ಮೈಸೂರು: ಆರು ತಿಂಗಳ ಹಿಂದೆ ನಡೆದಿದ್ದ ಶಿಕ್ಷಕಿ ನಿಗೂಢ ಸಾವಿನ ಪ್ರಕರಣವನ್ನು ನಂಜನಗೂಡು ಪೊಲೀಸರು ಕೊನೆಗೂ ಭೇದಿಸಿದ್ದು, ನಗರಸಭಾ ಸದಸ್ಯೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ನಂಜನಗೂಡು 5ನೇ ವಾರ್ಡ್ ನಗರಸಭಾ ಸದಸ್ಯೆ ಗಾಯತ್ರಿ, ಭಾಗ್ಯ, ನಾಗಮ್ಮ ಮತ್ತು ಕುಮಾರ್ ಬಂಧಿತರು. ಕಳೆದ ಮಾರ್ಚ್ 9 ರಂದು ಶಿಕ್ಷಕಿ ಸುಲೋಚನಾ ಅನುಮಾನಸ್ಪಾದವಾಗಿ ಮನೆಯಲ್ಲಿ ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ನಿಗೂಢ ಸಾವಿನ ಪ್ರಕರಣ ಬೆನ್ನತ್ತಿದ್ದ ನಂಜನಗೂಡು ಪೊಲೀಸರಿಗೆ ಒಂದು ಮಹತ್ವದ ಸುಳಿವು ದೊರೆಯಿತು. ಯಾವುದು …
Read More »Monthly Archives: ಆಗಷ್ಟ್ 2022
ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ತನಿಖೆಯಲ್ಲಿ ದೋಷ ಕಂಡುಬಂದರೆ ಕಾರ್ಡ್ ರದ್ದು!
ನವದೆಹಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಈಗ ಪಡಿತರ ಚೀಟಿಗಳ ಬಗ್ಗೆ ಕಠಿಣ ನಿಲುವು ತಳೆಯುತ್ತಿವೆ. ಈ ಹಿಂದೆಯೂ, ಅನರ್ಹರು ಪಡಿತರ ಚೀಟಿಯನ್ನ ಪಡೆದುಕೊಳ್ಳುತ್ತಿದ್ದಾರೆ ಎಂಬ ವರದಿಗಳು ಬಂದಿವೆ. ಸರ್ಕಾರವು ಅವರನ್ನ ಗುರುತಿಸುತ್ತಿದ್ದು, ಇಲ್ಲಿಯವರೆಗೆ ನೀಡಿದ ಪಡಿತರವನ್ನ ವಸೂಲು ಮಾಡುತ್ತದೆ. ಅನರ್ಹರು ಎಂದು ಕಂಡುಬಂದಲ್ಲಿ ಅವರಿಗೆ ಹೆಚ್ಚಿನ ದರದಲ್ಲಿ ಆಹಾರ ಬೆಲೆಗಳನ್ನ ವಿಧಿಸಲಾಗುತ್ತದೆ. ಆದ್ರೆ, ದೇಶಾದ್ಯಂತ ಕೋಲಾಹಲ ಉಂಟಾದಾಗ, ಸರ್ಕಾರವು ಅಂತಹ ಯಾವುದೇ ಉದ್ದೇಶವನ್ನ ಹೊಂದಿಲ್ಲ ಎಂದು ಹೇಳಿಕೆಯನ್ನ …
Read More »ಬೈಕಲ್ಲಿ ಇಬ್ಬರು ಪುರುಷರ ಪ್ರಯಾಣ ನಿಷೇಧ: ನಾಳೆಯಿಂದ ಹೊಸ ನಿಯಮ!
ಒಂದೇ ಬೈಕಲ್ಲಿ ಇಬ್ಬರು ಪುರುಷರು ಪ್ರಯಾಣಿಸುವಂತಿಲ್ಲ ಎಂದುಮಂಗಳೂರುಕಾನೂನು ಸುವ್ಯವಸ್ಥೆ ಪೊಲೀಸರು ಆದೇಶ ಹೊರಡಿಸಿದ್ದು, ನಾಳೆಯಿಂದಲೇ ಈ ನಿಯಮ ಜಾರಿಗೆ ಬರಲಿದೆ. ಮಂಗಳೂರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಕರಾವಳಿಯಲ್ಲಿ ಹತ್ಯೆ ಪ್ರಕರಣಗಳಿಗೆ ಕಡಿವಾಣ ಹಾಕಲು ಈ ನಿಯಮ ನಾಳೆಯಿಂದ ಅಂದರೆ ಆಗಸ್ಟ್ ೫ರಿಂದ ಜಾರಿಗೆ ಬರಲಿದೆ ಎಂದರು. ನಾಳೆಯಿಂದ ಒಂದು ವಾರ ಕಾಲ ಈ ನಿಯಮ ಜಾರಿಗೆ ಬರಲಿದ್ದು, …
Read More »ಮನೆಗೆ ನುಗ್ಗಿದ ಉಗ್ರರನ್ನು ಸಂಹರಿಸಿದ ಕಾಶ್ಮೀರಿ ಹುಡುಗಿ ರುಕ್ಸಾನ ಕೌಸರ್; ಸ್ವಾತಂತ್ರ್ಯೋತ್ಸವದಂದು ಒಂದು ನೆನಪು
ಜಮ್ಮು ಮತ್ತು ಕಾಶ್ಮೀರ ಅಂದರೆ ಅಮರನಾಥ ದೇವಾಲಯ, ಶಿವನ ಮಂದಿರಗಳು, ದಾಲ್ ಲೇಕ್, ಅಮೋಘ ಪರಿಸರ, ಜನರ ಆತ್ಮೀಯ ಒಡನಾಟ ಇವೆಲ್ಲವೂ ನೆನಪಾಗುತ್ತಿದ್ದವು. ಈಗ ಜಮ್ಮು ಮತ್ತು ಕಾಶ್ಮೀರ ಎಂದರೆ ಭಯೋತ್ಪಾದಕರ ಕಣಿವೆ, ಉಗ್ರರ ಅಟ್ಟಹಾಸ, ಭದ್ರತಾ ಪಡೆಗಳ ಕಣ್ಗಾವಲು, ಯುವಕರ ಕಲ್ಲು ತೂರಾಟ ಇವೆಲ್ಲವೂ ನೆನಪಾಗುತ್ತವೆ. ಕಾಶ್ಮೀರೀ ಫೈಲ್ಸ್ ಸಿನಿಮಾ ಬಂದ ನಂತರವಂತೂ ಕಾಶ್ಮೀರ ಮತ್ತು ಕಾಶ್ಮೀರಿಗಳು ಹೀಗೇ ಎಂದು ಸಾಮಾನ್ಯೀಕರಿಸಿ ಭಾವಿಸಿಬಿಡುವ ಸಾಧ್ಯತೆಗಳುಂಟು. ಆ ಸಿನಿಮಾದಲ್ಲಿರುವುದು …
Read More »ನಿರೀಕ್ಷಣಾ ಜಾಮೀನು ಅರ್ಜಿ ವಜಾ: ರಾಜಕುಮಾರ್ ಟಾಕಳೆಗೆ ಸಂಕಷ್ಟ
ಬೆಳಗಾವಿ: ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ 10ಕ್ಕೂ ಅಧಿಕ ಆರೋಪ ಪ್ರಕರಣಗಳನ್ನು ಎದುರಿಸುತ್ತಿರುವ ಇಲ್ಲಿನ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ಹೆಚ್ ಈ ಆದೇಶ ಹೊರಡಿಸಿದ್ದಾರೆ. ರಾಜಕುಮಾರ್ ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ದೂರಿನಡಿ ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
Read More »ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ಎಸಿಬಿ ಬಲೆಗೆ
ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ತಾಲೂಕಿನ ಬಳಿಗೇರಿ ಗ್ರಾಮ ಲೆಕ್ಕಾಧಿಕಾರಿ ಉಮೇಶ್ ದನದಮನಿ ಹಾಗೂ ಗ್ರಾಮ ಸಹಾಯಕ ಪ್ರಹ್ಲಾದ ಸನದಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವವರು. ರಾಯಬಾಗ ತಾಲೂಕಿನ ಗಣಪತಿ ಮೊನಪ್ಪ ಬಡಿಗೇರ ಸಾಹಾರೂಗೇರಿ ಎಂಬುವವರು ಬೆಳಗಾವಿ ಎಸಿಬಿ ಠಾಣೆಯಲ್ಲಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು …
Read More »ಹೈಟೆಕ್ ಸ್ವೀಟ್ಶಾಪ್ ಮತ್ತು ಹೊಟೇಲ್ ಅದ್ಧೂರಿ ಉದ್ಘಾಟನೆ
ಬೆಳಗಾವಿಯ ಪ್ರಸಿದ್ಧ ರಾಜಪುರೋಹಿತ ಕುಟುಂಬ ಒಂದೇ ಬಿಲ್ಡಿಂಗ್ನಲ್ಲಿ ಸ್ವೀಟ್ಶಾಪ್, ಹೊಟೇಲ್ ಮತ್ತು ಲಾಡ್ಜ್ನ್ನು ಭವಾನಿಸಿಂಗ್ ಆರಂಭಿಸಿದ್ದಾರೆ. ಹೌದು ಸಿಹಿ ಪದಾರ್ಥಗಳು ಬೇಕಾದರೆ ಜನರಿಗೆ ತಟ್ ಅಂತಾ ನೆನಪು ಆಗುವುದೇ ಬೆಳಗಾವಿಯ ಶ್ರೀ ಪುರೋಹಿತ ಸ್ವೀಟ್ಸ್. ಸುಮಾರು 50 ವರ್ಷಗಳಿಂದ ಈ ರಾಜಪುರೋಹಿತ್ ಕುಟುಂಬವು ನಗರದಲ್ಲಿ 20ಕ್ಕೂ ಹೆಚ್ಚು ಸ್ವೀಟ್ಮಾರ್ಟ, ಹೊಟೇಲ್ಸ್ ಮತ್ತು ಲಾಡ್ಜಿಂಗ್ಗಳನ್ನು ನಡೆಸುತ್ತಿದ್ದಾರೆ. ಗುರುವಾರ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ಹೊಟೇಲ್ ಸಜಿಟೇರಿಯಸ್ ಮತ್ತು ಶ್ರೀ ಪುರೋಹಿತ್ …
Read More »ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ-04:ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” ಹೆಸರು ದುರ್ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳ ಜತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ …
Read More »ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ*
*ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ …
Read More »ಬೆಳಿಗ್ಗೆ 8-11 ಗಂಟೆವರೆಗೆ ಭಾರಿ ವಾಹನಗಳಿಗೆ ಬೆಳಗಾವಿ ನಗರಕ್ಕೆ ನಿರ್ಬಂಧ ವಿಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ
ಬೆಳಿಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಅದೇ ರೀತಿ ಸಾಯಂಕಾಲ 4 ಗಂಟೆಯಿಂದ 8 ಗಂಟೆವರೆಗೆ ನಗರದ ಕೇಂದ್ರ ಸ್ಥಳಗಳಿಗೆ ಭಾರಿ ವಾಹನಗಳು ಬರದಂತೆ ಈಗಾಗಲೇ ಮಾರ್ಗಸೂಚಿ ಇದೆ. 7.30 ಅಥವಾ 8 ಗಂಟೆಯಿಂದ 11 ಗಂಟೆವರೆಗೆ ಬದಲಾವಣೆ ಮಾಡಬೇಕಾಗುತ್ತದೆ. ಈ ಬಗ್ಗೆ ವರದಿ ತರಿಸಿಕೊಂಡು ಶೀಘ್ರವೇ ಒಂದು ಆದೇಶ ಹೊರಡಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ರಸ್ತೆ …
Read More »
Laxmi News 24×7