Breaking News

Monthly Archives: ಆಗಷ್ಟ್ 2022

ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    *ಬೆಂಗಳೂರು* : ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ …

Read More »

ಬಾಹ್ಯಾಕಾಶ ಕಿಡ್ಜ್ ಇಂಡಿಯಾ ಗ್ರಹದಿಂದ 30 ಕಿಮೀ ಎತ್ತರದಲ್ಲಿ ತಿರಂಗಾ

ನವದೆಹಲಿ: ದೇಶದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ಸ್ಪೇಸ್ ಕಿಡ್ಜ್ ಇಂಡಿಯಾ ಭಾರತೀಯ ಧ್ವಜವನ್ನು ಭೂಮಿಯಿಂದ ಸುಮಾರು 30 ಕಿಲೋಮೀಟರ್ ಎತ್ತರದಲ್ಲಿ ಹಾರಿಸಿತು. ಧ್ವಜವನ್ನು ಬಲೂನ್ ಮೇಲೆ ಗ್ರಹದಿಂದ 1,06,000 ಅಡಿ ಎತ್ತರಕ್ಕೆ ಕಳುಹಿಸಲಾಯಿತು. ಈ ಕಾರ್ಯಕ್ರಮವು ಆಜಾದಿ ಕಾ ಅಮೃತ್ ಮಹೋತ್ಸವ ಘೋಷಣೆಯ ಭಾಗವಾಗಿತ್ತು. ಐತಿಹಾಸಿಕ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ನಡೆಯಿತು. ಸ್ಪೇಸ್ …

Read More »

ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ, ಮೆದುಳು ಒಡೆದು ಚೂರು-ಚೂರ

ಬೈಕ್ ಸ್ಕಿಡ್ ಆಗಿ ಬಿದ್ದು ಮೆದುಳು ಒಡೆದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ವಡಗಾಂವನ ಯಳ್ಳೂರ ರಸ್ತೆಯಲ್ಲಿ ನಡೆದಿದೆ. ಬೆಳಗಾವಿಯ ವಡಗಾಂವ-ಯಳ್ಳೂರ ರಸ್ತೆಯ ಬಳ್ಳಾರಿ ನಾಲಾ ರೈಸ್ ಮಿಲ್ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ.   ಬೈಕ್ ಮೂಲಕ ಈ ಯುವಕ ಯಳ್ಳೂರ ಕಡೆ ಹೊರಟಿದ್ದ. ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಇತನ ಮೆದುಳು ಒಡೆದು ಚೂರು-ಚೂರಾಗಿದೆ. …

Read More »

ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕಾಲ ಸನ್ನಿಹಿತ: ಗೋವಿಂದ ಕಾರಜೋಳ

76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾಗೂ ಇಲ್ಲಿ ನೆರೆದಿರುವ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯ ಸಮಸ್ತ ಚುನಾಯಿತ ಜನಪ್ರತಿನಿಧಿUಳು, ಗಣ್ಯಮಾನ್ಯರು, ಎಲ್ಲಾ ಆಮಂತ್ರಿತರು, ಅಧಿಕಾರಿ ವರ್ಗದವರು, ನಾಗರಿಕ ಬಂಧುಗಳು ಮತ್ತು ಮಾಧ್ಯಮದ ಸ್ನೇಹಿತರೇ ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಂದು ಹೇಳಿದರು.   ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿ …

Read More »

ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಸಚಿವ ಕಾರಜೋಳರ ಮುಂದೆ ಧರಣಿಗೆ ಮುಂದಾದ ನವ್ಯಶ್ರಿ

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಒತ್ತಾಯಿಸಿದ ಸಚಿವರ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್‍ನ ನವ್ಯಶ್ರೀ ರಾವ್ ಅವರನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರ ಮುಂದೆ ಪ್ರತಿಭಟಿಸಲು ಬರುತ್ತಿದ್ದ ನವ್ಯಶ್ರೀಯ ಪ್ರೀ ಪ್ಲಾನ್ ಗೊತ್ತಾಗಿ , ಬೆಳಗಾವಿಯ ರಾಮದೇವ್ ಹೊಟೇಲ್ ಬಳಿಯೇ ಅವರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Read More »

ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಧ್ವಜಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಇದನ್ನೇ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿದ್ದಾರೆ

ನಗರದ ನೆಹರು ಮೈದಾನದಲ್ಲಿ ತಾಲೂಕ ಆಡಳಿತ ದಿಂದ ೭೬ ನೇ ಸ್ವಾತಂತ್ರ್ಯಮಹೋತ್ಸವನ್ನು ಸೋಮವಾರ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಹಾತ್ಮಾಗಾಂಧಿ ಅವರು ಖಾದಿ ಬಗ್ಗೆ ಕನಸು ಕಂಡಿದ್ದರು. ಅದನ್ನು ನೆನಸು ಮಾಡುವ ಕೆಲಸ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹೆಚ್ಚು ರಾಷ್ಟ್ರಧ್ವಜಗಳ ಅವಶ್ಯಕತೆ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜ ನೀತಿ ಸಂಹಿತೆ ತಿದ್ದುಪಡಿ …

Read More »

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು. ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಶ್ರಾವಣ ಮಾಸದಲ್ಲಿ …

Read More »

ಸಿಎಂ ಇತಿಹಾಸದ ಸತ್ಯ ಎತ್ತಿ ಹಿಡಿಯಲಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಕೆಗಳಿಗೆ ನೀಡಿರುವ ಜಾಹೀರಾತಿನಲ್ಲಿ ದೇಶದ ಪ್ರಥಮ ಪ್ರಧಾನಿ ನೆಹರೂ ಅವರನ್ನು ಕಡೆಗಣಿಸಿದ್ದು, ಆಗಿರುವ ಪ್ರಮಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ಷಮೆಯಾಚಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ.   ಈ ಬಗ್ಗೆ ಭಾನುವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ದೇಶ ಸ್ವಾತಂತ್ರ್ಯ ಹೋರಾಟ ಮತ್ತು ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ …

Read More »

ಆರೇಳು ತಿಂಗಳಲ್ಲಿ ಕುಮಾರಸ್ವಾಮಿಯೇ C.M.

ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ರಾಷ್ಟ್ರೀಯ ಪಕ್ಷಗಳು ನಮ್ಮ ಪಕ್ಷವನ್ನು ಲಘುವಾಗಿ ಕಾಣುತ್ತಿವೆ. ನಮ್ಮ ಶಕ್ತಿ ಏನೆಂದು ವಿಧಾನಸಭೆ ಚುನಾವಣೆ ನಡೆದ …

Read More »

ನೆಹರೂ ಭಾವಚಿತ್ರ ಕೈ ಬಿಟ್ಟಿರುವುದು ಸಣ್ಣತನದ ರಾಜಕಾರಣ: ಎಚ್‌.ಡಿ.ಕೆ

ಬೆಂಗಳೂರು: ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ನೆಹರೂ ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಅವರ ಕೊಡುಗೆ ಸಾಕಷ್ಟಿದೆ. ಅವರು ಮೊದಲ ಪ್ರಧಾನಮಂತ್ರಿ. ಆದರೆ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣನೆ ಮಾಡಿರುವಂತಿದೆ. ನೆಹರು ಅವರು ಯಾವುದೇ ಪಕ್ಷಕ್ಕೇ ಸೇರಿರಲಿ, ಆದರೆ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರ ಕುಟುಂಬದ ಕೊಡುಗೆ ದೊಡ್ಡದಿದೆ. ಅಂತವರ ಭಾವಚಿತ್ರವನ್ನು ಜಾಹೀರಾತಿನಲ್ಲಿ ಕೈಬಿಟ್ಟಿರುವುದು ಸಣ್ಣತನದ ರಾಜಕಾರಣ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಬಂದ …

Read More »