ವಿಜಯಪುರ: ವಿಜಯಪುರ ತಾಲೂಕಿನ ಬುರಣಾಪುರ ಬಳಿ ಸಚಿವ ಉಮೇಶ್ ಕತ್ತಿ ಅವರು ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ವೀಕ್ಷಿಸಿದ್ದಾರೆ. ಕಾಮಗಾರಿ ವೀಕ್ಷಣೆಯ ವೇಳೆ ಅವರು ಉಡಾಫೆ ಮಾತುಗಳನ್ನಾಡಿದ್ದಾರೆ. ಹಾಸ್ಯ ಮಾಡುವ ಭರದಲ್ಲಿ ಎಡವಟ್ಟಿನ ಮಾತನಾಡಿ ಅಧಿಕಾರಿಗೆ ಬೂಟಿನಲ್ಲಿ ಹೊಡೆಯುತ್ತೇನೆ ಎಂದು ಹೇಳಿದ್ದಾರೆ. ಕಾಮಗಾರಿ ವೀಕ್ಷಿಸಿದ ಸಚಿವರು, ವಿಮಾನ ನಿಲ್ದಾಣ ಕಾಮಗಾರಿ ಯಾವಾಗ ಮುಗಿಯುತ್ತದೆ ಎಂದು ಲೋಕೋಪಯೋಗಿ ಇಲಾಖೆ ಎಇಇಗೆ ಪ್ರಶ್ನಿಸಿದ್ದಾರೆ. ಡಿಸೆಂಬರ್ ಒಳಗೆ ಕಾಮಗಾರಿ ಮುಗಿಯಲಿದೆ ಎಂದು ಎಇಇ ಹೇಳಿದ್ದಾರೆ. …
Read More »Daily Archives: ಆಗಷ್ಟ್ 10, 2022
9 ವರ್ಷಗಳಲ್ಲಿ 6 ಸರ್ಕಾರ, ಇದು ನಮ್ಮ ಬಿಹಾರ: ಪ್ರಶಾಂತ್ ಕಿಶೋರ
ಕಾಂಗ್ರೆಸ್ ಪಕ್ಷದ ಆಫರ್ ತಿರಸ್ಕರಿಸಿದ ಬಳಿಕ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮುಂದಿನ ನಡೆ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿತ್ತು. ತಮ್ಮ ಮುಂದಿನ ರಾಜಕೀಯ ಹೆಜ್ಜೆ ಬಿಹಾರದಿಂದಲೇ ಆರಂಭ ಎಂಬರ್ಥದಲ್ಲಿ ಈ ಹಿಂದೆ ಟ್ವೀಟ್ ಮಾಡಿದ್ದರು. ಸದ್ಯ ಬಿಹಾರ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರಶಾಂತ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 9 ವರ್ಷಗಳಲ್ಲಿ 6 ಸರ್ಕಾರ, ಇದು ನಮ್ಮ ಬಿಹಾರ, ಇನ್ನಾದರೂ ಸ್ಥಿರ ಸರ್ಕಾರ ಸಿಗುವಂತಾಗಲಿ ಎಂದು ಶುಭ ಹಾರೈಸಿದ್ದಾರೆ. …
Read More »ಯಶವಂತಪುರದಿಂದ ಬೆಳಗಾವಿಗೆ ಪ್ರತಿದಿನ ವಿಶೇಷ ರೈಲು
ಬೆಂಗಳೂರು,ಆಗಸ್ಟ್ 10: ಪ್ರತಿದಿನ ಒಂದು ಬಾರಿ ಬೆಂಗಳೂರಿನಿಂದ ಬೆಳಗಾವಿ ಮಧ್ಯೆ ಸೂಪರ್ ಫಾಸ್ಟ್ ವಿಶೇಷ ರೈಲನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಕೃಷ್ಣಾ ಜನ್ಮಾಷ್ಟಾಮಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣೇಶ ಚತುರ್ಥಿ ಅಂಗವಾಗಿ ಈ ಸೂಪರ್ ಫಾಸ್ಟ್ ವಿಶೇಷ ರೈಲುಗಳ ಸೇವೆ ಓದಗಿಸಲು ನೈರುತ್ಯ ರೈಲ್ವೆ ಮುಂದಾಗಿದೆ. ಆಗಸ್ಟ್ 12ರಂದು ರಾತ್ರಿ 9.30ಕ್ಕೆ ಯಶವಂತಪುರದಿಂದ ಹೊರಡಲಿರುವ ಈ ರೈಲು ಮಾರನೇ ದಿನ ಬೆಳಗಾವಿಗೆ 8.25ಕ್ಕೆ ತಲುಪಲಿದೆ. ಯಶವಂತಪುರ- ಬೆಳಗಾವಿ …
Read More »1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ; ಸಂತೋಷ ಕೂಟಕ್ಕೆ ಸಂತೋಷಪಡಿಸುವ ಬೊಮ್ಮಾಯಿ ಪ್ರಯತ್ನ ವಿಫಲ; ಸಿಎಂ ಬದಲಾವಣೆ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಕಾಂಗ್ರೆಸ್
ಬೆಂಗಳೂರು: ಸಿಎಂ ಬದಲಾವಣೆ ಕುರಿತು ರಾಜ್ಯ ಕಾಂಗ್ರೆಸ್ ಘಟಕ ನಿನ್ನೆ ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿರುವಾಗಲೇ ಕಾಂಗ್ರೆಸ್ ಮತ್ತೆ ಸಿಎಂ ಬದಲಾವಣೆ ಟ್ವೀಟ್ ಮಾಡಿದೆ. ಬಿಜೆಪಿ ಹೈಕಮಾಂಡ್ ಗೆ ಕರ್ನಾಟಕದ ಸಿಎಂಗಳೆಂದರೆ ಗೊಂಬೆಗಳಿದ್ದಂತೆ ಎಂದು ಲೇವಡಿ ಮಾಡಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸುವ ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ …
Read More »(ಎಂಜಿಎನ್ಆರ್ಇಜಿಎಸ್)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ
ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ಆರ್ಇಜಿಎಸ್)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ. ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ಸರ್ಕಾರಗಳಿಂದಲೂ ಕೂಡ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಒತ್ತಡಗಳು ಹೆಚ್ಚುತ್ತಿವೆ. ರಾಜ್ಯಗಳು 5,517.87 …
Read More »ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದ ವ ಸಿದ್ದರಾಮಯ್ಯ
ಹುಬ್ಬಳ್ಳಿ : ಬಿಜೆಪಿಯವರ ಹರ್ ಘರ್ ತಿರಂಗಾ ಸ್ಲೋಗನ್ ಡೋಂಗಿ ರಾಜಕೀಯ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಷ್ಟ್ರಧ್ವಜ ವಿಚಾರದಲ್ಲಿ ಡೋಂಗಿ ರಾಜಕೀಯ ಇರಬಾರದು ಅಂತ ಹೇಳಿದ್ದೆ. ಹಿಂದೆ ಆರ್ ಎಸ್ ಎಸ್ ನ ಕೆಲವರು ರಾಷ್ಟ್ರಧ್ವಜ ಬೇಡ ಅಂದಿದ್ದವರು. ನಮ್ಮ ರಾಷ್ಟ್ರಧ್ವಜ, ಸಂವಿಧಾನ, ಪ್ರಜಾಪ್ರಭುತ್ವ ವಿರೋಧ ಮಾಡಿದ್ದರು. ಆರ್ ಎಸ್ ಎಸ್ ನವರು ನಾಗರಪುರದ ಕಚೇರಿಯ ಮೇಲೆ ಎಂದಾದರೂ ತ್ರಿವರ್ಣ ಧ್ವಜ …
Read More »ಮೈಸೂರು ದಸರಾಕ್ಕೆ ಮುನ್ನುಡಿ : ಸಾಂಪ್ರದಾಯಿಕ ಪೂಜೆ ಮೂಲಕ ಅರಮನೆ ಪ್ರವೇಶಿಸಿದ ಗಜಪಡೆ
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿಯ ರೂವಾರಿಗಳಾದ ಗಜಪಡೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಅರಮನೆ ಅಂಗಳಕ್ಕೆ ಸ್ವಾಗತಿಸಲಾಯಿತು. ಈ ಮೂಲಕ ಅರಮನೆ ಅಂಗಳದಲ್ಲಿ ನಾಡಹಬ್ಬದ ಸಂಭ್ರಮ ಕಳೆಗಟ್ಟಿತು. ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದು ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದ ಅಭಿಮನ್ಯು ನೇತೃತ್ವದ ಗಜಪಡೆಗೆ 9.20 ರಿಂದ 10 ರೊಳಗೆ ಸಲ್ಲುವ ಕನ್ಯಾ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ …
Read More »ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿ
ಬೆಂಗಳೂರು: ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿಯೂ ಆದ ವಿದ್ಯುಚ್ಛಕ್ತಿ ತಿದ್ದುಪಡಿ ಕಾಯ್ದೆ-2022 ನ್ನು ಲೋಕಸಭೆಯಲ್ಲಿ ಮಂಡಿಸಿ, ಅಂಬಾನಿ, ಅದಾನಿ ಮುಂತಾದ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಹೊರಟಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿದ್ದು, ವಿದ್ಯುತ್ ಕ್ಷೇತ್ರವು ನಮ್ಮ ಸಂವಿಧಾನದ 7ನೇ ಶೆಡ್ಯೂಲ್ನಲ್ಲಿ ಸಮವರ್ತಿ ಪಟ್ಟಿಯಲ್ಲಿರುವ ಕಾರಣದಿಂದ ಇದರಲ್ಲಿ ಯಾವುದೆ ತಿದ್ದುಪಡಿ ತರಬೇಕಾದರೆ ರಾಜ್ಯಗಳ ಸಹಮತಿ ಕಡ್ಡಾಯ ಕುರಿತು ಶಾಸನಸಭೆಗಳಲ್ಲಿ …
Read More »ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ
ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು …
Read More »ಬೆಳಗಾವಿ ಜಿಪಂ ಸಿಇಒ ದರ್ಶನ್ ವಿರುದ್ಧ ಸಿಎಂ ಬೊಮ್ಮಾಯಿ ಗರಂ
ಬೆಳಗಾವಿ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಾ. 31ಕ್ಕೆ ಅನುಮೋದನೆ ಕೊಟ್ಟು ಇದುವರೆಗೆ ಒಂದೂ ಕಾಮಗಾರಿ ಆರಂಭಿಸದ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಎಚ್.ವಿ. ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 …
Read More »
Laxmi News 24×7