ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಯಲ್ಲಾಲಿಂಗ ಜಾತ್ರಾ ಮಹೋತ್ಸವದಲ್ಲಿ ಲಖನ ಜಾರಕಿಹೊಳಿ ಹಾಗೂ ವಿನಯ್ ಗುರೂಜಿ ಭಾಗಿ ಯಾಗಿದ್ದರು. ಜಾತ್ರಾ ಮಹೋತ್ಸವ ದಲ್ಲಿ ಸಾವಿರಾರು ಜನ ಭಾಗ ವಹಿಸಿದ್ದರು. ವಿನಯ ಗುರೂಜಿ ಹಾಗೂ ಲಖನ ಜಾರಕಿಹೊಳಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಛೋಟಾ ಸಾಹುಕಾರ ಮಾತನಾಡಿ ಕ್ಷೇತ್ರದ ಜನತೆಗೆ ಹಾಗೂ ವಿನಯ್ ಗುರೂಜಿ ಹಾಗೂ ಭಾಗಿಯಾಗಿದ್ದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ , ರೈತಾಪಿ ವರ್ಗದ ಹಾಗೂ ಎಲ್ಲ ಜನರು ಒಂದೇ ಅವರು …
Read More »Daily Archives: ಆಗಷ್ಟ್ 28, 2022
ಶ್ರಾವಣ ಮಾಸ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ( ಪಲ್ಲಕ್ಕಿ ) ಹಾಗೂ ಜಾತ್ರಾ ಮಹೋತ್ಸವ
ಗೋಕಾಕ: ಶ್ರಾವಣದ ಮಾಸ ಸದಾ ಹಬ್ಬ ಹರಿದಿನಿ ಭಕ್ತಿ ಗಳಿಂದ ಕೂಡಿದ ಮಾಸ ಇದರ ಪ್ರಯುಕ್ತ ನಾಡಿ ನಾದ್ಯಂತ ಸಡಗರ ಸಂಭ್ರಮ ಗಳು ಜರಗುತ್ತವೆ. ಇದರ ಪ್ರಯುಕ್ತವಾಗಿಶ್ರಾವಣ ಮಾಸ ಸಪ್ತಾಹದ ಮಂಗಳ ಮಹೋತ್ಸವದ ಅಂಗವಾಗಿ ಗೋಕಾಕ ನಗರದ ಕಿಲ್ಲಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಪಲ್ಲಕ್ಕಿಯೊಂದಿಗೆ ನಗರ ಪ್ರದಕ್ಷಿಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಕಿಲ್ಲಾದ ಅನೇಕ ಹಿರಿಯರು ಯುವಕರು ಪಾಲ್ಗೊಂಡಿದ್ದರು ಅನೇಕ ಸುಮಂಗಲಿಯರು ಕಳಶದೊಂದಿಗೆ …
Read More »ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು
ಸತತವಾಗಿ 20ದಿನಕ್ಕಿಂತ ಹೆಚ್ಚಾದರೂ ನೀವು ಚಿರತೆ ಹಿಡಿಯಲಿಲ್ಲ ನಾವು ಹಿಡಿತಿವಿ:ಕಾಂಗ್ರೆಸ್ ಮಹಿಳಾ ಸದಸ್ಯರು ದೊಣ್ಣೆ ಹಿಡಿದು ಸಚಿವ ಉಮೇಶ್ ವಿರುದ್ಧ ಘೋಷಣೆ ಕೂಗಿದ್ದಾರೆ. ಸುಮಾರು ದಿನಗಳಿಂದ ಎಲ್ಲಾಕಡೆ ಭಯದ ವಾತಾವರಣದಲ್ಲಿ ಜನರು ಬದುಕುತ್ತಿದ್ದಾರೆ ಶಾಲೆಗಳನ್ನು ರಜೆ ಕೂಡ ಕೊಡಲಾಗಿದೆ ಇನ್ನೇನು ಸಿಗತ್ತೆ ಎಂಬುವಷ್ಟರಲ್ಲಿ ಚಿರತೆ ಕಣ್ಮಯ ವಾಗುತ್ತಿದೆ. ನೀವೇನು ಮಾಡುತ್ತಿದ್ದೀರಿ ನಿಮ್ಮಿಂದ ಆಗದಿದ್ದರೆ ನಾವೇ ಚಿರತೆ ಹೀಡಿತಿವಿ ಎಂದು ಕಾಂಗ್ರೆಸ್ ಮಹಿಳಾ ಮಣಿಯರು ಆಕ್ರೋಶ ವ್ಯಕ್ತಪಡಿಸಿದರು. ಗಾಲ್ಫ್ ಕೋರ್ಸ್ ಮೈದಾನದ …
Read More »ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ: ಮೃತ್ಯುಂಜಯ ಮಹಾ ಸ್ವಾಮಿಗಳು
ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಮಹಾ ಸ್ವಾಮಿಗಳು ಹೇಳಿದರು. ಅವರು 2ಎ ಮಿಸಲಾತಿಗಾಗಿ ಸೇಪ್ಟಂಬರ 26 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಮಾಡುವ ಕುರಿತು ರಾಜ್ಯದ ಪ್ರತಿ ತಾಲೂಕಿನಲ್ಲಿ ಜಾಗ್ರತಾ ಜಾಥಾಗಳನ್ನು ಹಮ್ಮಿಕೊಂಡು ಇಂದು ಹುಕ್ಕೇರಿ ನಗರದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಬಸವಣ್ಣವರ ಭಾವ ಚಿತ್ರಕ್ಕೆ …
Read More »ಆಸ್ಪತ್ರೆಯಲ್ಲಿ ಸತ್ತ ಬಾಲಕಿ ಸ್ಮಶಾನದಲ್ಲಿ ಜೀವಂತ: ಕುಟುಂಬಕ್ಕೆ ಶಾಕ್
ಮೂರು ವರ್ಷದ ಬಾಲಕಿಯೊಬ್ಬಳು ಅಂತ್ಯಕ್ರಿಯೆಯಲ್ಲಿ ಎಚ್ಚರಗೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಆಗಸ್ಟ್ 17 ರಂದು ಮಗು ಸತ್ತಿದೆ ಎಂದು ವೈದ್ಯರು ತಪ್ಪಾಗಿ ಘೋಷಿಸಿದ್ದರು. ಮಗುವಿಗೆ ಜೀವವಿದೆ ಅನ್ನೋದು ಪೋಷಕರಿಗೂ ಗೊತ್ತಾಗಿರಲಿಲ್ಲ. ಬಾಲಕಿಯ ತಾಯಿ ಕ್ಯಾಮಿಲಾ ರೊಕ್ಸಾನಾ ಮಾರ್ಟಿನೆಜ್ ಮೆಂಡೋಜಾ, ಸ್ಥಳೀಯ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ. ವಿಲ್ಲಾ ಡಿ ರಾಮೋಸ್ನಲ್ಲಿ ಪೋಷಕರೊಂದಿಗೆ ತಂಗಿದ್ದ ಬಾಲಕಿಗೆ ಹೊಟ್ಟೆ ನೋವು, ವಾಂತಿ ಮತ್ತು ಜ್ವರ ಶುರುವಾಗಿತ್ತು. ಕೂಡಲೇ ಹೆತ್ತವರು …
Read More »ದೈಹಿಕ ಸಂಪರ್ಕಕ್ಕೆ ಅವಕಾಶ ನೀಡದ್ದಕ್ಕೆ ಮಹಿಳೆ ಕೊಲೆ: ಇಬ್ಬರ ಬಂಧನ
ದಾಂಡೇಲಿ: ಜೊಯಿಡಾ ತಾಲ್ಲೂಕಿನ ಪೋಟೊಲಿ ಗ್ರಾಮದ ರೆಸಾರ್ಟ್ನಲ್ಲಿ ಗುರುವಾರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯು ದೈಹಿಕ ಸಂಪರ್ಕಕ್ಕೆ ಅವಕಾಶ ನೀಡದ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ. ದಾಂಡೇಲಿ ಗಾಂಧಿನಗರ ಆಶ್ರಯ ಕಾಲೊನಿ ನಿವಾಸಿಗಳಾದ ರವಿಚಂದ್ರ ರಾಜು ರೆಡ್ಡಿ (50) ಹಾಗೂ ವಿಜಯ ಮಹಾದೇವ ಮಾಸಾಳ (30) ಬಂಧಿತರು. ದಾಂಡೇಲಿ ಗಾಂಧಿನಗರ ನಿವಾಸಿಯಾಗಿದ್ದ ಮೃತ ಸುಶೀಲಾ …
Read More »ಕೆಜಿಎಫ್’ ಚಾಚಾಗೆ ಕ್ಯಾನ್ಸರ್: ಕರೆ ಮಾಡಿ ಧೈರ್ಯ ತುಂಬಿದ ರಾಕಿಭಾಯ್!
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರು ಸಿನಿಮಾ ಹೊರತಾಗಿ ಹಲವು ವಿಚಾರಗಳಿಗೆ ಕನ್ನಡಿಗರ ಮನದಲ್ಲಿ ಉಳಿಯುತ್ತಾರೆ. ಈ ಹಿಂದೆ ಕೆರೆಯೊಂದರ ಅಭಿವೃದ್ಧಿ ಮೂಲಕ ದೇಶಕ್ಕೇ ಮಾದರಿಯಾಗಿದ್ದರು ರಾಕಿಂಗ್ ಸ್ಟಾರ್. ಡೆಡ್ಲಿ ಕೊರೊನಾ ವಕ್ಕರಿಸಿದಾಗ ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಮಾಡಿ ನೆರವಿಗೆ ನಿಂತಿದ್ರು. ಲಕ್ಷಾಂತರ ರೂಪಾಯಿ ಹಣವನ್ನ ನೇರವಾಗಿ ಅವರವರ ಅಕೌಂಟ್ಗೆ ಟ್ರಾನ್ಸ್ಫರ್ ಮಾಡಿದ್ದರು. ಇದೀಗ ಮತ್ತದೇ ರೀತಿ ಮಾನವೀಯತೆ ಮೆರೆದಿದ್ದಾರೆ ರಾಕಿಂಗ್ ಸ್ಟಾರ್ ಯಶ್. ಬಣ್ಣದ ಬದುಕುಬೆಳ್ಳಿತೆರೆಯಮೇಲೆ ಎಷ್ಟು …
Read More »ನವದೆಹಲಿ: ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲ ಎಂದ ಎಎಪಿ
ನವದೆಹಲಿ: ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ಹೇಳಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, “ಎಲ್ಲಾ ಎಎಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಮತ್ತು ದೆಹಲಿ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಸಂಪೂರ್ಣವಾಗಿ ಸ್ಥಿರವಾಗಿದೆ” ಎಂದು ಹೇಳಿದರು. “ಇಂದು, ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು …
Read More »ಬೆಂಗಳೂರು: ಗೃಹ ಸಚಿವರ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ!
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ ಲೋಕಾಯುಕ್ತ ತನಿಖೆ ಆರಂಭಿಸಿದೆ ಎಂದು ಲೋಕಾಯುಕ್ತ ಮೂಲಗಳು ಶನಿವಾರ ತಿಳಿಸಿವೆ. ಹೈಕೋರ್ಟ್ನ ಆದೇಶದಂತೆ ಲೋಕಾಯುಕ್ತಕ್ಕೆ ತಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದಾರೆ. ಜ್ಞಾನೇಂದ್ರ ಮತ್ತು ಇತರ ಪ್ರಭಾವಿ ನಾಯಕರಿಗೆ ಕೋಟ್ಯಂತರ ರೂಪಾಯಿ …
Read More »ಗಣೇಶ ಪ್ರತಿಷ್ಠಾಪನೆ ವಿರೋಧಿಸಿದರೆ ಜೋಕೆ
ಹುಬ್ಬಳ್ಳಿ: ಚನ್ನಮ್ಮ ವೃತ್ತ ಬಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಮಾಡಿದರೆ, ತೊಂದರೆ ಕೊಟ್ಟರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳಿವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ …
Read More »
Laxmi News 24×7