ಅಣ್ಣಾವ್ರ ‘ಬಂಗಾರದ ಮನುಷ್ಯ’ ಸಿನಿಮಾ ನೋಡಿ ಅದೆಷ್ಟೋ ಮಂದಿ ಕೃಷಿ ಕೆಲಸಗಳಿಗೆ ತೊಡಗಿಕೊಂಡರು. ವಿಷ್ಣುವರ್ಧನ್ ಅವರ ಸಿನಿಮಾಗಳನ್ನು ನೋಡಿ ಬದಲಾದವರು ಅದೆಷ್ಟೊ. ಆದರೆ ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಏನೂ ಕಲಿಯದಿದ್ದರೆ ಸಾಕು ಎಂದುಕೊಳ್ಳುವ ರೀತಿ ಇರುತ್ತವೆ ಸಿನಿಮಾದ ಸಂದೇಶಗಳು. ಈಗಿನ ಜಮಾನಾದ ಸಿನಿಮಾಗಳನ್ನು ನೋಡಿ ಕೊಲೆ ಮಾಡಿದ, ಸಿನಿಮಾ ಶೈಲಿಯಲ್ಲಿಯೇ ದರೋಡಿ ಮಾಡಿದ, ಸಿನಿಮಾದ ನಾಯಕನ್ನು ಆದರ್ಶನವಾಗಿ ತೆಗೆದುಕೊಂಡು ರೌಡಿಯಾದ ಉದಾಹರಣೆಗಳು ಸಾಕಷ್ಟಿವೆ. ಈ ಉದಾಹರಣೆಗಳ ಸಾಲಿಗೆ …
Read More »Daily Archives: ಸೆಪ್ಟೆಂಬರ್ 3, 2022
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ ಪಟ್ಟಿ ಪ್ರಕಟ : 31ಶಾಲಾ ಶಿಕ್ಷಕರಿಗೆ ಪ್ರಶಸ್ತಿ ಗರಿಮೆ
ಬೆಂಗಳೂರು: ರಾಜ್ಯ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ( Primary and High School Teacher ) ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ …
Read More »
Laxmi News 24×7