಮರಾವ್, ಜುಲೈ 2 ಮತ್ತು 3 …

Read More »

ಏಕ ಬಳಕೆಯ ಪ್ಲಾಸ್ಟಿಕ್‌ಗೆ ಮತ್ತೆ ನಿಷೇಧ: ಉಲ್ಲಂಘಿಸಿದರೆ ವ್ಯಾಪಾರಿಗಳಿಗೆ ಬೀಳಲಿದೆ ಭಾರಿ ದಂಡ

ಬೆಂಗಳೂರು, ಜುಲೈ 1: ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಆದೇಶಕ್ಕೆ ಬದ್ಧವಾಗಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಜ್ಯದಲ್ಲಿ ಜುಲೈ1ರಿಂದ ನಿಷೇಧ ಜಾರಿಗೊಳಿಸಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದೆ.   ಕೆಎಸ್‌ಪಿಸಿಬಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ನಾಗರಿಕ ಸಂಸ್ಥೆಗಳು ನಿಷೇಧವನ್ನು ಜಾರಿಗೊಳಿಸುತ್ತವೆ. ನಾವು ಮೇಲ್ವಿಚಾರಣೆ ಮಾಡುತ್ತೇವೆ. ಜುಲೈ1ರಿಂದ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದೆ.

Read More »