ಶಿವಮೊಗ್ಗ: ಭದ್ರಾವತಿಯಲ್ಲಿ ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಹಲ್ಲೆ ನಡೆಸಿದ್ದಾನೆ. ಸೋಮವಾರ ಸಂಜೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ನಂತರ ಮುಬಾರಕ್ ತನಗೆ ಹಲ್ಲೆ ನಡೆಸಿದ್ದಾನೆ ಎಂದು ಸುನೀಲ್ ದೂರು ನೀಡಿದ್ದಾನೆ. ಈ ಹಲ್ಲೆಗೆ ಕಾರಣ ಎನ್ನಲಾದ ವಿಡಿಯೋ ಲಭ್ಯವಾಗಿದ್ದು, ಸೋಮವಾರ ಭದ್ರಾವತಿಯಲ್ಲಿ ಸುನೀಲ್ ಗುಡಿ-ಗುಡಿ ಆಡುತ್ತಿದ್ದಾಗ ಮುಬಾರಕ್ ಅದರ ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಮಾಡಿದ್ದಕ್ಕೆ ಮುಬಾರಕ್ ಅನ್ನು ಸುನೀಲ್ ಪ್ರಶ್ನಿಸಿದ್ದು, ಇಬ್ಬರ ನಡುವೆ ಜಗಳ …
Read More »Daily Archives: ಆಗಷ್ಟ್ 16, 2022
ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ
ಸಾಗರ: ರಾಜ್ಯ ಸರ್ಕಾರ ಪಂಚಮಸಾಲಿ-ಗೌಡ ಲಿಂಗಾಯಿತ, ಮಲೇಗೌಡ ದೀಕ್ಷಾ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರ ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡದೆ ಹೋದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮಿಗಳು ತಿಳಿಸಿದರು. ತಾಲೂಕಿನ ಕೆಳದಿಯಲ್ಲಿ ಮಂಗಳವಾರ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ವತಿಯಿಂದ ರಾಣಿ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಲೆನಾಡು ಭಾಗದಲ್ಲಿ ಹಮ್ಮಿಕೊಂಡಿದ್ದ …
Read More »ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ
ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು. ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …
Read More »ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ
ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್ಲೈನ್ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More »
Laxmi News 24×7