Breaking News

Monthly Archives: ಆಗಷ್ಟ್ 2022

ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀ

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕು ಸೋಲೂರು ಗದ್ದುಗೆ ಮಠದ ಶಿವ ಮಹಾಂತೇಶ ಸ್ವಾಮೀಜಿ ಪ್ರೀತಿಸಿದ ಯುವತಿ ಜೊತೆ ಪರಾರಿ…!! ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ನಾಲ್ಕು ಜನರ ಮುಂದೆ ತಲೆ ತಗ್ಗಿಸಿಕೊಂಡು ನಡೆಯುತ್ತಿರುವ ರೈತ ಕುಟುಂಬ. ಆ ಮನೆಯ ವಾರಸ್ದಾರನಾಗಿ ಬಸವರಾಜು ತಾಯಿ ಶಿವರುದ್ರಮ್ಮರಿಗೆ ಜನಿಸಿದ ಪುತ್ರ ಹರೀಶ್ (ಚನ್ನವೀರ ಶಿವಾ ಮಹಂತ ಸ್ವಾಮೀಜಿ)ಬೆಳೆಯುತ್ತಾ ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುವಾಗ ಕಂಬಾಳು ವಾಸಿ ಕುಮಾರಯ್ಯನ ಮಗಳು ಕೋಮಲ ಜೊತೆ ಸ್ವಾಮೀಜಿಗೆ ಸ್ನೇಹವಾಗಿ …

Read More »

ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ

ಹಾವೇರಿ: ಈಗಿರುವ ಕಾಂಗ್ರೆಸ್ಸಿನವರು ಒರಿಜಿನಲ್‌ ಕಾಂಗ್ರೆಸ್ಸಿಗರಲ್ಲ. ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿದ್ದ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಈಗಿರುವುದು ಡೂಪ್ಲಿಕೇಟ್‌ ಕಾಂಗ್ರೆಸ್‌ ಮತ್ತು ಈಗಿನವರು ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.   ಕಾಂಗ್ರೆಸ್ ಪಕ್ಷದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡಬಾರದಿತ್ತು. ಕಾಂಗ್ರೆಸ್‌, ಅನೇಕ ಸಂಘಟನೆಗಳು, ಕ್ರಾಂತಿಕಾರಿಗಳ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯಸಿಕ್ಕಿದೆ. ಅಂದಿನ ಹೋರಾಟವನ್ನು …

Read More »

ಕುರಿ, ಉಣ್ಣೆ ಅಭಿವೃದ್ಧಿ ನಿಗಮ ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತನೆ: ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವನ್ನು ಮಾಂಸ ಉತ್ಪಾದನ ಒಕ್ಕೂಟವಾಗಿ ಪರಿವರ್ತಿಸಲು ಅಪೆಕ್ಸ್‌ ಸಂಸ್ಥೆ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಭಾನುವಾರ ನಡೆದ ಕುರಿಗಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಗೆ ಈಗಾಗಲೇ ಡಿ.ಪಿ.ಆರ್‌ ಆಗಿದೆ. ಶೇ. 25 ಸಹಾಯಧನದ ಜೊತೆಗೆ ಶೇ.50 ಸಾಲ ನೀಡುವ ಸಂಬಂಧ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಮಾತನಾಡಿರುವುದಾಗಿ ಅವರು ತಿಳಿಸಿದರು. ಇದಕ್ಕಾಗಿ ಕುರಿಗಾಹಿಗಳ ಒಕ್ಕೂಟ ಮತ್ತು ನಿಗಮ …

Read More »

ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ.

ರಾಯಚೂರು: ಒಬ್ಬರಿಂದ ಒತ್ತಾಯಪೂರಕವಾಗಿ ಧರ್ಮಾಚರಣೆ ಮಾಡಿಸುವುದು ಸರಿಯಲ್ಲ. ಇನ್ನೊಬ್ಬರ ಧರ್ಮದ ಬಗ್ಗೆ ಅಗೌರವ ತೋರಿಸದೇ ನಮ್ಮ ಧರ್ಮ ಆಚರಿಸಬೇಕು. ಇದನ್ನು ಎಲ್ಲರೂ ಅರ್ಥೈಸಿಕೊಂಡು ಸೌಹಾರ್ದವಾಗಿ ಬಾಳಬೇಕು ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.   ಮಂತ್ರಾಲಯದಲ್ಲಿ ಭಾನುವಾರ ಶ್ರೀ ರಾಘವೇಂದ್ರ ಸ್ವಾಮಿಗಳವರ 351ನೇ ಉತ್ತರಾರಾಧನೆ ನಿಮಿತ್ತ ಶ್ರೀ ಪ್ರಹ್ಲಾದರಾಜರ ಮಹಾರಥೋತ್ಸವಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ನಾವೆಲ್ಲ ಹಿಂದೂಗಳು. ಸನಾತನ ಭಾರತೀಯ ಹಿಂದೂ …

Read More »

ನೆಹರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ ಎಂದು ಪ್ರಶ್ನಿಸಿದ ಯತ್ನಾಳ

ವಿಜಯಪುರ: ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಪೋಸ್ಟರ್ ಹರಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ, ಕೆಲವು ಜನರಿಗೆ ಇತಿಹಾಸದ ಬಗ್ಗೆ ಮಾಹಿತಿ ಇರುವುದಿಲ್ಲ. ಎರಡು ಸಲ ಕಾಳಾ ಪಾನಿ ಶಿಕ್ಷೆಯನ್ನು ವೀರ ಸಾವರ್ಕರ್​ ಅನುಭವಿಸಿದ್ದರು. ಅಂಡಮಾನ್ ನಿಕೋಬಾರ್ ಜೈಲಿಗೆ ಹೋದರೆ ಸಾವರ್ಕರ್ ಬಗ್ಗೆ ತಿಳಿಯುತ್ತದೆ ಎಂದು ಹೇಳುವ ಮೂಲಕ ಸಾವರ್ಕರ್​​ ವಿರೋಧಿಗಳಿಗೆ ಮಾತಿನಲ್ಲೇ ತಿವಿದರು. ಕೆಲ ವರು ಅಪ್ರಬುದ್ಧರಿರುತ್ತಾರೆ. ಅವರಿಗೆ ಇದರ ಬಗ್ಗೆ ಗೊತ್ತಿರುವುದಿಲ್ಲ. ಇತಿಹಾಸ ನೆನಪಿಸಿಕೊಡಲು ಪ್ರಧಾನಮಂತ್ರಿ …

Read More »

ಬೆಳಗಾವಿ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅಧ್ಯಕ್ಷರಾಗಿದ್ದ ಕಾಂಗ್ರೆಸ್ ಮಹಾ ಅಧಿವೇಶನದಲ್ಲಿ ಗಾಂಧಿ ಅವರು ಸ್ವಾತಂತ್ರ್ಯ ಕಹಳೆ ಮೊಳಗಿಸಿದ್ದರು.

ಬೆಳಗಾವಿ: ಭಾರತವು ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ದೇಶದ ಮನೆ ಮನೆಗಳ ಮೇಲೂ ತಿರಂಗಾ ಧ್ವಜ ಹಾರಾಡುತ್ತಿದೆ. ಸ್ವಾತಂತ್ರ್ಯ ಸಂಗ್ರಾಮ, ಹೋರಾಟಗಾರರ ಸ್ಮರಣೆ ಆಗುತ್ತಿದೆ. ಈ ಹೊತ್ತಿನಲ್ಲಿ ಬೆಳಗಾವಿಯನ್ನು ಮರೆಯುವಂತಿಲ್ಲ. ಖಾದಿ ಗ್ರಾಮೋದ್ಯೋಗ ಸಂಸ್ಥೆ: ಜಿಲ್ಲೆಯ ಗೋಕಾಕ್ ತಾಲೂಕಿನ ಹುದಲಿ ಗ್ರಾಮ ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿ ಆಗಿತ್ತು. ಮಹಾತ್ಮ ಗಾಂಧಿ ಅವರ ಸ್ಫೂರ್ತಿಯೊಂದಿಗೆ ಇಲ್ಲಿ ಆರಂಭವಾದ ಖಾದಿ ಗ್ರಾಮೋದ್ಯೋಗ ಸಂಸ್ಥೆ ಇಂದಿಗೂ ಕಾರ್ಯನಿರ್ವಹಿಸುತ್ತಿದೆ. ದೇಶದ ವಿವಿಧ ನಗರಗಳಿಗೆ ಇಲ್ಲಿಂದ ಖಾದಿ ಬಟ್ಟೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ರ್ಯಾಲಿ.

          ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು.   ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು …

Read More »

ಮಾಜಿ ಶಾಸಕ ಡಾ.ವಿಶ್ವನಾಥ್ ಪಾಟೀಲ್ ಅವರ ನೇತೃತ್ವದಲ್ಲಿ ಬೃಹತ್ ತಿರಂಗಾ ಬೈಕ್ ರ್ಯಾಲಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ಯ ಕಾಡಾ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ್ ಪಾಟೀಲ್ ಅವರ ನೇತೃತ್ವದಲ್ಲಿ ಬೃಹತ್ ತಿರಂಗಾ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಬೈಲಹೊಂಗಲ ತಾಲೂಕಿನ ಬೆಳವಡಿಯಲ್ಲಿ ಭಾರತ ಮಾತೆಯ ಭಾವಚಿತ್ರ ಹಾಗೂ ವೀರರಾಣಿ ಮಲ್ಲಮ್ಮಾಜಿ ಪುತ್ಥಳಿಗೆ ಗೌರವ ಸಲ್ಲಿಸುವುದರೊಂದಿಗೆ ಈ ಬೃಹತ್ ಬೈಕ್ ರ್ಯಾಲಿಗೆ ಡಾ.ವಿಶ್ವನಾಥ್ ಪಾಟೀಲ್ ಅವರು ಚಾಲನೆ ನೀಡಿದರು. ಬೆಳವಡಿಯಿಂದ ಕೆಂಗಾನೂರ, ಅರವಳ್ಳಿ, ಜಾಲಿಕೊಪ್ಪ, ನಯಾನಗರ, ಆನಿಗೋಳ ಮಾರ್ಗವಾಗಿ ಬೈಲಹೊಂಗಲ ಪಟ್ಟಣದ ವೀರರಾಣಿ ಚನ್ನಮ್ಮಾಜಿ ವೃತ್ತದವರೆಗೂ …

Read More »

ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆ

ವಿಜಯಪುರ: 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸನ್ನಡತೆ ತೋರಿದ 10 ಜೈಲು ಹಕ್ಕಿಗಳ ಬಿಡುಗಡೆಗೆ ನಿರ್ಧರಿಸಲಾಗಿದೆ. ನಗರದ ಕೇಂದ್ರ ಕಾರಾಗೃಹದಿಂದ ನಾಳೆ 10 ಖೈದಿಗಳು ಬಿಡುಗಡೆಯಾಗಲಿದ್ದಾರೆವಿವಿಧ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿ ದ್ದರೂ ತಮ್ಮ ಸನ್ನಡತೆಯಿಂದ. ಉತ್ತಮ ಜೀವ ರೂಪಿಸಿಕೊಳ್ಳುವ ಭರವಸೆ ಮೂಡಿಸಿರುವ ಖೈದಿಗಳಲ್ಲಿ ಮೂವರು ಸಹೋದರರು ಹಾಗೂ ಅವರ ತಂದೆ ಸೇರಿ ಒಂದೇ ಕುಟುಂಬದ ನಾಲ್ವರು ಇದ್ದಾರೆ. ಬಸಪ್ಪ ಮಲಕಾರಿ ಜಟಗೊಂಡ, ಗೌಡಪ್ಪ ಜಟಗೊಂಡ, …

Read More »

ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಶಾಸಕ ಸತೀಶ್ ಜಾರಕಿಹೊಳಿ

ದೇಶಕ್ಕೆ ಸ್ವಾತಂತ್ರೋತ್ಸವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಿದೆ. ಆದರೆ ಬಿಜೆಪಿಯವರು ಈಗ ಬಂದು ಜಂಡಾ ಹಾರಿಸಿ ಎಂದು ಕುಳಿತಲ್ಲೇ ಕುಳಿತು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.  ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮ ಕುರಿತಂತೆ ವ್ಯಂಗ್ಯವಡಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತುಂಬಾ …

Read More »