Breaking News

Monthly Archives: ಆಗಷ್ಟ್ 2022

ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಮೂಲತಃ ಸುಳ್ಯ …

Read More »

ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಕಾನೂನು ಸುವ್ಯವಸ್ಥೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ. ನಾವು ಅಂತಹ ಪೋಸ್ಟ್‌ಗಳನ್ನು ಪರಿಶೀಲಿಸುತ್ತಿದ್ದೇವೆ. ಅಲ್ಲದೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ. ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ …

Read More »

ಜೀವಂತ ನಾಗರಹಾವಿಗೆ ಹಾಲೆರೆದು ನಾಗರಪಂಚಮಿ ಆಚರಣೆ

ಹಾವೇರಿ: ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ಜೀವಂತ ನಾಗರಹಾವಿಗೆ ಹಾಲೆರೆಯುವ ಮೂಲಕ ನಾಗರಪಂಚಮಿ ಆಚರಣೆ ನಡೆಯಿತು. ಆಡೂರು ಪಕ್ಕದ ಗ್ರಾಮದಲ್ಲಿ ನಾಗರಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಉರಗಪ್ರೇಮಿ ಕೃಷ್ಣರೆಡ್ಡಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಕೃಷ್ಣರೆಡ್ಡಿ ನಾಗರಹಾವು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡಲು ಹೋದಾಗ ಆಡೂರು ಗ್ರಾಮದ ಮಹಿಳೆಯರು ನಾಗರಪಂಚಮಿ ಆಚರಿಸುತ್ತಿದ್ದರು. ತಮ್ಮ ಮುಂದೆ ಜೀವಂತ ಹಾವು ಹಿಡಿದು ಹೋಗುತ್ತಿದ್ದ ಅವರಿಗೆ ಸ್ವಲ್ಪ ಹೊತ್ತು ಹಾವು ಬಿಡುವಂತೆ ತಿಳಿಸಿದ್ದಾರೆ. ನಾಗರಹಾವು ನೆಲದ ಮೇಲೆ …

Read More »

3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು

ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್‌ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ. ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ …

Read More »

ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‌ಗೆ ಫೀಲ್ಡ್ ಗಿಳಿತಾರಾ ಅಮಿತ್ ಶಾ?

ಬೆಂಗಳೂರು: ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಯಿಂದ ಕಾರ್ಯಕರ್ತರಲ್ಲಿ ಆಕ್ರೋಶದ ಕಟ್ಟೆ ಹೊಡೆದಿದೆ. ಡ್ಯಾಮೇಜ್ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಮೊದಲ ಬಾರಿ ಬಿಜೆಪಿ ಕಾರ್ಯಕರ್ತರು ತನ್ನದೇ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಮುತ್ತಿಗೆ, ಗೃಹ ಸಚಿವರ ಮುತ್ತಿಗೆಯಂತಹ ಚಟುವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಅವರ ಕಾರ್ತಕರ್ತರೇ ದೊಡ್ಡ ಮಟ್ಟದಲ್ಲಿ …

Read More »

ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ ₹3 ಸಾವಿರ: ಕೇಜ್ರಿವಾಲ್ ಆಫರ್‌

(ಗುಜರಾತ್​​): ಪಂಜಾಬ್ ರಾಜ್ಯ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಆಮ್​ ಆದ್ಮಿ ಪಕ್ಷ(ಎಎಪಿ) ಇದೀಗ ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್​ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ವೆರಾವಲ್​ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂಪಾಯಿ ನಿರುದ್ಯೋಗ …

Read More »

ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ನಾಳೆ, 10 ಲಕ್ಷ ಜನರು ಸೇರುವ ನಿರೀಕ್ಷೆ

ಬೆಂಗಳೂರು: ದಾವಣಗೆರೆಯಲ್ಲಿ ಬುಧವಾರ (ಆಗಸ್ಟ್ 3) ನಡೆಯಲಿರುವ ಸಿದ್ದರಾಮಯ್ಯ-75 ‘ಅಮೃತ ಮಹೋತ್ಸವ’ ಸಂಭ್ರಮಕ್ಕೆ ಅಮೃತ ಮಹೋತ್ಸವ ಸಮಿತಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರ ಹರಿದು ಬರಬಹುದೆಂಬ ನಿರೀಕ್ಷೆ ಸಮಿತಿಯದ್ದಾಗಿದೆ.   ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಅವರ ಆಡಳಿತ ಅವಧಿಯ ಜನಪರ ಯೋಜನೆಗಳನ್ನು ನೆನಪಿಸುತ್ತಲೇ, ಕೇಂದ್ರ- ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಅಂತಿಮ ರೂಪರೇಷೆಗಳ ಕುರಿತು ಸಿದ್ದರಾಮಯ್ಯ ಅವರ …

Read More »

ಅಕ್ರಮ-ಸಕ್ರಮ ಜಾರಿಗೆ ಪ್ರಯತ್ನ: ಆರ್‌. ಅಶೋಕ

ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು. ‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

  *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …

Read More »

ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡ ನಿತೇಶ್ ಪಾಟೀಲ

ಪುಣ್ಯಕೋಟಿ ದತ್ತು ಯೋಜನೆಯಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಉಪ ನಿರ್ದೆಶಕ ಡಾ.ರಾಜೀವ್ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿಗಳು ಹಸು ದತ್ತು ಪಡೆಯುವ ಮೂಲಕ ಇತರರಿಗೂ ಸ್ಫೂರ್ತಿಯಾಗಿದ್ದಾರೆ. ಇದೇ ರೀತಿ ಸಾರ್ವಜನಿಕರು ಕೂಡ ಜಾನುವಾರುಗಳನ್ನು ದತ್ತು ಸ್ವೀಕರಿಸುವ ಮೂಲಕ ಪುಣ್ಯಕೋಟಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. ದೇಣಿಗೆ ನೀಡಲು ಅಥವಾ ದತ್ತು ಪಡೆಯಲು ಬಯಸುವವರು …

Read More »