ನವದೆಹಲಿ: ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ಹೇಳಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, “ಎಲ್ಲಾ ಎಎಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಮತ್ತು ದೆಹಲಿ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಸಂಪೂರ್ಣವಾಗಿ ಸ್ಥಿರವಾಗಿದೆ” ಎಂದು ಹೇಳಿದರು. “ಇಂದು, ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು …
Read More »Monthly Archives: ಆಗಷ್ಟ್ 2022
ಬೆಂಗಳೂರು: ಗೃಹ ಸಚಿವರ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ!
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ ಲೋಕಾಯುಕ್ತ ತನಿಖೆ ಆರಂಭಿಸಿದೆ ಎಂದು ಲೋಕಾಯುಕ್ತ ಮೂಲಗಳು ಶನಿವಾರ ತಿಳಿಸಿವೆ. ಹೈಕೋರ್ಟ್ನ ಆದೇಶದಂತೆ ಲೋಕಾಯುಕ್ತಕ್ಕೆ ತಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದಾರೆ. ಜ್ಞಾನೇಂದ್ರ ಮತ್ತು ಇತರ ಪ್ರಭಾವಿ ನಾಯಕರಿಗೆ ಕೋಟ್ಯಂತರ ರೂಪಾಯಿ …
Read More »ಗಣೇಶ ಪ್ರತಿಷ್ಠಾಪನೆ ವಿರೋಧಿಸಿದರೆ ಜೋಕೆ
ಹುಬ್ಬಳ್ಳಿ: ಚನ್ನಮ್ಮ ವೃತ್ತ ಬಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಮಾಡಿದರೆ, ತೊಂದರೆ ಕೊಟ್ಟರೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳಿವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಪಾಲಿಕೆ …
Read More »ಕಲ್ಲೂರ-ಮಾರಡಗಿ ಮಧ್ಯೆ ಸೇತುವೆ ನಿರ್ಮಾಣ
ರಾಮದುರ್ಗ: ಮಳೆಗಾಲದ ಸಂದರ್ಭದಲ್ಲಿ ಗ್ರಾಮದ ಜನರು ಅನುಭವಿಸುತ್ತಿದ್ದ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣಕ್ಕೆ ಮುಂದಾಗಿರುವುದಾಗಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಹುಬ್ಬಳ್ಳಿ ಕೆ.ಆರ್.ಡಿ.ಸಿ.ಎಲ್ ನ 80 ಲಕ್ಷ ಅನುದಾನದಲ್ಲಿ ಕಲ್ಲೂರ-ಮಾರಡಗಿ ರಸ್ತೆಯ ಮಧ್ಯೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮದ ಹಾಗೂ ಮುಳ್ಳೂರ ಸುತ್ತಲಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಸೇತುವೆ ಕಾರ್ಯವನ್ನು ಕೈಗೊಂಡು ಅನುಕೂಲ ಕಲ್ಪಿಸಲಾಗುತ್ತಿದೆ. ಮಳೆ ಬಂದಾಗ …
Read More »ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದ ರಚನಾ ಸಿಐಡಿ ವಶಕ್ಕೆ
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕಳೆದ ಮೂರು ತಿಂಗಳಿನಿಂದ ಸಿಐಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಪಿಎಸ್ಐ ಪರೀಕ್ಷೆ ಅಕ್ರಮದ ಮತ್ತೋರ್ವ ಮಹಿಳಾ ಆರೋಪಿ ಅಂದರ್ ಆಗಿದ್ದಾರೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ ಮುತ್ತಲಗೇರಿ ಕೊನೆಗೂ ಬಂಧನವಾಗಿದೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್ನಲ್ಲಿ ವ್ಯತ್ಯಾಸ ಕಂಡುಬಂದು ತಮ್ಮ ವಿರುದ್ಧ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ …
Read More »ಬಿರಿಯಾನಿ ತಿನ್ನೋಕೆ ಬಂದವರು ಜೈಲು ಪಾಲಾದ್ರು;
ಹುಬ್ಬಳ್ಳಿ: ಇನ್ನೇನು ಹುಬ್ಬಳ್ಳಿ (Hubballi) ಶಾಂತವಾಯಿತು ಅನ್ನುವಷ್ಷರೊಳಗಾಗಿ ಏನಾದರೂ ಒಂದು ಘಟನೆಗಳು ನಡೆಯುತ್ತಲೇ ಇವೆ. ಗುರಾಯಿಸಿ ನೋಡಿದ ಅಂತ ಗ್ಯಾಂಗ್ವೊಂದು ಯುವಕನ (Youth Assault) ಮೇಲೆ ಮಾರಣಾಂತಿಕ ಹಲ್ಲೆ ಮಾಡಿದೆ. ಬಿರಿಯಾನಿ (Biryani) ತಿನ್ನೋಕೆ ಹೋದವರು ಹಲ್ಲೆ ಮಾಡಿ ಈಗ ಕಂಬಿ ಎಣಿಸುತ್ತಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಚಾಕು ಮತ್ತು ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ನ್ಯೂ …
Read More »ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!
ಕಾರವಾರ: ಸಣ್ಣಪುಟ್ಟ ವಸ್ತುಗಳು, ಮನೆ-ಅಂಗಡಿಗಳಲ್ಲಿ ಕಳ್ಳತನವಾಗುವ ಬಗ್ಗೆ ನೀವೆಲ್ಲಾ ಕೇಳಿರಬಹುದು. ಆದರೆ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್ ತಂಗುದಾಣವನ್ನೇ ಕಳ್ಳತನ ಮಾಡಿರುವ ಬಗ್ಗೆ ಕೇಳಿದ್ದೀರಾ? ಇಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೈಘಾಟ ಸಮೀಪದ ಪಿರೆಗಾಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಯಿಡಾ ತಾಲೂಕಿನ ಹಲವು ಕಡೆ ರುಡ್ ಸೆಟ್ ಸಂಸ್ಥೆಯವರು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಅದರಂತೆ 3 ವರ್ಷದ ಹಿಂದೆ 2 ಲಕ್ಷ ರೂ. ವೆಚ್ಚದಲ್ಲಿ …
Read More »ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್ ಶ್ರೀಗಳಿಗೆ ಬಂಧನದ ಭೀತಿ
ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ. ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ …
Read More »ಗಣೇಶ ಚತುರ್ಥಿಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿಯಲಿದ್ದು, ಗಣೇಶ ಹಬ್ಬದ ದಿನ(ಆ.31) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭರ್ಜರಿ ಮಳೆಯಾಗಿರುತ್ತಿರುವ ಪರಿಣಾಮ ನದಿಗಳು ಮೈದುಂಬಿ ಹರಿಯುತ್ತಿವೆ. ಇದು ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, …
Read More »ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ
ಬೆಳಗಾವಿ: ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ. ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …
Read More »
Laxmi News 24×7