Breaking News

Daily Archives: ಆಗಷ್ಟ್ 20, 2022

ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್‌

ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಸುಳ್ಯದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್‌ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …

Read More »