(ಗುಜರಾತ್): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ವೆರಾವಲ್ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ …
Read More »Daily Archives: ಆಗಷ್ಟ್ 2, 2022
ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ನಾಳೆ, 10 ಲಕ್ಷ ಜನರು ಸೇರುವ ನಿರೀಕ್ಷೆ
ಬೆಂಗಳೂರು: ದಾವಣಗೆರೆಯಲ್ಲಿ ಬುಧವಾರ (ಆಗಸ್ಟ್ 3) ನಡೆಯಲಿರುವ ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ಸಂಭ್ರಮಕ್ಕೆ ಅಮೃತ ಮಹೋತ್ಸವ ಸಮಿತಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರ ಹರಿದು ಬರಬಹುದೆಂಬ ನಿರೀಕ್ಷೆ ಸಮಿತಿಯದ್ದಾಗಿದೆ. ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯ ಜನಪರ ಯೋಜನೆಗಳನ್ನು ನೆನಪಿಸುತ್ತಲೇ, ಕೇಂದ್ರ- ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಅಂತಿಮ ರೂಪರೇಷೆಗಳ ಕುರಿತು ಸಿದ್ದರಾಮಯ್ಯ ಅವರ …
Read More »ಅಕ್ರಮ-ಸಕ್ರಮ ಜಾರಿಗೆ ಪ್ರಯತ್ನ: ಆರ್. ಅಶೋಕ
ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು. ‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ …
Read More »
Laxmi News 24×7