Breaking News

Daily Archives: ಆಗಷ್ಟ್ 17, 2022

ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್‌ ಸುನೀಲ ಪಾಟೀಲ

ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್‌ ಸುನೀಲ ಪಾಟೀಲ ಅಭಿಪ್ರಾಯಪಟ್ಟರು. ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು. ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ …

Read More »

ರೈಲು ಅಪಘಾತ 53 ಮಂದಿ ಗಾಯ

ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ. ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ

ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ‌ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ‌ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು …

Read More »

ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧಿಯಾಗಿರುವ ಐಪಿಎಸ್​ ಅಧಿಕಾರಿ, ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ

ಬೆಂಗಳೂರು: ಪಿಎಸ್​ಐ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ ಪಾಲ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಅಮೃತ್‌ ಪಾಲ್‌ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 51ನೇ ಹೆಚ್ಚುವರಿ ನಗರ ಮತ್ತು ಸೆಷನ್ಸ್ ಕೋರ್ಟ್​​​​ನ ನ್ಯಾಯಾಧೀಶ ಯಶವಂತ ಕುಮಾರ್‌ ಅವರು ಮಂಗಳವಾರ ತೀರ್ಪು ನೀಡಿ ಜಾಮೀನು ಅರ್ಜಿ ವಜಾಗೊಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ಪಾಲ್​​ ಅವರು ಪಿಎಸ್‌ಐ …

Read More »