Breaking News

Daily Archives: ಸೆಪ್ಟೆಂಬರ್ 7, 2022

ಶರಣಬಸವ ವಿವಿಯಿಂದ ಮಂಜಮ್ಮ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು. ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಡಾ ಮಂಜಮ್ಮ ಜೋಗತಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕದ ಹರಿಹರದ ಶಿವಯೋಗಾಶ್ರಮದ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ …

Read More »

ಸ್ತಬ್ಧವಾಯ್ತು ‘ಉತ್ತರ’ದ ಧ್ವನಿ: ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ.

ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿ, ಜನತಾ ಪರಿವಾರ ಮೂಲದ ಹಿರಿಯ ಮುತ್ಸದ್ಧಿ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕದ ಜನಪರ ಧ್ವನಿಯೂ ನಿಂತುಹೋಗಿದೆ.   1961ರ ಮಾರ್ಚ್ 14 ರಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಬೆಲ್ಲದ ಬಾಗೇವಾಡಿಯಲ್ಲಿ ಉಮೇಶ್ ಕತ್ತಿ ಜನಿಸಿದರು. ತಂದೆ ವಿಶ್ವನಾಥ್ ಕತ್ತಿ ಅವರ ಅಕಾಲಿಕ ನಿಧನದಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಯಾಗಿತ್ತು. 1985ರಲ್ಲಿ ಉಮೇಶ್​ ಕತ್ತಿ, ಜನತಾ ಪಕ್ಷದಿಂದ ಶಾಸಕರಾಗಿ …

Read More »