ಕೊಪ್ಪಳ: ನಿಧಿ ಆಸೆಗಾಗಿ ಶಿವಲಿಂಗವನ್ನು ಕಿತ್ತು ಹಾಕಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ತಾಲೂಕಿನ ಶಿವಪುರ ಗ್ರಾಮದ ಬಳಿ ಇರುವ ಸೋಮನಾಥ ದೇವಾಲಯದಲ್ಲಿ ಶಿವಲಿಂಗವನ್ನು ಧ್ವಂಸಗೊಳಿಸಿ ನಿಧಿ ಶೋಧಿಸಿದ್ದಾರೆ ಎನ್ನಲಾಗ್ತಿದೆ. ಶಿವಪುರದ ಪಕ್ಕದ ಬೆಟ್ಟದಲ್ಲಿರುವ ಸೋಮನಾಥ ದೇವಾಲಯ ವಿಜಯನಗರ ಸಾಮ್ರಾಜ್ಯದ ಕಾಲದ್ದಾಗಿದೆ. ಈ ಐತಿಹಾಸಿಕ ದೇವಸ್ಥಾನದಲ್ಲಿ ಶಿವಲಿಂಗ ಪ್ರತಿಷ್ಠಾನೆ ಮಾಡಿರುವ ಸ್ಥಳದ ಸುತ್ತ ಕಬ್ಬಿಣದ ಸಲಾಕೆಗಳಿಂದ ಅಗೆಯಲಾಗಿದೆ. ಇದರಿಂದ ಅಲ್ಲಿದ್ದ ಶಿವಲಿಂಗ ಮೂರ್ತಿ ಭಗ್ನವಾಗಿದೆ. ನಂತರ ಕಬ್ಬಿಣದ ಸಲಕರಣೆಗಳನ್ನು ಅಲ್ಲಿಯೇ ಬಿಟ್ಟು ಕಳ್ಳರು …
Read More »Monthly Archives: ಆಗಷ್ಟ್ 2022
ಬಿಜೆಪಿ, ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿರುವ ಜೆಡಿಎಸ್!
ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಿಜೆಪಿ ಮುಂದಾಗಿದ್ದರೆ, ಕಾಂಗ್ರೆಸ್ ಸಹ ರಾಜ್ಯದ ಗದ್ದುಗೆಗೆ ಏರಲು ತಂತ್ರಗಾರಿಕೆ ಮಾಡುತ್ತಿದೆ. ನಾವೇನು ಕಡಿಮೆ ಎಂಬಂತೆ ಜೆಡಿಎಸ್ ಕೂಡ ಬಿಜೆಪಿ ಮತ್ತು ಕಾಂಗ್ರೆಸ್ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿದೆ. ಆಂತರಿಕ ಕಚ್ಚಾಟ : ದಕ್ಷಿಣ ಭಾರತದ ರಾಜ್ಯಗಳ ಅಧಿಕಾರಕ್ಕಾಗಿ ದಂಡಯಾತ್ರೆ ಶುರು …
Read More »ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ
ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ. ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ …
Read More »116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ದೂರ ನಡೆದು ಸಾಹಸ ಮೆರೆದಿದ್ದಾನೆ.
ವಿಜಯಪುರ: ಇತ ರೀಲ್ ಬಾಹುಬಲಿ ಅಲ್ಲ, ರಿಯಲ್ ಬಾಹುಬಲಿ. 116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ನಡೆದುಕೊಂಡು ಹೋಗಿ ಸಾಹಸ ಮೆರೆದಿದ್ದಾನೆ. ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿ ಚಿಕ್ಕರೋಗಿ ಗ್ರಾಮದ ಪ್ರಕಾಶ ಬೈರವಾಡಗಿ ಈ ಸಾಧನೆ ಮಾಡಿದ ಯುವಕ. ದೇವರಹಿಪ್ಪರಗಿ ತಾಲೂಕಿನ ಮುಳ ಸಾವಳಗಿ ಕ್ರಾಸ್ನಿಂದ ಚಿಕ್ಕರೂಗಿ ಗ್ರಾಮದವರೆಗೆ ಗೋಧಿ ಮೂಟೆ ಹೊತ್ತು ನಡೆದ ಯುವಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. ಇವರ ಸಾಧನೆಗೆ ಸ್ನೇಹಿತರು ದಾರಿ ಉದ್ಧಕ್ಕೂ ಟವೆಲ್ನಿಂದ ಗಾಳಿ …
Read More »ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿ ಪಟ್ಟಿಯಲ್ಲಿ ಸಂಸದರ ಹೆಸರು: 9 ಕಂತು ಹಣ ಬಿಡುಗಡೆ
ಮಿರ್ಜಾಪುರ(ಉತ್ತರ ಪ್ರದೇಶ): ಸೋನಭದ್ರ ಸಂಸದ ಪಕೋರಿ ಲಾಲ್ ಕೋಲ್ ಹಾಗೂ ಪತ್ನಿ ಮತ್ತು ಅವರ ಮಗ ಛನ್ಬೆ ಶಾಸಕರಾಗಿರುವ ರಾಹುಲ್ ಪ್ರಕಾಶ್ ಕೋಲ್ (ರಾಹುಲ್ ಕೋಲ್) ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದು, ಯೋಜನೆಯ ಲಾಭ ಪಡೆಯಲು ಗುರುತನ್ನು ಮರೆಮಾಚಿರುವುದು ಕೇಂದ್ರ ಸರ್ಕಾರದ ಪರಿಶೀಲನಾ ವರದಿಯಲ್ಲಿ ಬಹಿರಂಗವಾಗಿದೆ. ಆದರೆ ಈ ಪ್ರಕರಣದ ಬಗ್ಗೆ ಪಕೋರಿ ಲಾಲ್ ಕೋಲ್ ತಮಗೇನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಡಿಹಾನ್ ತೆಹಸಿಲ್ನ ಪತೇರಾ ಕಾಲಾ …
Read More »ಕರಾವಳಿ ಘಟನೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ: ಆರಗ ವಿರುದ್ಧ ಶಾ ಗರಂ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಘಟನೆಗಳ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಕರಣಗಳನ್ನು ಸರಿಯಾಗಿ ನಿರ್ವಹಿಸದಿರುವ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಗರಂ ಆಗಿದ್ದಾರೆ. ಕಾರ್ಯಕರ್ತರ ರಕ್ಷಣೆ ಮತ್ತು ವಿಶ್ವಾಸ ಗಳಿಸಲು ಪ್ರಯತ್ನಿಸುವಂತೆ ಸಿಎಂ ಬಸವ ರಾಜ ಬೊಮ್ಮಾಯಿಗೆ ಸೂಚಿಸಿದ್ದಾರೆ. ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ …
Read More »ಸಿದ್ದರಾಮೋತ್ಸವದ ಸಂಭ್ರಮದಲ್ಲಿದ್ದ ಶಾಸಕ ಪಾಟೀಲ್ಗೆ ಆಘಾತ: ವಾಪಸ್ ಬರುವಾಗ ಕಾಲು ಮುರಿತ!
ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವು ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಿನ್ನೆ (ಬುಧವಾರ) ನಡೆದಿದೆ. ಲಕ್ಷ ಲಕ್ಷ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಹಾರೈಸಿದ್ದಾರೆ. ಕಾಂಗ್ರೆಸ್ನ ಬಹುತೇಕ ಎಲ್ಲಾ ನಾಯಕರೂ ಹುಟ್ಟುಹಬ್ಬದಂದು ದಾವಣಗೆರೆಯ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಕಲಬುರಗಿಯ ಜಿಲ್ಲೆಯ ಅಫಜಲಪುರ ಶಾಸಕ ಎಂ.ವೈ. ಪಾಟೀಲ್ ಅವರು ಕೂಡ ದಾವಣಗೆರೆಗೆ ತೆರಳಿ ಅಲ್ಲಿ ಸಿದ್ದರಾಮಯ್ಯನವರಿಗೆ ಶುಭ ಹಾರೈಸಿದ್ದರು. ಅದೇ ಸಂತಸದಲ್ಲಿ ವಾಪಸ್ ಬಂದಿದ್ದ ಶಾಸಕ ಪಾಟೀಲ್ ಅವರು ಇಂದು …
Read More »ಸೋರುತಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ಚಿನ್ನದ ಛಾವಣಿ! ದೇಣಿಗೆ ನೀಡಿದ್ದು ವಿಜಯ್ ಮಲ್ಯ!
ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಛಾವಣಿ ಸೋರುತ್ತಿರುವುದು ಕಂಡು ಬಂದಿದ್ದು, ತಿರುವಾಂಕೂರು ದೇವಸ್ವಂ ಮಂಡಳಿ ( Travancore Devaswom Board) ಕೂಡಲೇ ದುರಸ್ತಿ ಕಾಮಗಾರಿ ನಡೆಸಲು ನಿರ್ಧರಿಸಿದೆ. ಇದಿಷ್ಟೇ ಆಗಿದ್ದರೆ ಕರ್ನಾಟಕದ ಪಾಲಿಗೆ ಅಷ್ಟೇನೂ ಸುದ್ದಿಯಾಗುತ್ತಿರಲಿಲ್ಲ. ಆದರೆ ಸದ್ಯ ಸೋರುತ್ತಿರುವ ಚಿನ್ನ ಲೇಪಿತ ಛಾವಣಿಯನ್ನು ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ದೇಣಿಗೆ ನೀಡಿದ್ದು ವಿಜಯ್ ಮಲ್ಯ! (Vijay Mallya) ಇದೇ ಕಾರಣಕ್ಕೆ ಶಬರಿಮಲೆ ಅಯ್ಯಪ್ಪ ದೇಗುಲದ (Sabarimala Ayyappa …
Read More »ನಿಮ್ಮದೇ ಕ್ಷೇತ್ರದಲ್ಲಿ ಸರಣಿ ಹತ್ಯೆ; ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮವಾದರೂ ಏನು..? BJP ರಾಜ್ಯಾಧ್ಯಕ್ಷರಿಗೆ ಅಮಿತ್ ಶಾ ಖಡಕ್ ಕ್ಲಾಸ್
ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿದ್ದು, ಈ ವೇಳೆ ಮಂಗಳೂರಿನಲ್ಲಿ …
Read More »ಅರ್ಧ ಬೆಲೆಗೆ ಸರಕು ಮಾರಾಟ!
ಭಟ್ಕಳ: ತಾಲ್ಲೂಕಿನಲ್ಲಿ ಸೋಮವಾರ ಸಂಭವಿಸಿದ ಮೇಘಸ್ಪೋಟ ಪುರಸಭೆ ವ್ಯಾಪ್ತಿಯ ಅಂಗಡಿಕಾರರನ್ನು ಬೀದಿಗೆ ತಳ್ಳಿದೆ. ಭಟ್ಕಳದ ಪುರಸಭೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ನೀರು ತುಂಬಿ ರಸ್ತೆಯಲ್ಲಿ ಹರಿಯುವುದು ಸಾಮಾನ್ಯ. ಆದರೆ ಅಂಗಡಿಗೆ ನುಗ್ಗುವುದು ವಿರಳವಾಗಿತ್ತು. ಈ ರಸ್ತೆಯಲ್ಲಿ ಅಂದಾಜು 200ಕ್ಕೂ ಹೆಚ್ಚು ಬಟ್ಟೆ ಹಾಗೂ ಚಪ್ಪಲಿ ಅಂಗಡಿಗಳು ಇವೆ. ಈ ಅಂಗಡಿಗಳು ಸೋಮವಾರ ಸುರಿದ ಭಾರಿ ಮಳೆಗೆ ಸಂಪೂರ್ಣ ಜಲಾವೃತ್ತಗೊಂಡಿದ್ದವು. ಆಳೆತ್ತರದ ನೀರಿನಲ್ಲಿ ಬಟ್ಟೆ, ಚಪ್ಪಲ್ಲಿ, ಮೊಬೈಲ್, ಸೇರಿದಂತೆ …
Read More »
Laxmi News 24×7