Breaking News

Daily Archives: ಆಗಷ್ಟ್ 8, 2022

ಮತ್ತೆ ಸಿ ಎಂ ಬದಲಾವಣೆ ಚರ್ಚೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿದ್ದೇನು?

ಹುಬ್ಬಳ್ಳಿ: ಸದ್ಯ ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ‌ ಇಲ್ಲ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿ ಸಿಎಂ ಹುದ್ದೆ ಬಗ್ಗೆ ಮಾತನಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಈ ರೀತಿಯಾಗಿ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು. ಸಿದ್ದರಾಮೋತ್ಸವದಿಂದ ಬಿಜೆಪಿಗೆ ಏನು ಆಗಿಲ್ಲ. ಆದರೆ, ಆ ಕಾರ್ಯಕ್ರಮದಿಂದ ಕಾಂಗ್ರೆಸ್​​ಗೆ ಸೈಡ್ …

Read More »

ಎಸ್‌ಪಿ ನಾಯಕರ ಕಾರ್​ಗೆ ಡಿಕ್ಕಿ ಹೊಡೆದು 500 ಮೀಟರ್‌ಗಳವರೆಗೆ ಎಳೆದೊಯ್ದ ಟ್ರಕ್!

ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್‌ಪಿ ನಾಯಕರ ಕಾರ್​ಗೆ ಟ್ರಕ್​ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್‌ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್​ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.

Read More »