ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್ಗೆ ಸೈಡ್ …
Read More »Daily Archives: ಆಗಷ್ಟ್ 8, 2022
ಎಸ್ಪಿ ನಾಯಕರ ಕಾರ್ಗೆ ಡಿಕ್ಕಿ ಹೊಡೆದು 500 ಮೀಟರ್ಗಳವರೆಗೆ ಎಳೆದೊಯ್ದ ಟ್ರಕ್!
ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್ಪಿ ನಾಯಕರ ಕಾರ್ಗೆ ಟ್ರಕ್ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್ಪುರಿ ಎಸ್ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.
Read More »
Laxmi News 24×7