ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಾರ್ಭಟ ಜೋರಾಗಿದೆ. ದಾಖಲೆಯ ಮಳೆಗೆ ಮಹಾನಗರಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ, ಅವರ ಆಡಳಿತ ಅವಧಿಯಲ್ಲಿ ನಗರದ ಕೆರೆ ಒಳಭಾಗ, ಕರೆ ಸುತ್ತಲಿನ ನಿರ್ಬಂಧಿತ ಪ್ರದೇಶ ಹಾಗೂ ರಾಜಕಾಲುವೆಗಳ ಮೇಲೆ …
Read More »Daily Archives: ಸೆಪ್ಟೆಂಬರ್ 6, 2022
ಪಿಎಸ್ಐ ಹಗರಣ: 8 ದಿನ ಸಿಐಡಿ ಕಸ್ಟಡಿಗೆ ಅಮೃತ್ ಪಾಲ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ನಗರದ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಸಿಐಡಿ ಮನವಿ ಪುರಸ್ಕರಿಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಸೆ.12ರ ವರೆಗೆ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ …
Read More »ಸಬ್ ರಿಜಿಸ್ಟರ್ ಕಚೇರಿ ಮೂಲಸೌಕರ್ಯ ಕೊರತೆ ನೀಗಿಸಿ, ಇಲ್ಲವಾದರೆ ಕ್ರಮ: ಸಚಿವ ಅಶೋಕ್
ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯಾಪ್ತಿಯ ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಮೂರು ತಿಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ನೀಗಿಸುವಂತೆ ಕಂದಾಯ ಸಚಿವ ಆರ್.ಅಶೋಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. 3 ತಿಂಗಳ ಒಳಗಾಗಿ ಎಲ್ಲ ವ್ಯವಸ್ಥೆ ಸರಿಗೊಳಿಸಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಹಲವು ಜಿಲ್ಲಾ ನೋಂದಣಾಧಿಕಾರಿಗಳ ಕಛೇರಿ ಮತ್ತು ಉಪನೋಂದಣಿ ಕಛೇರಿಗೆ ಆಗಮಿಸುವ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಇರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಾಧಿಕಾರಿಗಳ …
Read More »ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …
Read More »ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಜ್ಯೂನಿಯರ್ ಲೈನ್ಮ್ಯಾನ್ ಆಗಿರುವ ಹುಕ್ಕೇರಿ ತೂಲೂಕಿನ ಗಿರೀಶ ಬನಾಜ್, ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ. ಗ್ರಾಮದ ಬೀರಪ್ಪ ಲಕ್ಷ್ಮಣ ಹಣಗಂಡಿ, ಮೂಡಲಗಿ …
Read More »ಬೆಂಗಳೂರಿನಲ್ಲಿ ಮತ್ತೆ ಶುರುವಾದ ಭಾರೀ ಮಳೆ, 2 ಗಂಟೆ ನಿರಂತರ ಸುರಿದ್ರೆ ಅನಾಹುತ ಫಿಕ್ಸ್
ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಇನ್ನೂ ಚೇತರಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಇದರ ನಡುವೆ ಈಗ ಮತ್ತೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Heavy Rain) ಶುರುವಾಗಿದೆ. ಮತ್ತಿಕೆರೆ, ಕಾರ್ಪೊರೇಷನ್, ಯಶವಂತಪುರ, ಬಿಇಎಲ್ ಸರ್ಕಲ್, ಗೊರಗುಂಟೆಪಾಳ್ಯ ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ. ತಗ್ಗುಪ್ರದೇಶದಲ್ಲಿರುವ (Down Area) ಜನರಿಗೆ ಹಾಗೂ ರಾಜಕಾಲುವೆ ಪಕ್ಕದಲ್ಲಿರುವ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಅದರಲ್ಲೂ ಆಫೀಸ್ (Office) ಬಿಡೋ ಟೈಮ್ ಆಗಿರೋದ್ರಿಂದ ವಾಹನ ಸವಾರರಿಗೆ (Vehicle ) …
Read More »
Laxmi News 24×7