ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …
Read More »Daily Archives: ಆಗಷ್ಟ್ 18, 2022
ಸವದತ್ತಿಯಲ್ಲಿ ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಸಂಜೀವ್ ಪಾಟೀಲ ಹೇಳಿದ್ದೇನು?
ವಿವಾಹ ವಿಚ್ಛೇದನ ಪಡೆದು ಬೇರೆಯವರೊಂದಿಗೆ ಸಂಸಾರ ನಡೆಸಲು ಮುಂದಾಗಿದ್ದರಿಂದಲೇ ಸವದತ್ತಿಯಲ್ಲಿ ಪತ್ನಿಯನ್ನು ಪತಿಯೋರ್ವ ಕೊಲೆ ಮಾಡಿರುವ ಸತ್ಯ ಪ್ರಾಥಮೀಕ ತನಿಖೆಯಿಂದ ತಿಳಿದು ಬಂದಿದೆ ಎಂದು ಎಸ್ಪಿ ಸಂಜೀವ್ ಪಾಟೀಲ್ ಅವರು ತಿಳಿಸಿದರು. ಇಂದು ಬೆಳಿಗ್ಗೆ ಸವದತ್ತಿ ಪಟ್ಟಣ ಸಾಯಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಬಾನಾ ಎಂಬ ಮಹಿಳೆಯ ಕೊಲೆಯನ್ನು ಮಾಡಲಾಗಿದೆ. ಪತಿಯೇ ಈ ಕೊಲೆಯನ್ನು ಮಾಡಿದ್ದು, ಈಗಾಗಲೇ ಈ ದಂಪತಿ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದೆ. 10 …
Read More »ಬಿಜೆಪಿ ಕಳಪೆ ಸರಕಾರ ಎನ್ನುವುದಕ್ಕೆ ಬೇರೆ ಪುರಾವೆ ಬೇಕೇ? ಕಾಂಗ್ರೆಸ್
ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಕುಟುಕು ಮುಂದುವರಿಸಿದ್ದು, ಸಚಿವರ ಹೇಳಿಕೆ ಆಧರಿಸಿ ತಿರುಗೇಟು ನೀಡಿದೆ. ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹೇಳುತ್ತಾರೆ. ನಾವು ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡು ತ್ತಿದ್ದೇವೆ. ಸಹಕಾರ ಸಚಿವರು ಕೆಲಸ ಮಾಡುತ್ತಿಲ್ಲ ಎಂದು ಜವಾಬ್ದಾರಿಯುತ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳುತ್ತಾರೆ. ಕಾನೂನು ಸಚಿವರೇ ಕೆಲಸ ಮಾಡುತ್ತಿಲ್ಲ ಎಂದು ಎಸ್.ಟಿ. ಸೋಮಶೇಖರ್ ತಿಳಿಸುತ್ತಾರೆ. ಮಾಧುಸ್ವಾಮಿ ರಾಜೀನಾಮೆ ಕೊಡಲಿ ಎಂದು …
Read More »ಬಿಜೆಪಿ ಜನೋತ್ಸವ ಮತ್ತೆ ಮುಂದೂಡಿಕೆ; ಕಾಂಗ್ರೆಸ್ ಲೇವಡಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಆ.28 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿತ್ತು. ಈ ಕುರಿತಂತೆ ಪೂರ್ವ ಸಿದ್ಧತಾ ಸಭೆಗಳನ್ನೂ ನಡೆಸಲಾಗಿತ್ತು. ಆದರೆ, ಆಗಸ್ಟ್ ಕೊನೆ ವಾರದಲ್ಲಿ ಗಣೇಶ ಚತುರ್ಥಿ ಇರುವುದರಿಂದ ಆ ಸಂದರ್ಭದಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡರೆ ಜನರನ್ನು ಸೇರಿಸುವುದು ಸಮಸ್ಯೆಯಾಗುವ ಕಾರಣಕ್ಕೆ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಧ್ಯಮಗಳಿಗೆ …
Read More »ತಹಸೀಲದಾರ ಹೂಗಾರ್, ತಾಪಂ ಇಒ ಸಿದ್ನಾಳ ಮೇಲೆ ಜಾತಿನಿಂದನೆ, ರಾಷ್ಟದೋಹ ಕೇಸ್ ದಾಖಲಿಸಲು ಆಗ್ರಹ
• ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಅಂಬೇಡ್ಕರ ಭಾವಚಿತ್ರ ಇಡದೇ ಅವಮಾನಿಸಿರುವ ಆರೋಪ ಹುಕ್ಕೇರಿ ಪಟ್ಟಣದಲ್ಲಿ ಏರ್ಪಡಿಸಿದ್ದ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸದವದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ ಮಾಡಿರುವ ತಹಸೀಲದಾರ ಡಾ.ಡಿ.ಎಚ್.ಹೂಗಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಸಿದ್ನಾಳ ಮೇಲೆ ಜಾತಿನಿಂದನೆ ಹಾಗೂ ರಾಷ್ಟ್ರದೋಹ ಕೇಸ್ ದಾಖಲಿಸುವಂತೆ ಒತ್ತಾಯಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಜಮಾಯಿಸಿದ …
Read More »ಪಿಜಿಯಲ್ಲಿ ಕುಡಿದ ಮತ್ತಿನಲ್ಲಿ ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ನ ʼಲೈಂಗಿಕ ದೌರ್ಜನ್ಯʼ
ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು …
Read More »ಜಾಲತಾಣದಲ್ಲಿ ಪರಿಚಯವಾದಾಕೆ ಕರೆದಳು ಅಂತ ಖುಷಿಯಿಂದ ಲಾಡ್ಜ್ಗೆ ಹೋದ ಯುವಕನಿಗೆ ಕಾದಿತ್ತು ಬಿಗ್ ಶಾಕ್!
ಕೊಚ್ಚಿ: ತಂತ್ರಜ್ಞಾನ ಮುಂದುವರೆದಂತೆಲ್ಲಾ ಹೆಚ್ಚು ಹೆಚ್ಚು ದೌರ್ಜನ್ಯ, ಮೋಸ ಪ್ರಕರಣಗಳು ಬೆಳೆಯುತ್ತಲೇ ಸಾಗಿದೆ. ಅದರಲ್ಲಿಯೂ ಸಾಮಾಜಿಕ ಜಾಲತಾಣ ಇಡೀ ಜಗತ್ತನ್ನು ಎಷ್ಟು ಹತ್ತಿರ ಮಾಡುತ್ತಿದೆಯೋ, ಅಷ್ಟೇ ಅಪಾಯಕಾರಿಯಾಗಿಯೂ ಗುರುತಿಸ್ಪಡುತ್ತಿದೆ, ಸೈಬರ್ ಕ್ರೈಂಗಳ ಸಂಖ್ಯೆಯೂ ಹೆಚ್ಚುತ್ತಲೇ ಸಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರನ್ನಾದರೂ ಪರಿಚಯ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಬೇಕು. ಏಕೆಂದರೆ, ವೇಷ ಮರೆಸಿಕೊಂಡು ವಂಚಿಸುವ ಬಹುತೇಕರಿದ್ದಾರೆ. ಒಮ್ಮೆ ಯಾಮಾರಿದಾರೆ ಏನಾಗಬಹುದು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಘಟನೆ ತಾಜಾ ಉದಾಹರಣೆಯಾಗಿದೆ. ಕೇರಳ ಮೂಲದ …
Read More »ಪಿಎಂ ಮೋದಿಗೆ ಭದ್ರತೆ ನೀಡುವ ಎಸ್ಪಿಜಿ ಪಡೆ ಸೇರಿದ ಮುಧೋಳ ಶ್ವಾನ
ಬಾಗಲಕೋಟೆ, ಆಗಸ್ಟ್ 18: ಭಾರತೀಯ ಸೇನೆ, ಐಟಿಬಿಪಿ, ಪೊಲೀಸ್ ಇಲಾಖೆ ಸೇರಿದಂತೆ ದೇಶದ ಭದ್ರತಾ ಪಡೆಯಲ್ಲಿದ್ದ ಮುಧೋಳ ಶ್ವಾನ ತಳಿಗೆ ಮತ್ತೊಂದು ಗರಿ ಸಿಕ್ಕಿದೆ. ಪ್ರಧಾನಿ ಮೋದಿಯಿಂದ ಪ್ರಶಂಸೆಗೆ ಒಳಗಾಗಿದ್ದ ಅದೇ ಶ್ವಾನ ಪ್ರಧಾನಿ ಭದ್ರತೆ ಒದಗಿಸುವ ವಿಶೇಷ ಭದ್ರತಾ ಪಡೆಗೆ ಸೇರ್ಪಡೆಯಾಗಿದೆ. ಮುಧೋಳ ಶ್ವಾನ ಪಕ್ಕಾ ಭೇಟೆ ನಾಯಿ ಎಂದೇ ಹೆಸರಾಗಿರುವ ಶ್ವಾನ. ಬೇಟೆಯನ್ನು ಬೆನ್ನತ್ತಿದರೆ ಸಾಕು ಮಿಸ್ ಆಗುವ ಚಾನ್ಸ್ ಇಲ್ಲ. ಶರವೇಗದಲ್ಲಿ ಓಡುವ ಮುಧೋಳ …
Read More »ನಾನು ಕ್ರಿಶ್ಚಿಯನ್, ರಾಷ್ಟ್ರಧ್ವಜಕ್ಕೆ ನಮಸ್ಕರಿಸುವುದಿಲ್ಲ’: ಧ್ವಜಾರೋಹಣ ಮಾಡಲು ನಿರಾಕರಿಸಿದ ಶಾಲಾ ಮುಖ್ಯಶಿಕ್ಷಕಿ
ಸ್ವಾತಂತ್ರ್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ವಂದನೆ ಸಲ್ಲಿಸಲು ರಾಜ್ಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿಯೊಬ್ಬರು ನಿರಾಕರಿಸಿದ್ದಾರೆ. ʻನಾನು ಯೆಹೋವ ಕ್ರಿಶ್ಚಿಯನ್. ನನ್ನ ಧಾರ್ಮಿಕ ನಂಬಿಕೆಯು ನನಗೆ ದೇವರಿಗೆ ಮಾತ್ರ ವಂದಿಸಲು ಅವಕಾಶ ನೀಡುತ್ತದೆ’ ಎಂದು ಹೇಳಿಕೊಂಡಿದ್ದಾರೆ. ಇಲ್ಲಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕಿ ತಮಿಳ್ ಸೆಲ್ವಿ ಅವರು ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ಮಾಡಿ ಗೌರವ ಸಲ್ಲಿಸಲು ಹಿಂದೇಟು ಹಾಕಿದ್ದಾರೆ. ಈ ವಿಷಯ ಇದೀಗ …
Read More »ವಿದ್ಯಾರ್ಥಿನಿಗೆ ಜ್ಯೂಸ್ ಎಂದು ಬಿಯರ್ ಕುಡಿಸಿ ಲೈಂಗಿಕ ಶೋಷಣೆ, ಕಾಲೇಜು ಅಧ್ಯಕ್ಷನ ಕೃತ್ಯಕ್ಕೆ ಪ್ರಿನ್ಸಿಪಾಲ್ ಸಾಥ್!
ವಿದ್ಯಾಕಾಶಿ, ಸಾಹಿತಿಗಳ ತವರೂರು ಅಂತಲೇ ಖ್ಯಾತಿ ಪಡೆದಿರೋದು ಧಾರವಾಡ. ಉತ್ತರ ಕರ್ನಾಟಕದಲ್ಲಿಯೇ ಅತೀ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಕೋಚಿಂಗ್ ಕೇಂದ್ರಗಳನ್ನು ಹೊಂದಿರೋ ನಗರ ಅಂದ್ರೆ ಅದು ಧಾರವಾಡ. ಉತ್ತಮ ಶಿಕ್ಷಣ ಹಿನ್ನೆಲೆ ರಾಜ್ಯದ ಮೂಲೆಮೂಲೆಯಿಂದಲೂ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಆದ್ರೆ ಈಗ ಶಿಕ್ಷಣಕ್ಕೆ ಹೆಸರುವಾಸಿಯಾಗಿರೋ ಈ ವಿದ್ಯಾನಗರಿಯ ಕಾಲೇಜೊಂದರಲ್ಲಿ ಹೇಯ ಕೃತ್ಯವೊಂದು ನಡೆದಿದೆ. ಧಾರವಾಡ ಶಿಕ್ಷಣ ಕಾಶಿ ಖ್ಯಾತಿಗೆ ಮಸಿ ಬಳಿಯೋವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿಗೆ ಜ್ಯೂಸ್ ಎಂದು …
Read More »
Laxmi News 24×7