ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನು ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು. ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು. ಹಾಗೆಯೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ “ದ ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್-2021’ಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. …
Read More »Monthly Archives: ಆಗಷ್ಟ್ 2022
ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ
ಬೆಂಗಳೂರು : ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಬುಧವಾರ ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ. ಪತ್ರಕರರಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡುವ ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು. ಅದಕ್ಕಿರುವ ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. …
Read More »ಗುತ್ತಿಗೆದಾರ ಸಂತೋಷ್ಗೂ ನನಗೂ ಯಾವುದೇ ಸಂಬಂಧವಿಲ್ಲ ನನಗೆ ಕ್ಲೀನ್ಚಿಟ್ ಸಿಗುತ್ತೆ: ಈಶ್ವರಪ್ಪ
ಶಿವಮೊಗ್ಗ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ. ಕೋರ್ಟ್ನಲ್ಲೂ ನನಗೆ ಕ್ಲೀನ್ಚಿಟ್ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಕೆ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆಯಲ್ಲಿ ನನಗೆ ಕ್ಲೀನ್ಚಿಟ್ ಸಿಕ್ಕಿದೆ. ಪ್ರಕರಣದಿಂದ ಮುಕ್ತವಾಗಿ ಹೊರಬಂದಿದ್ದೇನೆ. ಅವರಿಗೆ ಕೋರ್ಟ್ಗೆ ಹೋಗೋ ಅಧಿಕಾರ ಇದೆ, ಹೋಗಿದ್ದಾರೆ ಎಂದರು.
Read More »22 ಶಾಲೆಗಳಿಗೆ ಮುಂದುವರಿದ ರಜೆ ಚಿರತೆ ಸೆರೆಗೆ ಆಪರೇಷನ್ ಗಜಪಡೆ ಮುಕ್ತಾಯ ಶೋಧಕಾರ್ಯ ಅಂತ್ಯ
ಬೆಳಗಾವಿಯಲ್ಲಿ ಚಿರತೆ ಸೆರೆಗೆ ಆಪರೇಷನ್ ಗಜಪಡೆ ಮುಕ್ತಾಯವಾಗಿದ್ದು. 250 ಎಕರೆ ಪ್ರದೇಶದ ಗಾಲ್ಫ ಮೈದಾನದಲ್ಲಿ ಎರಡು ಆನೆಗಳನ್ನು ಬಳಸಿ ನಡೆಸಿದ ಕೋಂಬಿಂಗ್ ಅಂತ್ಯವಾಗಿದೆ. ಮಧ್ಯಾಹ್ನ 12.30ರಿಂದ ನಡೆದಿದ್ದ ಶೋಧ ಕಾರ್ಯಾಚರಣೆ ಮುಕ್ತಾಯವಾಗಿದ್ದು. 250 ಎಕರೆ ಪ್ರದೇಶದಲ್ಲಿ 7 ಕಿಮೀ ವ್ಯಾಪ್ತಿಯಲ್ಲಿ ಕೋಂಬಿಂಗ್ ನಡೆಸಲಾಯಿತು. ಅಲ್ಲಲ್ಲಿ ಕೆಲವೆಡೆ ಚಿರತೆ ಓಡಾಡಿದ ಕುರುಹುಗಳು ಪತ್ತೆಯಾಗಿದ್ದು. ಹಂದಿ ಬೇಟೆಯಾಡಿ ಅರ್ಧ ಮಾಂಸವನ್ನು ಚಿರತೆ ತಿಂದಿದೆ. ಕಳೆದ 5 ಗಂಟೆಗಳಿಂದ ನಿರಂತರವಾಗಿ ನಡೆದ ಶೋಧಕಾರ್ಯ ಅಂತ್ಯವಾಯ್ತು …
Read More »ಚಿಕ್ಕೋಡಿಯಲ್ಲಿ ವಿವಿಧ ದಲಿತ ಸಂಘಟನೆಗಳಿಂದ ತಾಲ್ಲೂಕು ಆಡಳಿತ ವಿರುದ್ಧ ಪ್ರತಿಭಟನೆ
ಇತ್ತೀಚೆಗೆ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಆಗಸ್ಟ್ 15 ರಂದು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸದೇ ತಾಲ್ಲೂಕು ಆಡಳಿತ ಅವಮಾನ ಮಾಡಿರೋದಾಗಿ ಆರೋಪಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಚಿಕ್ಕೋಡಿ ಪಟ್ಟಣದ ಡಾ. ಬಿ ಆರ್ ಅಂಬೇಡ್ಕರ್ ಅವರ ಪುತ್ಥಳಿಯಿಂದ ಹೊರಟ ಮೆರವಣಿಗೆಯು ಬಸವ ಸರ್ಕಲ್ ಮೂಲಕ …
Read More »ಗಣೇಶೋತ್ಸವ ಆಚರಣೆ ವೇಳೆ ಯಾವುದೇ ಅಡೆತಡೆಗಳಾಗದಂತೆ ಕ್ರಮ ವಹಿಸುತ್ತೇವೆ-ಡಾ. ಎಂಬಿ ಬೊರಲಿಂಗಯ್ಯ
ಬೆಳಗಾವಿ ನಗರದಲ್ಲಿ ಈ ಬಾರಿಯ ಗಣೇಶೋತ್ಸವವನ್ನು ಯಾವುದೇ ತೊಂದರೆಗಳಾಗದ ನಿಟ್ಟಿನಲ್ಲಿ ಆಚರಣೆ ಮಾಡುವ ಹಿನ್ನೆಲೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ತಂಡದ ರೀತಿಯಲ್ಲಿ ಕೆಲಸ ಮಾಡಿ ಗಣೇಶೋತ್ಸವ ಯಶಸ್ವಿಗಾಗಿ ಕಾರ್ಯ ನಿರ್ವಹಿಸಬೇಕೆಂದು ನಗರಪೊಲೀಸ್ ಆಯುಕ್ತರಾದ ಡಾ. ಎಂಬಿ ಬೊರಲಿಂಗಯ್ಯ ಹೇಳಿದರು. ಬೆಳಗಾವಿನಗರದ ಸಮಾದೇವಿ ಮಂದಿರದ ಹಾಲ್ನಲ್ಲಿ ನಡೆದ ಗಣೇಶೋತ್ಸವ ಹಿನ್ನೆಲೆ ಕರೆನೀಡಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ಗಣೇಶೋತ್ಸವ ಆಚರಣೆ ವೇಳೆ ಯಾವುದೇ ರೀತಿಯ ಅಡೆತಡೆಗಳಾಗದಂತೆ, ಅಹಿತಕರ …
Read More »ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ
ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್ನ್ನು …
Read More »ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ
ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ. ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.
Read More »ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್ ಪಡೆದುಕೊಂಡಿದ್ದ ಮಾಜಿ ಸಚಿವ ಈಶ್ವರಪ್ಪಗೆ ಇದೀಗ ಮತ್ತೆ ಸಂಕಷ್ಟ ಶುರವಾಗಿದೆ. ಪ್ರಕರಣದಲ್ಲಿ ಮಾಜಿ ಸಚಿವರಿಗೆ ಕ್ಲೀನ್ಚಿಟ್ ನೀಡಿದ್ದ ತನಿಖಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬ ಸದಸ್ಯರು ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಸಲ್ಲಿಸಿರುವ ಬಿ-ವರದಿ ಪ್ರಶ್ನಿಸಿ ಮೃತ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ …
Read More »ಸರ್ಕಾರ ಸಮಯಕ್ಕೆ ಸರಿ ನಿರ್ಧಾರ ಕೈಗೊಳ್ಳುತ್ತಿಲ್ಲ: ಸಚಿವ ನಿತಿನ್ ಗಡ್ಕರಿ
ಮುಂಬೈ: “ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ’ -ಹೀಗೆ ಹೇಳಿರುವುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ. ಮುಂಬೈನಲ್ಲಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ. “ನೀವು ಪವಾಡಗಳನ್ನು ಸೃಷ್ಟಿಸಬಹುದು. ಆ ಸಾಮರ್ಥ್ಯ ಇಲ್ಲಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದೆ. ನಾವು ಅತ್ಯುತ್ತಮ ತಂತ್ರಜ್ಞಾನ, ನಾವಿನ್ಯತೆ, ಸಂಶೋಧನೆಯನ್ನು ಅಳವಡಿಸಿಕೊಳ್ಳಬೇಕು. …
Read More »
Laxmi News 24×7